ಆರೋಗ್ಯ

ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

1574

ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.

1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

 

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ  ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.

2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಜ್ಯೋತಿಷ್ಯ

    ರಾಘವೇಂದ್ರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಮಾಜದ ಎಲ್ಲಾ ಮಂದಿಯ ಸಂಘಟನೆಗೆ ಕಾರಣರಾಗಿ ಪ್ರಶಂಸೆ ಪಡೆಯುವ ಸಾಧ್ಯತೆ ಇದೆ. ನಿಮ್ಮಿಂದ ದೂರವಾಗಿದ್ದ ಸ್ನೇಹಿತರು ಪುನಃ ನಿಮ್ಮ ಸ್ನೇಹಕ್ಕಾಗಿ ಕೈಚಾಚುವರು. ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವ ಸಂದರ್ಭ…

  • ಹಣ ಕಾಸು

    ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

    ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…