ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.
1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.
2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.
3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್