ಆರೋಗ್ಯ

ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

1583

ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.

1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

 

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ  ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.

2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಉಪಯುಕ್ತ ಮಾಹಿತಿ

    ಉತ್ತರ ಕೊರಿಯ ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ಭಾರತದ ಮೇಲೆ ಬೀರಿದ ಪರಿಣಾಮ ನಿಮಗೆ ಗೊತ್ತಾ..? ತಿಳಿಯಲು ಇದನ್ನು ಓದಿ ..

    ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.

  • ವಿಸ್ಮಯ ಜಗತ್ತು

    ವರ್ಷಗಳ ಕಾಲ ಸ್ನಾನ ಮಾಡದೆ ಇರುವ ಈ ಭೂಪನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…

  • ಸುದ್ದಿ

    ರೈತರಿಗೆ ಮತ್ತೊಂದು ಬಂಪರ್ ಆಫರ್ ಕೊಟ್ಟ ಮೋದಿ ಸರ್ಕಾರ…!

    ಮುಂದಿನ ವರ್ಷಗಳಲ್ಲಿ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆ ಕೈಗೊಂಡಿರುವ ಕೇಂದ್ರ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೊಳಿಸಿದೆ. ರೈತರಿಗೆ ಕೃಷಿ ಕಾರ್ಯಗಳಿಗೆ ಯಂತ್ರಗಳನ್ನು ಬಾಡಿಗೆಗೆ ನೀಡಲು ಕೃಷಿ ಸಚಿವಾಲಯ ಸಿ.ಹೆಚ್.ಸಿ. ಫಾರ್ಮ್ ಮೆಷಿನರಿ ಆಪ್ ಪರಿಚಯಿಸಿದೆ. ಇದರ ಮೂಲಕ ರೈತರು ಕೃಷಿ ಉಪಕರಣ ಬಾಡಿಗೆ ಪಡೆಯಬಹುದಾಗಿದೆ. ಕೃಷಿ ಕೇಂದ್ರಗಳಿಂದ 50 ಕಿಲೋಮೀಟರ್ ದೂರದಲ್ಲಿನ ಪ್ರದೇಶಗಳಿಗೆ ಕೃಷಿ ಉಪಕರಣಗಳನ್ನು ಬಾಡಿಗೆಗೆ ಪಡೆಯಬಹುದಾಗಿದೆ. 12 ಭಾಷೆಗಳಲ್ಲಿ ಆಪ್ ಮಾಹಿತಿ ನೀಡಲಿದೆ. ರೈತರು ತಮಗೆ ಅಗತ್ಯವಿರುವ ಕೃಷಿ ಯಂತ್ರೋಪಕರಣಗಳ…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…