ಆರೋಗ್ಯ

ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

1583

ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.

1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

 

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ  ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.

2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

    ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.