ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆರಿನಾ ಗಾರ್ಡನ್ ದಕ್ಷಿಣ ಮುಂಬಯಿಯ ಶ್ರೀಮಂತರ ದುರಹಂಕಾರದ ವರ್ತನೆ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಪ್ರತಿಷ್ಠಿತ ಗಾರ್ಡನ್ಗೆ ಸ್ಲಮ್ ಮಕ್ಕಳು ಆಡಲು ಬರಬಾರದೆಂದು ಕಫ್ ಪರೇಡ್ ಪ್ರದೇಶದ ನಿವಾಸಿಗಳು ಪೊಲೀಸ್ ಕಂಪ್ಲೇಂಟ್ ಮಾಡಿರುವ ಅಮಾನವೀಯ ಘಟನೆ ನಡೆದಿದೆ.
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…
ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.
ಎಲೆಕೋಸು ರುಚಿಯಷ್ಟೆ ಅಲ್ಲ, ದೇಹದ ಆರೋಗ್ಯ ಕಾಪಾಡುವಲ್ಲಿ ಕೂಡ ಬಹಳ ಮುಖ್ಯವಾದ ತರಕಾರಿ. ಬೇರೆ ತರಕಾರಿಗಳಿಗೆ ಹೋಲಿಸಿದರೆ ಕಡಿಮೆ ಕ್ಯಾಲೋರಿ ಹೊಂದಿರುತ್ತದೆ. ಆದರೆ ಉತ್ತಮ ಪೌಷ್ಟಿಕಾಂಶ ಹೊಂದಿರುತ್ತದೆ. ಅತ್ಯಂತ ಪ್ರಮಾಣದಲ್ಲಿ ತೇವಾಂಶ ಹೊಂದಿರುತ್ತದೆ. ಇದರಲ್ಲಿ ನಾರಿನಂಶ ಉತ್ತಮವಾಗಿರುವುದರಿಂದ ಮೂಲವ್ಯಾಧಿಗಳ ತೊಂದರೆ ಇರುವವರು ದಿನನಿತ್ಯ ಬೇಯಿಸಿದ ಎಲೆಕೋಸನ್ನು ಸೇವಿಸಿ. ಹೊಟ್ಟೆಯಲ್ಲಿ ಉಂಟಾಗುವ ಹುಣ್ಣುಗಳಿಗೂ ಕೂಡ ಇದು ಉತ್ತಮ ತರಕಾರಿ. ಇದರಲ್ಲಿರುವ ಆಂಟಿ-ಅಲ್ಸರ್ ಅಂಶಗಳು ವಿಟಮಿನ್ ಯು ದೊರಕುತ್ತದೆ. ಇದು ಹಸಿ ಇದ್ದಾಗ ಮಾತ್ರ ದೊರಕುತ್ತದೆ. ಬೇಯಿಸಿದಾಗ ಇದು ನಾಶವಾಗಿ ಬಿಡುತ್ತದೆ….