News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಊಟ ಮಾಡಿದ ಕೂಡಲೆ ಈ 7 ಕೆಲಸಗಳನ್ನು ಯಾವುದೇ ಕಾರಣಕ್ಕೂ ಮಾಡಬಾರದು..! ಯಾಕೆ ಗೊತ್ತಾ.? ತಿಳಿಯಲು ಈ ಲೇಖನ ಓದಿ …

1586

ಇಂದು ನಮ್ಮ ಜೀವನ ವಿಧಾನದಲ್ಲಿ ನಾವು ಅನುಸರಿಸುತ್ತಿರುವ ಅಭ್ಯಾಸಗಳು, ಮಾಡುತ್ತಿರುವ ತಪ್ಪುಗಳಿಂದ ನಮಗೆ ಅನೇಕ ವಿಧದ ದೀರ್ಘಕಾಲಿಕ ಅನಾರೋಗ್ಯ ಸಮಸ್ಯೆಗಳು ಬರುತ್ತಿವೆ. ಅವುಗಳಲ್ಲಿ ಸ್ಥೂಲಕಾಯ, ಹೃದ್ರೋಗಗಳು, ಮಧುಮೇಹ ತುಂಬಾ ಮುಖ್ಯವಾದದ್ದ.ಅದು ಮುಖ್ಯವಾಗಿ ಊಟ ಮಾಡಿದ ಬಳಿಕ ನಾವು ಪಾಲಿಸುತ್ತಿರುವ ಕೆಲವು ಅಭ್ಯಾಸಗಳು ನಮಗೆ ಕೇಡುಂಟು ಮಾಡುತ್ತಿವೆ. ಅವುಗಳ ಬಗ್ಗೆ ಈಗ ತಿಳಿದುಕೊಳ್ಳೋಣ.

1.ಊಟ ಮಾಡಿದ ಮೇಲೆ ತಕ್ಷಣವೇ ಹಣ್ಣನ್ನು ತಿನ್ನುವುದರಿಂದ ಆಹಾರ ಬೇಗ ಜೀರ್ಣವಾಗಿವುದಿಲ್ಲ. ಹೊಟ್ಟೆಯಲ್ಲ ಗಾಳಿಯಿಂದ ತುಂಬಿಕೊಳ್ಳುತ್ತದೆ. ಇದರಿಂದ ಅಜೀರ್ಣವಾಗುವ ಅವಕಾಶವಿರುತ್ತದೆ.

 

ಕೆಲವು ಸಂಧರ್ಭಗಳಲ್ಲದರೆ, ಫುಡ್ ಪಾಯಿಜನ್ ಆಗುವ ಅವಕಾಶ ಇದೆ. ಒಂದು ವೇಳೆ ಪ್ರತೀದಿನ ಹಣ್ಣು ಸೇವಿಸುವ  ಅಭ್ಯಾಸವಿದ್ದರೆ, ಮಾತ್ರ ಒಂದು ಗಂಟೆಯ ಮುಂಚಿತವಾಗಿ ಅಥವಾ ಗಂಟೆಯ ನಂತರ ತಿನ್ನುವುದು ಒಳ್ಳೆಯದು.

2.ಬೆಳಿಗ್ಗೆಯಾದರೂ, ಸಂಜೆಯಾದರೂ ಊಟ ಮಾಡಿದ ತಕ್ಷಣ ಸ್ನಾನ ಮಾಡ ಬಾರದು. ಹಾಗೆ ಮಾಡಿದರೆ, ರಕ್ತವೆಲ್ಲವೂ ಕಾಲುಗಳಿಗೆ, ಕೈಗಳಿಗೆ ಒಟ್ಟು ದೇಹಕ್ಕೆಲ್ಲ ಹರಿದು, ಹೊಟ್ಟೆ ಹತ್ತಿರ ರಕ್ತವು ಕಡಿಮೆಯಾಗಿ, ಜೀರ್ಣ ಪ್ರಕ್ರಿಯೆಯು ನಿಧಾನವಾಗುತ್ತದೆ.

ಇದರಿಂದ ಜೀರ್ಣ ವ್ಯವಸ್ಥೆಯ ಸಾಮರ್ಥ್ಯ ಕಡಿಮೆಯಾಗುತ್ತದೆ.

3.ನಮ್ಮ ದೇಶದಲ್ಲಿ ಹೆಚ್ಚಿನ ಜನರು ಈ ತಪ್ಪನ್ನು ಮಾಡುತ್ತಿರುತ್ತಾರೆ. ಅನ್ನವನ್ನು ತಿಂದ ತಕ್ಷಣ ಟೀ ಕುಡಿಯುವುದರಿಂದ ಅಧಿಕ ಪ್ರಮಾಣದಲ್ಲಿ ಯಾಸಿಡ್ ಬಿಡುಗಡೆ ಯಾಗುತ್ತದೆ. ಜೀರ್ಣಕ್ರಿಯೆಯು ನಿಧಾನವಾಗಿ ಜೀರ್ಣ ವಾಗುತ್ತದೆ.

4.ಊಟ ಮಾಡಿದ ತಕ್ಷಣ ಮಾಡಿದರೆ ಆಹಾರವು ಸರಿಯಾಗಿ ಜೀರ್ಣ ವಾಗದೆ ಗ್ಯಾಸ್ಟ್ರಿಕ್, ಇನ್ ಫೆಕ್ಷನ್ ಬರುವ ಅವಕಾಶಗಳು ಹೆಚ್ಚಾಗಿರುತ್ತವೆ. ಸಾಮಾನ್ಯವಾಗಿ ಊಟ ಮಾಡಿದ ನಂತರ ಯಾರಿಗಾದ್ರೂ, ನಿದ್ದೆ ಬಂದರೆ ಒಂದು 10 ನಿಮಿಷಗಳು ಮಲಗಿ ಎದ್ದೇಳುವುದು ಒಳ್ಳೆಯದು. ಹಾಗೆ ನಿದ್ದೆಯನ್ನು ಮುಂದುವರಿಸಿದರೆ ಆರೋಗ್ಯಕ್ಕೆ ತೊಂದರೆ ತಪ್ಪಿದ್ದಲ್ಲ.

5.ತಿಂದತಕ್ಷಣ ಈಜಾಡುವುದು ಅಪಾಯವೆಂದು ಆಯುರ್ವೇದ ಹೇಳುತ್ತದೆ. ರಕ್ತ ಪ್ರಸರಣದ ವೇಗ ಅಧಿಕವಾಗಿ ಶರೀರದ ಮಾಂಸ ಕಂಡಗಳು ಸ್ಥಗಿತಗೊಳ್ಳುತ್ತವೆಂದು ಹೇಳುತ್ತದೆ. ವ್ಯಾಯಾಮ, ಜಿಮ್, ಆಟಗಳೂ ಸಹ ಆಡಬಾರದು. ಕನಿಷ್ಠ 30 ರಿಂದ 60 ನಿಮಿಷಗಳ ಬಳಿಕವಷ್ಟೇ ಆ ಕೆಲಸಗಳನ್ನು ಮಾಡಬೇಕು.

6.ತುಂಬಾ ಜನರು ಹೆಚ್ಚಾಗಿ ತಿಂದಿದ್ದೇವೆಂಬ ಉದ್ದೇಶದಿಂದ ಬೆಲ್ಟನ್ನು ಲೂಸ್ ಮಾಡಿಕೊಳ್ಳುತ್ತಾರೆ. ಹಾಗೆ ಮಾಡಬಾರದು.. ಇದರಿಂದ ಎಲ್ಲಾದರು ಸ್ಥಗಿತಗೊಂಡಿರುವ ಆಹಾರವು ಕೆಳಗೆ ಬರುವುದಿಲ್ಲ .. ಇದರಿಂದ ಸರಿಯಾಗಿ ಜೀರ್ಣವಾಗುವುದಿಲ್ಲ.

7.ಧೂಮಪಾನ ಯಾವಾಗ ಮಾಡಿದರೂ ಹಾನಿಕರವೇ. ಆದರೆ ತಿಂದನಂತರ ಧೂಮಪಾನ ಮಾಡಲೇಬಾರದು. ಹಾಗೆ ಮಾಡುವುದರಿಂದ, ಒಂದೇಸಾರಿ 10 ಸಿಗೆರೆಟ್’ಗಳನ್ನು ಕುಡಿದ ಪರಿಣಾಮ ಪಿತ್ತಕೋಶದ ಮೇಲೆ ಬೀರುತ್ತದೆ. ಇದರಿಂದ ಶ್ವಾಸಕೋಶಗಳ ಮೇಲಿನ ಭಾರ ಅಧಿಕ ವಾಗುತ್ತದೆಂದು ಆಯುರ್ವೇದ ಹೇಳುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಮಹಿಳಾ ಸ್ಪರ್ಧಿಗಳ ಬಗ್ಗೆ ರಹಸ್ಯವನ್ನ ಬಿಚ್ಚಿಟ್ಟ ಚಂದನ್, ಮರ್ಯಾದೆ ಹೋಗ್ತಿದೆ ಎಂದ ದೀಪಿಕ ದಾಸ್.

    ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • inspirational

    ಹವಾ ಮಹಲ್

      ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • ಸುದ್ದಿ

    ಮೈತ್ರಿ ಸರ್ಕಾರ ಆದ ನಂತರ ಮೊದಲ ಬಾರಿಗೆ ಜೆಡಿಎಸ್ ವಿರುದ್ದ ಗುಡುಗಿದ ಸಿದ್ದರಾಮಯ್ಯನವರು ಹೇಳಿದ್ದೇನು ಗೊತ್ತಾ..?

    ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…

  • ಆರೋಗ್ಯ

    ವೈಜ್ಞಾನಿಕವಾಗಿ ಸಾಬೀತಾಗಿರುವ ಗೋಮೂತ್ರದ ಉಪಯೋಗಗಳ ಬಗ್ಗೆ ನಿಮಗೆ ಗೊತ್ತೇ..?ತಿಳಿಯಲು ಈ ಲೇಖನ ಓದಿ..

    ಅನೇಕ ಏಡ್ಸ್ ರೋಗಿಗಳು ಹಸುವಿನ ಮೂತ್ರ ಚಿಕಿತ್ಸೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಕಳೆದ 15 ವರ್ಷಗಳಿಂದ ಮೈಗ್ರೇನ್ ಮತ್ತು ತಲೆನೋವಿನ ಬಳಲುತ್ತಿರುವ ಜನರು ಈ ಚಿಕಿತ್ಸೆಯನ್ನು ತೆಗೆದುಕೊಂಡು ಆರು ತಿಂಗಳೊಳಗೆ ಚೇತರಿಸಿಕೊಂಡಿದ್ದಾರೆ. ಕಳೆದ ಕೆಲವು ವರ್ಷಗಳಲ್ಲಿ ಹಸುವಿನ ಮೂತ್ರ ಚಿಕಿತ್ಸೆ ಮತ್ತು ಸಂಶೋಧನಾ ಕೇಂದ್ರ ಇಂದೋರ್ ಸುಮಾರು ಒಂದೂವರೆ ಲಕ್ಷ ಜನರನ್ನು ಚಿಕಿತ್ಸೆಗೆ ಒಳಪಡಿಸಿದ್ದು 85 ರಿಂದ 90 ರಷ್ಟು ಮಲಬದ್ಧತೆ ತೊಂದರೆ ಇರುವ ರೋಗಿಗಳಲ್ಲಿ ಹೊಟ್ಟೆನೋವು ಹಾಗು ಮಲಬದ್ಧತೆ ತಿಳಿದುಬಂದಿದೆ.