ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ. ಆದ್ರೆ ಮನುಷ್ಯ ಮನಸ್ಸು ಮಾಡಿದ್ರೆ, ಅವನಿಗೆ ಅಂಗವಿಕಲತೆ ಇರಲಿ, ಬೇರೆ ಏನೇ ಇರಲಿ, ಯಾವುದು ಅಸಾಧ್ಯವಿಲ್ಲ ಎಂಬುದಕ್ಕೆ ಇಲ್ಲಿರುವ ಚಿತ್ರಗಳೇ ಸಾಕ್ಷಿ.
ಈ ಚಿತ್ರಗಳನ್ನು ನೋಡಿದ್ರೆ ಎಂತಾ ಸೋಮಾರಿಗೂ, ಕೂಡ ಜೀವನದಲ್ಲಿ ಏನಾದ್ರೂ ಸಾಧನೆ ಮಾಡಲೇಬೇಕು ಅಂತ ಅನ್ನಿಸದೆ ಇರಲ್ಲಾ…



















ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಿನುಗುವ ಮುತ್ತುಗಳು ಸಮುದ್ರ ತೀರದಲ್ಲಿ ಬಿದ್ದಿದ್ದಾವೋ ಏನೋ ಎಂಬಂತೆ ಕಾಣುವ ದೃಶ್ಯ.ಪ್ರಕೃತಿ ದೇವಿಯೇ ಮುತ್ತನ್ನು ಪೋಣಿಸಿ ಹಾಸಿಗೆ ಮಾಡಿದ್ದಾಳೋ ಏನೋ ಎಂಬಂತಹ ನೋಟ…ಎಂತಹವರನ್ನೂ ಅರೆಕ್ಷಣದಲ್ಲಿ ಸೆಳೆದು ಬಿಡುವಂತಹ ಸೊಬಗು.ಈ ಸೌಂದರ್ಯ `ರಾಶಿ’ಗೆ ಸಾಕ್ಷಿಯಾಗಿದ್ದು ಫಿನ್ಲ್ಯಾಂಡಿನ ಮರ್ಜಾನಿಯೆಮಿ ಕಡಲತೀರ. ಇಷ್ಟು ದಿನ ಮರಳಿಂದ ಆವೃತ್ತವಾಗಿದ್ದ ಈ ಬೀಚ್ ಮೊನ್ನೆ ಸಾವಿರಾರು `ಹಿಮದ ಮೊಟ್ಟೆ’ಗಳ ಹಾಸಿನಿಂದ ಅಚ್ಚರಿಗೆ ಕಾರಣವಾಗಿತ್ತು. ಸುಮಾರು 30 ಮೀಟರ್ ಅಂದರೆ 10 ಅಡಿಯಷ್ಟು ಪ್ರದೇಶದಲ್ಲಿ ಈ ಮೊಟ್ಟೆಗಳ ರಾಶಿ ಎಲ್ಲರನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಇದನ್ನು ಕಂಡು…
‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಮೇಷನಂಬಿಕೆಯೆ ದೇವರು. ನಂಬಿ ಕೆಟ್ಟವರಿಲ್ಲವೋ ರಂಗಯ್ಯನ ಎಂಬ ದಾಸವಾಣಿಯನ್ನು ನಿಮ್ಮ ವ್ಯಾಪಾರ, ವ್ಯವಹಾರದ ಬಂಡವಾಳ ಮಾಡಿಕೊಳ್ಳಿ. ಹಾಗಾಗಿ ಕೆಲಸಗಾರರನ್ನು ನಂಬಿ. ಮತ್ತು ಅವರೂ ಕೂಡಾ ನಿಮ್ಮನ್ನು ನಂಬುವಂತೆ ಮಾಡಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ವೃಷಭನಿಮ್ಮ ಪಾಲುಗಾರಿಕೆ ವ್ಯವಹಾರದಲ್ಲಿ ಅತಿ ಹೆಚ್ಚಿನ ಲಾಭಾಂಶವನ್ನು ನಿರೀಕ್ಷಿಸಬಹುದು. ಪಾಲುದಾರರು ನಿಷ್ಠೆಯಿಂದ ಬಂದ ಲಾಭಾಂಶದಲ್ಲಿ ನಿಮ್ಮ ಪಾಲನ್ನು ನೀಡುವರು. ಇದರಿಂದ ಮುಂದಿನ ವ್ಯವಹಾರಗಳು ಸುಗಮವಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶುಭ-ಅಶುಭ ನಂಬಿಕೆಗಳು ಶತ-ಶತಮಾನಗಳಿಂದಲೂ ನಡೆದುಕೊಂಡು ಬಂದಿವೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶುಭ-ಅಶುಭಕ್ಕೂ ನಮ್ಮ ಆಸುಪಾಸಿರುವ ಪ್ರಾಣಿ-ಪಕ್ಷಿಗಳಿಗೂ ಸಂಬಂಧವಿದೆ. ಕಾಗೆಗೆ ಸಂಬಂಧಿಸಿದಂತೆ ಅನೇಕ ನಂಬಿಕೆಗಳು ನಮ್ಮ ಪುರಾಣದಲ್ಲಿವೆ. ನಮ್ಮ ಜೀವನದಲ್ಲಿ ಬರಬಹುದಾದ ಸಂಕಷ್ಟಗಳ ಬಗ್ಗೆ ಕಾಗೆ ಮುನ್ಸೂಚನೆ ನೀಡುತ್ತದೆ. ಗ್ರಾಮ ಅಥವಾ ಒಂದು ಸ್ಥಳದಲ್ಲಿ ನಾಲ್ಕೈದು ಕಾಗೆಗಳು ಒಟ್ಟಿಗೆ ಕೂಗ್ತಾ ಇದ್ದರೆ ಆ ಗ್ರಾಮಕ್ಕೆ ಆಪತ್ತು ಬರಲಿದೆ ಎಂದರ್ಥ. ಮನೆ ಮುಂದೆ ಕಾಗೆಗಳು ಕೂಗಾಡ್ತಾ ಇದ್ದರೆ ಆ ಮನೆಯ ಯಜಮಾನನಿಗೆ ತೊಂದರೆ ಬರಲಿದೆ. ವ್ಯಕ್ತಿ ಮೈ ಮೇಲೆ ಕಾಗೆ…