ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.
ಸಂಸ್ಕೃತದಲ್ಲಿ ನಾಗವಲ್ಲಿ ಎಂದು ಕರೆಯಲ್ಪಡುವ ಇದು ರುಚಿಯಲ್ಲಿ ಕಟು (ಖಾರ), ತಿಕ್ತ (ಕಹಿ), ಮಧುರ (ಸಿಹಿ) ರಸಗಳಿಂದ ಕೂಡಿದ್ದ ಉಷ್ಣ, ತೀಕ್ಷ್ಣ ಹಾಗೂ ಕ್ಷಾರ ಗುಣವುಳ್ಳದ್ದಾಗಿದೆ.
ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ನಾಗವಲ್ಲಿ ವೃಷ್ಯ ಎಂದರೆ ಕಾಮೋತ್ತೇಜಕವಾಗಿದ್ದು, ಬಸ್ತಿರೋಧಕ, ಮೂತ್ರಪಿಂಡ ಹಾಗೂ ಹೃದಯ ರೋಗಗಳಲ್ಲಿ ಹೆಚ್ಚು ಉಪಯುಕ್ತವಾಗುತ್ತದೆ.ತಾಂಬೂಲ ಸೇವಿಸುತ್ತಿದ್ದರು.

ಹಳ್ಳಿಗಳಲ್ಲಿ ಊಟದ ನಂತರ ತಾಂಬೂಲ ಸೇವನಾ ಸಾಮಾನ್ಯ, ಹಳ್ಳಿಗರಿಗೆ ಅದರ ಲಾಭವೂ ಗೊತ್ತಿದೆ, ಊಟದ ನಂತರ ತಾಂಬೂಲ ಸೇವನೆಯಿಂದ ಜೀರ್ಣಕ್ರೀಯೆ ಸುಲಭವಾದರೆ, ಹಲ್ಲುಗಳು ಗಟ್ಟಿಯಾಗುತ್ತವೆ ಎನ್ನುವುದು ಹಳ್ಳಿಗಳಲ್ಲಿ ಪ್ರತಿಯೊಬ್ಬರಿಗೂ ತಿಳಿದಿರುವ ಸಾಮಾನ್ಯ ಸಂಗತಿ.

ಇಷ್ಟೆ ಅಲ್ಲ ತಾಂಬೂಲ ಸೇವನೆಯಿಂದ ನಿಮಗೆ ಗೊತ್ತಿದರ ಅನೇಕ ಲಾಭಗಳೂ ಇವೆ. ಮಧುಮೇಹ ರೋಗವುಳ್ಳವರಿಗೆ ತಾಂಬೂಲ ಸೇವನೆ ಒಂದು ಪಥ್ಯ ಅಭ್ಯಾಸ. ದಿನದಲ್ಲಿ ಎರಡು ಅಥವಾ ಮೂರು ಸಲ, ಊಟವಾದ ನಂತರ ತಾಂಬೂಲ ಸೇವಿಸುವುದು ಹಿತಕರ ಹಾಗೂ ಆರೋಗ್ಯದಾಯಕ.
ಪ್ರತಿದಿನ ತಾಂಬೂಲ ಸೇವನೆ ಮಾಡುವುದರಿಂದ ಶರೀರದ ಉಷ್ಣತೆ ಸಮತೋಲನದಲ್ಲಿದ್ದು, ಮುಖ ಮತ್ತು ಚರ್ಮದ ಕಾಂತಿ ಹೆಚ್ಚಾಗುತ್ತದೆ. ಮನಸ್ಸು ಪ್ರಸನ್ನಗೊಳ್ಳುತ್ತದೆ, ಬುದ್ಧಿ ಚುರುಕಾಗುತ್ತದೆ. ಮುಪ್ಪು ಮುಂದೂಡಲ್ಪಟ್ಟು ಯೌವನ ದೀರ್ಘಕಾಲ ರಕ್ಷಿಸಲ್ಪಡುತ್ತದೆ.

ಇವೆಲ್ಲಕ್ಕಿಂತ ಮೇಲಾಗಿಸ್ತ್ರೀ-ಪುರುಷರಿಬ್ಬರಿಗೂ ತಾಂಬೂಲ ಉತ್ತಮ ಕಾಮೋತ್ತೇಜಕವಾಗಿದ್ದು, ಮುದ ನೀಡುತ್ತದೆ. ವೀಳ್ಯದ ಎಳೆಯಲ್ಲಿ ಕಾಮವನ್ನು ಉತ್ತೇಜಿಸುವ ಅಂಶಗಳಿದ್ದು, ಹಿಂದಿನ ಕಾಲದಲ್ಲಿ ಪತಿ – ಪತ್ನಿಯರು ಮಲಗುವ ಮುನ್ನ ಸಾಮಾನ್ಯವಾಗಿ ತಾಂಬೂಲ ಸೇವಿಸುತ್ತಿದ್ದರು.
ಮಧುಮೇಹದಲ್ಲಿ ಬಾಯಾರಿಕೆ ಹಾಗೂ ಬಾಯಿಂದ ದುರ್ಗಂಧ, ವಾಸನೆ ಇವು ಸಾಮಾನ್ಯ.

ಈ ತೊಂದರೆಗಳ ನಿವಾರಣೆಗೆ ತಾಂಬೂಲ ಸೇವನೆ ಉತ್ತಮ ಉಪಚಾರ ಎನ್ನಲಾಗಿದೆ. ತಾಂಬೂಲ ಸೇವನೆಯನ್ನು ಯಾವಾಗಲೂ ಊಟದ ನಂತರ ಮಾಡಬೇಕು. ಎಲೆ, ಅಡಿಕೆ, ಸುಣ್ಣಗಳನ್ನು ಚೆನ್ನಾಗಿ ಅಗಿದ ಮೇಲೆ ಸುಗಂಧ ದ್ರವ್ಯಗಳಾದ ಲವಂಗ, ಜಕಾಯಿ, ಗಂಧ ಮೆಣಸು, ಏಲಕ್ಕಿ, ನಾಗಕೇಸರಿ ಮುಂತಾದ ದ್ರವಗಳನ್ನು ಜತೆಗೆ ಸೇರಿಸಿಕೊಂಡು, ತಾಂಬೂಲವನ್ನು ಚೆನ್ನಾಗಿ ಅಗಿಯಬೇಕು. ಇದು ಬಾಯಿಯ ರುಚಿಯನ್ನು
ಹೆಚ್ಚು ಮಾಡುವುದೇ ಅಲ್ಲದೆ ಮನಸ್ಸಿಗೆ ಆಹ್ಲಾದವನ್ನು ನೀಡುತ್ತದೆ. ಸಮೋತ್ತೇಜಕವಾಗಿದ್ದು, ಯೌವನವನ್ನು ಕಾಪಾಡುತ್ತದೆ.
ತಾಂಬೂಲ ಸೇವನೆಯಿಂದ ಆರೋಗ್ಯ ವೃದ್ಧಿಗೊಳ್ಳುತ್ತದೆ. ತಾಂಬೂಲವು ಬಾಯಿಗೆ ನಿರ್ಮಲತೆ ಮತ್ತು ಪರಿಮಳ ಕೊಟ್ಟು ಮುಖದಲ್ಲಿ ಕಾಂತಿ ಮತ್ತು ಪ್ರಸನ್ನತೆಯನ್ನುಂಟುಮಾಡುತ್ತದೆ. ದವಡೆ ಹಲ್ಲು, ವಸಡುಗಳಿಗೆ ಬಲ, ನಾಲಿಗೆಗೆ ರುಚಿ ಕೊಡುತ್ತದೆ. ಸ್ವರವನ್ನು ಸ್ವಚ್ಛಗೊಳಿಸಿ, ಮಲಬದ್ಧತೆ ನಿವಾರಿಸುತ್ತದೆ. ಬಾಯಿ ಮತ್ತು
ಗಂಟಲುಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿ ನೆಗಡಿ, ಗಂಟಲು ನೋವು ಮುಂತಾದ ರೋಗಗಳು ಉಂಟಾಗದಂತೆ ತಡೆಯುತ್ತದೆ.

ಜೀರ್ಣಾಂಗಗಳನ್ನು ಉದ್ದೀಪನಗೊಳಿಸಿ ಅಗ್ನಿಮಾಂದ್ಯ, ಅಜೀರ್ಣ ರೋಗಗಳನ್ನು ನಿವಾರಿಸುತ್ತದೆ.
ಗರದಿಕ್ಷ ಗುಲ್ಮ ಮುಂತಾದ ರೋಗಗಳಿಗೆ ಒಳ್ಳೆಯದು.
ತಾಂಬೂಲದ ಮೂರನೆ ಮುಖ್ಯ ಘಟಕವೇ ಸುಣ್ಣ. ಸುಧಾ, ಕ್ಷಾರ ಎಂದು ಕರೆಯಲ್ಪಡುವ ಇದು ತೀಕ್ಷ್ಣ ಉಷ್ಣ, ಕ್ಷಾರ ಗುಣಗಳಿಂದ ಕೂಡಿದ್ದು, ವಾತ ಕಫಾ ದೋಷಗಳನ್ನು
ನಾಶಮಾಡುತ್ತದೆ.

ದೇಹದಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡುವ ಗುಣವುಳ್ಳ ಸುಣ್ಣ ಒಳ್ಳೆಯ ಜೀರ್ಣಕಾರಕ ಹಾಗೂ ಕ್ರಿಮಿನಾಶಕವಾಗಿದೆ. ಮೂಳೆ ಮತ್ತು ದಂತಗಳ
ಬೆಳವಣಿಗೆ ಮತ್ತು ಪೋಷಣೆಗೆ ಸಹಾಯ ಮಾಡುತ್ತವೆ. ತಾಂಬೂಲದ ಜತೆ ಉಪಯೋಗಿಸುವ ಲವಂಗ, ಏಲಕ್ಕಿ, ಜಾಕಾಯಿ, ಜಾಪತ್ರೆ, ಪಚ್ಚ ಕರ್ಪೂರ ಮುಂತಾದ ಸುಗಂಧ
ದ್ರವ್ಯಗಳು ತಾಂಬೂಲಕ್ಕೆ ಪರಿಮಳ ಮತ್ತು ರುಚಿಯನ್ನು ಕೊಡುವುದೇ ಅಲ್ಲದೆ ಅನೇಕ ಉತ್ತಮ ಔಷದ ಗುಣಗಳನ್ನು ಹೊಂದಿದ್ದು, ಆರೋಗ್ಯ ಸುಧಾರಣೆಗೆ ಪೂರಕವಾಗುತ್ತವೆ.
ನಿಮ್ಮ ಆರೋಗ್ಯಕ್ಕೆ
ಇಂತಹ ಅಮೂಲ್ಯ ಔಷದ ಗುಣಗಳಿಂದ ಕೂಡಿರುವ ತಾಂಬೂಲ ಸೇವನೆಗೆ ನಮ್ಮ ಪ್ರಾಚೀನ ಆಯುರ್ವೇದ ವೈದ್ಯಶಾಸ್ತ್ರ ಬಹಳ ಮಹತ್ವ ನೀಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…