inspirational

ಉಬ್ಬಸ ಸಮಸ್ಯೆಗೆ ಮನೆ ಮದ್ದು

226

ಸಮಸ್ಯೆಯುಳ್ಳ ರೋಗಿಗಳು ಸಾಮಾನ್ಯವಾಗಿ ಇನ್ಹೇಲರ್ ಬಳಕೆ ಮಾಡುತ್ತಾರೆ. ಅಥವಾ ವೈದ್ಯರ ಸಲಹೆ ಮೇರೆಗೆ ಹಲವು ಮಾತ್ರೆಗಳನ್ನು ತೆಗೆದುಕೊಳ್ಳುತ್ತಾರೆ. ಆದರೆ, ಇನ್ಹೇಲರ್ ಬಳಸದೆ ಮನೆಯಲ್ಲೇ ಉಬ್ಬಸದ ತೊಂದರೆಯನ್ನು ನಿವಾರಿಸಲು ಹಲವು ಮಾರ್ಗಗಳಿವೆ. ಈ ಪೈಕಿ, ಪ್ರಮುಖ ಅಥಾ ಸುಲಭವಾದ 6 ವಿಧಾನಗಳ ಮೂಲಕ ಉಬ್ಬಸ ಸಮಸ್ಯೆಗೆ ನಿವಾರಣೆ ಮಾಡಿಕೊಳ್ಳಬಹುದು. ಅದು ಹೇಗೆ ಗೊತ್ತಾ? ಈ ಕೆಳಗಿನ ವಿವರ ನೋಡಿದರೆ ನಿಮಗೆ ಗೊತ್ತಾಗುತ್ತದೆ.

ನೀಲಗಿರಿ ಎಣ್ಣೆಯಲ್ಲಿದೆ ಪರಿಹಾರ
ಬಿಸಿ ನೀರಿಗೆ ಸ್ವಲ್ಪ ನೀಲಗಿರಿ ಎಣ್ಣೆ ಹಾಕಿ ಅದರ ಆವಿಯನ್ನು ಉಸಿರಾಟದ ಮೂಲಕ ದೇಹದೊಳಕ್ಕೆ ಎಳೆದುಕೊಂಡರೆ ಉಬ್ಬಸ ಸಮಸ್ಯೆಗೆ ಉತ್ತಮ ಪರಿಣಾಮ ಬೀರುತ್ತದೆ.

ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿ
ಉಸಿರಾಡಲು ಕಷ್ಟವಾದಾಗ ಬಿಸಿ ನೀರಿನಿಂದ ಶವರ್‌ ಬಾತ್‌ ಮಾಡಿದರೆ ಉಬ್ಬಸದ ತೊಂದರೆಯಿಂದ ರಿಲ್ಯಾಕ್ಸ್‌ ಅನಿಸುತ್ತದೆ.

ಉಗುರು ಬೆಚ್ಚನೆಯ ನೀರಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಕುಡಿದರೆ ಸಾಕು ಉಸಿರಾಟ ಸರಾಗವಾಗುತ್ತದೆ. ಇದರಿಂದ ಉಬ್ಬಸ ಸಮಸ್ಯೆಯಿಂದ ರಿಲೀಫ್‌ ನೀಡುತ್ತದೆ.

– ಆ್ಯಪಲ್‌ ಸೈಡರ್‌ ವಿನೆಗರ್‌ನಿಂದ ಉಬ್ಬಸ ತೊಂದರೆಗೆ ಮುಕ್ತಿ
ಬಿಸಿ ನೀರಿಗೆ ಎರಡು ಟೇಬಲ್‌ ಸ್ಪೂನ್‌ ಆ್ಯಪಲ್‌ ಸೈಡರ್‌ ವಿನೆಗರ್‌ ಮತ್ತು ಒಂದು ಟೇಬಲ್‌ ಸ್ಪೂನ್‌ ಜೇನುತುಪ್ಪ ಬೆರೆಸಿ ಆಗಾಗ ಕುಡಿದರೆ ಶ್ವಾಸಕೋಶದ ಆರೋಗ್ಯಕ್ಕೆ ಉತ್ತಮ. ಇದರಿಂದ ಉಬ್ಬಸದ ತೊಂದರೆ ಕಡಿಮೆಯಾಗುವುದು.

ಉಬ್ಬಸ ಸಮಸ್ಯೆಗೆ ಶುಂಠಿ ಪರಿಣಾಮಕಾರಿ
ಉಬ್ಬಸ ಸಮಸ್ಯೆಗೆ ಶುಂಠಿ ತುಂಬಾ ಒಳ್ಳೆಯದು. ಇದರಲ್ಲಿರುವ ಉರಿ ನಿರೋಧಕ ಗುಣ ಉಸಿರಾಟಕ್ಕೆ ಇರುವ ಅಡೆತಡೆಗಳನ್ನು ದೂರ ಮಾಡುತ್ತದೆ. ಎದೆಯಲ್ಲಿ ಉಂಟಾಗುವ ಬಿಗಿತವನ್ನು ಇದು ಕಡಿಮೆ ಮಾಡುತ್ತದೆ. ಜತೆಗೆ, ಶುಂಠಿ ಹಾಕಿದ ಹರ್ಬಲ್‌ ಚಹಾ ಮತ್ತು ಬಿಸಿ ಬಿಸಿ ಸೂಪ್‌ ಕುಡಿದರೂ ಸಹ ಉಬ್ಬಸದ ಸಮಸ್ಯೆ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯಿಂದಲೂ ಉಬ್ಬಸ ಸಮಸ್ಯೆಗೆ ಪರಿಹಾರ
– ಒಂದು ಕಪ್‌ ಹಾಲು ಅಥವಾ ನೀರಿನಲ್ಲಿ ಬೆಳ್ಳುಳ್ಳಿಯ ನಾಲ್ಕು ಎಸಳುಗಳನ್ನು ಬೇಯಿಸಿ. ಈ ನೀರನ್ನು ಪ್ರತಿದಿನ ಎರಡು ಮೂರು ಬಾರಿ ಕುಡಿದರೆ ಉಬ್ಬಸದ ತೊಂದರೆ ಕಡಿಮೆಯಾಗುವುದು ಎಂದು ತಜ್ಞರು ಹೇಳುತ್ತಾರೆ.

published by

Mayoon N / Biotechnologist / DRM Career Build Center , Kolar

About the author / 

DRM

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಹಾಮಳೆಯ ಆರ್ಭಟಕ್ಕೆ ಉತ್ತರ ತತ್ತರ ..!

    ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…

  • ಉಪಯುಕ್ತ ಮಾಹಿತಿ

    ನಿಮ್ಗೆ ಹಾಗೂ ನಿಮ್ಗೆ ಗೊತ್ತಿರುವವರಿಗೆ ಮಧುಮೇಹ ಹಾಗೂ ಮಂಡಿ ನೋವು ಸಮಸ್ಯೆ ಇದ್ರೆ 4 ತಲೆಮಾರಿನ ರಾಮಭಾಣದಂತಹ ಔಷಧಿಗಾಗಿ ಈ ಪುತ್ತೂರು ನಾಟಿ ವೈದ್ಯರನ್ನು ಸಂಪರ್ಕಿಸಿ…

    ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ

  • ಸರ್ಕಾರಿ ಯೋಜನೆಗಳು

    ಅಂತರ್ಜಾತಿ ಮದುವೆ ಆಗಿ, ಕೇಂದ್ರ ಸರ್ಕಾರದಿಂದ ಲಕ್ಷ ಲಕ್ಷ ಹಣ ಪಡೆಯಿರಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

  • ಜ್ಯೋತಿಷ್ಯ

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ 09/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇವತ್ತಿನ ಕೆಲಸ ಕಾರ್ಯಗಳಲ್ಲಿ ಗೆಲುವು ನಿಮ್ಮದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ಪ್ರೀತಿಪಾತ್ರರೊಡನೆ ಸಮಸ್ಯೆಗಳಿಗೆ ಕಾರಣವಾಗಬಹುದು. ಆರೋಗ್ಯ ಸಮಸ್ಯೆಯ ಸಾಧ್ಯತೆಯಿದೆ. ಹೊರಗಡೆ ಸಂತೋಷವನ್ನು ವ್ಯಕ್ತಪಡಿಸಿದಲ್ಲಿ ಹಣಕಾಸಿನ ವಿಷಯದಲ್ಲಿ ನೀವು ಪರರಿಗೆ ಸಹಾಯ ಮಾಡಬೇಕಾಗುವುದು. ಸರಿಯಾದ ಜ್ಞಾನ ಮತ್ತು ತಿಳುವಳಿಕೆಯ ನಂತರ ಸ್ನೇಹಿತರಾಗಿ. ಶತ್ರುವನ್ನು ಕೂಡಾ ಪ್ರೀತಿಸುವಿರಿ. ವೃಷಭ:- ನೀವು ವಿವಾದಗಳು ಮತ್ತು ಸಂಘರ್ಷಗಳಿಂದ ದೂರವಿರಬೇಕು. ಬಹುದಿನದ ನಿರೀಕ್ಷೆ ಕನಸು ಕೈಗೂಡುವುದು. ನಿಮ್ಮ ಪ್ರೀತಿಪಾತ್ರರು ಇಂದು…

  • ರೆಸಿಪಿ

    ಮೈಸೂರು ಶೈಲಿಯಲ್ಲಿ ಬಿಸಿ ಬಿಸಿ ‘ಚಿಲ್ಲಿ ಚಿಕನ್’ ಮಾಡಿ…

    ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …

  • ವಿಚಿತ್ರ ಆದರೂ ಸತ್ಯ, ಸೌಂದರ್ಯ

    ಈ ಕುಟುಂಬ ಹೇಗಿತ್ತು ಈಗ ಹೇಗಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಫಿಟ್ ಅಂಡ್ ಫೈನ್ ಆಗಿರಬೇಕೆಂದು ಹೊಸ ವರ್ಷಕ್ಕೆ ಬಹುತೇಕರು ನಿರ್ಣಯ ತೆಗೆದುಕೊಂಡಿರುತ್ತಾರೆ. ಆದರೆ ನಂತರದಲ್ಲಿ ಇದನ್ನು ಪಾಲಿಸುವವರು ಮಾತ್ರ ಕೆಲವೇ ಕೆಲವು ಮಂದಿ. ಆದರೆ ಚೀನಾದ ಕುಟುಂಬವೊಂದು ಇಂತಹ ನಿರ್ಧಾರ ಕೈಗೊಂಡು ಅದನ್ನು ಸಾಕಾರಗೊಳಿಸಿದ್ದಾರೆ. 2 ವರ್ಷದ ಪೋಟೋಗ್ರಾಫರ್ ಜೆಸ್ಸಿಗೆ 6 ತಿಂಗಳ ಹಿಂದೆ ಸಧೃಡ ಮೈಕಟ್ಟನ್ನು ಹೊಂದಬೇಕೆಂಬ ಬಯಕೆ ಉಂಟಾಗಿತ್ತು. ಇದನ್ನು ಆತ ತನ್ನ ಪತ್ನಿ ಬಳಿ ಹೇಳಿಕೊಂಡಿದ್ದ. ಮಗನ ನಿರ್ಧಾರವನ್ನು ಆತನ ತಾಯಿಯೂ ಬೆಂಬಲಿಸಿದ್ದಾರೆ. ಇವರೆಲ್ಲರು ಸೇರಿ ಜೆಸ್ಸಿಯ ತಂದೆಯನ್ನೂ ಒಪ್ಪಿಸಿದ್ದು. ನಾಲ್ವರು ಜಾಗಿಂಗ್ ನಿಂದ…