ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಶೋಕಿಗಾಗಿಯೇ ಮಧ್ಯಪಾನ ಮತ್ತು ಧೂಮಪಾನ ಮಾಡುವವರು ದಿನೆ ದಿನೆ ಹೆಚ್ಚಾಗತೊಡಗಿದೆ.ಇದಕ್ಕೆ ಇಂತಹದೆ ವಯಸ್ಸಿನವರು, ಇಂತಹದೆ ಕ್ಷೇತ್ರದವರು ಅಂತ ಸೀಮಿತವಾಗಿಲ್ಲ.ಎಲ್ಲಾ ವರ್ಗದವರು ಸೇರಿದಂತೆ ಸಿನಿಮಾ ಧಾರವಾಹಿ ಕಲಾವಿದರು ಕೂಡ ಈ ಚಟಕ್ಕೆ ದಾಸರಾಗಿದ್ದಾರೆ. ಅದರಲ್ಲೂ ಬಾಲಿವುಡ್ ಕಲಾವಿದರಂತೂ ಪಬ್ಲಿಕ್’ನಲ್ಲಿ ಮಧ್ಯಪಾನ ಮತ್ತು ಧೂಮಪಾನ ಮಾಡಿ ಸಿಕ್ಕಿಬಿದ್ದಿದ್ದಾರೆ.ಕೇವಲ ನಟರು ಮಾತ್ರವಲ್ಲದೆ ನಟಿಯರು ಕೂಡ ಚಟಕ್ಕೆ ದಾಸರಾಗಿಬಿಟ್ಟಿದ್ದಾರೆ. ಹೌದು, ಬಾಲಿವುಡ್’ನ ನಟಿಯೊಬ್ಬರು ಇಂತಹ ಚಟಕ್ಕೆ ದಾಸರಾಗಿದ್ದಾರೆ. ಬಾಲಿವುಡ್ ನ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಅಜ್ಜಿ, ತಾಯಿ ಪಾತ್ರದಲ್ಲಿ ಮಿಂಚುವ ಇವರ ಹೆಸರು ಅಂಜು ಮಹೀಂದ್ರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಮನೆ ಕಟ್ಟಲು ಮುಂದಾದವರಿಗೆ ಗುಡ್ ನ್ಯೂಸ್ ಇಲ್ಲಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕ್ರಮಕೈಗೊಂಡಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮರಳು ನೀತಿ ಜಾರಿಗೆ ಕ್ರಮ ಕೈಗೊಂಡಿದ್ದು 2014ರಲ್ಲಿ ಮರಳು ನೀತಿ ಪ್ರಕಟಿಸಲಾಗಿತ್ತು. ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್ ಹಾಕಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಮೇಲ್ವಿಚಾರಣೆ ಸಮಿತಿ ರಚಿಸಲಾಗಿತ್ತು. ಮರಳು ದರ ನಿಗದಿ ಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ನೀಡಿ ಮರಳು ಬ್ಲಾಕ್ ಗಳನ್ನು ಗುರುತಿಸಿ ಲೋಕೋಪಯೋಗಿ…
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2018ನೇ ಸಾಲಿನ ಬಜೆಟ್’ಅನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ್ದಾರೆ.ಅಬಕಾರಿ ಸುಂಕದ ಏರಿಕೆಯ ಕಾರಂ ಈ ಬಜೆಟ್’ನಲ್ಲಿ ಆಮದುಗೊಂಡಿರುವ ಉತ್ಪನ್ನಗಳ ಮೇಲೆ ಬೆಲೆ ಏರಿಕೆಯಾಗಲಿದ್ದು, ಮತ್ತಷ್ಟು ಹಲವು ಉತ್ಪನ್ನಗಳ ಮೇಲಿನ ಬೆಲೆ ಇಳಿಕೆಯಾಗಲಿದೆ.
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ರೆಬೆಲ್ ಸ್ಟಾರ್ ಅಂಬರೀಶ್ ಸ್ಯಾಂಡಲ್ವುಡ್ ನಟರಾದ ರಾಕಿಂಗ್ ಸ್ಟಾರ್ ಯಶ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಖಡಕ್ ವಾರ್ನಿಂಗ್ ನೀಡಿದ್ದರು.ಯಶ್ ‘ಕೆಜಿಎಫ್’ ಚಿತ್ರಕ್ಕಾಗಿ ಗಡ್ಡ ಬಿಟ್ಟಿದ್ದರು. ಆಗ ಅಂಬರೀಶ್ ಯಶ್ಗೆ ಗಡ್ಡ ತೆಗೆಯುವಂತೆ ಅಂಬರೀಶ್ ವಾರ್ನ್ ಮಾಡಿದ್ದರು. ಯಶ್ ಸದಾ ಕ್ಲೀನ್ ಶೇವ್ ಲುಕ್ನಲ್ಲಿ ಇರುತ್ತಿದ್ದರು. ಆದರೆ ಕೆಜಿಎಫ್ ಸಿನಿಮಾಗಾಗಿ ಸ್ಟೈಲಿಶ್ ಆಗಿ ಗಡ್ಡ ಮೀಸೆ ಬಿಟ್ಟು ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದರು. ಯಶ್ ಅವರನ್ನು ಗಡ್ಡದಲ್ಲಿ ನೋಡಿ ಅಂಬರೀಶ್ಗೆ ಬೇಜಾರಾಗಿ ಹೋದಲ್ಲಿ ಬಂದಲ್ಲಿ ಯಶ್ಗೆ…