ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು. ಆಗ ಹೇಳಿದರೆ ಒಂದು ಬೆಲೆ ಇರ್ತಿತ್ತು. ಆದರೆ, ಅವರು ಈಗ ಹೇಳುವುದನ್ನು ಬಿಡಬೇಕು. ನಮ್ಮ ಬೆಂಬಲದಿಂದ ಸರ್ಕಾರ ರಚಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಂಬಿ ಪಾಟೀಲ್ ಅವರು ಕುಮಾರಸ್ವಾಮಿಗೆ ಟಾಂಗ್ ನೀಡಿದರು.
ಇನ್ನು ಬಿಜೆಪಿ ಸರ್ಕಾರ ನೆರೆ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಹಣ ಇಲ್ಲಿತನಕ ಬಿಡುಗಡೆ ಮಾಡಿಲ್ಲ, ಈ ಸರ್ಕಾರ ನೋಡಿದ್ರೆ ಕುಮಾರಸ್ವಾಮಿ ಸರ್ಕಾರ ಸಾವಿರ ಪಟ್ಟು ಒಳ್ಳೆಯದು ಎಂದ ಅವರು, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಏಜೆಂಟ್ ಆಗಿ ಕಾರ್ಯ ನಿರ್ವಸುತ್ತಿರುವುದು ನಿಶ್ಚಿತವಾಗಿದೆ ಜೊತೆಗೆ ಇಡಿ, ಐಟಿ ಕೂಡ ಕೇಂದ್ರದ ಕೈಗೊಂಬೆಯಾಗಿದೆ ಎಂದರು.
ಅಂತೆಯೇ ಇತ್ತೀಚಿಗೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಅನುದಾನ ಬೇಡ ಎನ್ನುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೇಜಸ್ವಿ ಸೂರ್ಯ ಒಬ್ಬ ಮೂರ್ಖ ಮನುಷ್ಯ. ಸೋಸಿಯಲ್ ಮೀಡಿಯಾದಲ್ಲಿ ಹೇಳಿಕೊಂಡು ಹೋಗುತ್ತಾರೆ ಎಂದು ಎಂಬಿ ಪಾಟೀಲ್ ಅವರು ತೇಜಸ್ವಿ ಸೂರ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಅಷ್ಟೇ ಅಲ್ಲದೇ, ಕೇಂದ್ರ ಸರ್ಕಾರ, ವಿಪತ್ತು ಪರಿಹಾರ ಎಂದರೆ ಏನು ಗೊತ್ತಿದೆಯಾ(?) ಪ್ರಬದ್ಧತೆ ಇಲ್ಲದವರು. ರಾಜ್ಯದ ಸಂಸದರಾಗಿ ಹೆಚ್ಚಿನ ಅನುದಾನ ತರುತ್ತೇನೆ ಎಂದು ಹೇಳಬೇಕು. ಅದು ಬೆಳಗಾವಿಯಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ, ಆದಷ್ಟು ಬೇಗನೆ ಸಂತ್ರಸ್ಥರಿಗೆ ಅವರು ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಇದು ಕಪ್ಪು ಚುಕ್ಕೆಯಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ಹಿರಿಯ ನಟಿ ಶ್ರೀದೇವಿ ಹೃದಯಾಘಾತದಿಂದ ದುಬೈಯಲ್ಲಿ ಶನಿವಾರ ನಿನ್ನೆ ರಾತ್ರಿ 11.30ರ ಸುಮಾರಿಗೆ ಮೃತಪಟ್ಟಿದ್ದಾರೆ.
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..
ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…