ಆರೋಗ್ಯ

ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

1575

ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.

1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

 

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ  ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.

2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಉಪಯುಕ್ತ ಮಾಹಿತಿ

    ಅಟಲ್ ಪಿಂಚಣಿ ಯೋಜನೆ ಮೂಲಕ ಪ್ರತೀ ತಿಂಗಳು 5000 ಪಡೆಯಿರಿ.!ಹೆಚ್ಚಿನ ಮಾಹಿತಿಗೆ ಮುಂದೆ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಅಸಂಘಟಿತ ವಲಯದ ಕಾರ್ಮಿಕ ಕಲ್ಯಾಣಕ್ಕಾಗಿ ಮುತ್ತು ಅವರ ವೃದ್ಯಾಪ್ಯ ವೇತನದ ಭದ್ರತೆಗಾಗಿ ಭಾರತ ಸರ್ಕಾರವು ಈ ಯೋಜನೆಯನ್ನು ರೂಪಿಸಿದೆ. ಈ ಯೋಜನೆಯು ಅಸಂಘಟಿತ ವಲಯದ ಕಾರ್ಮಿಕರನ್ನು ಸ್ವಪ್ರೇರಣೆಯಿಂದ ತಮ್ಮ ನಿವೃತ್ತಿಗಾಗಿ ಉಳಿಸಲು  ಪ್ರೋತ್ಸಾಹಿಸುತ್ತದೆ. ಬಡ ಮತ್ತು ಮಧ್ಯಮ ವರ್ಗದ ಜನರು ತಮ್ಮ ನಿವೃತ್ತಿ ಜೀವನದಲ್ಲಿ ನೆಮ್ಮದಿಯಿಂದ ಜೀವನ ಸಾಗಿಸುವಂತಾಗಬೇಕು ಎಂಬುದೇ ಆಟಲ್ ಪಿಂಚಣಿ ಯೋಜನೆಯ ಪ್ರಮುಖ ಉದ್ದೇಶ. ಏನಿದು ಅಟಲ್ ಪಿಂಚಣಿ ಯೋಜನೆ..? ಪ್ರತಿ ತಿಂಗಳು ಒಂದಿಷ್ಟು ಹಣವನ್ನು ಬ್ಯಾಂಕ್ ಗೆ ಕಟ್ಟಿದರೆ.. ನಾವು ಎಷ್ಟು ಹಣ…

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….