ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ ಇಷ್ಟು ವಿಷಮಿಸಿರುವಾಗ ತಮಿಳುನಾಡಿಗೆ ನೀರು ಬಿಟ್ಟರೆ ಜನರು ದಂಗೆ ಏಳುತ್ತಾರೆ ಎಂದು ಕಾವೇರಿ ಹೋರಾಟ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ಎಚ್ಚರಿಕೆ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯಕ್ಕೆ ಪ್ರಾಧಿಕಾರದವರೇ ಬಂದು ಪರಿಶೀಲನೆ ನಡೆಸಲಿ. ನಮ್ಮ ಪರಿಸ್ಥಿತಿ ಹೇಗಿದೆ ಎಂದು ಖುದ್ದಾಗಿ ನೋಡಿಕೊಂಡು ಹೋಗಲಿ. ಅದನ್ನು ಬಿಟ್ಟು ಎಲ್ಲಿಯೋ ಕುಳಿತು ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ನೀರು ಬಿಟ್ಟರೆ ಹೋರಾಟ ನಡೆಸುವುದು ಅನಿವಾರ್ಯ ಎಂದರು.

ನನ್ನ 90 ವರ್ಷದ ಬದುಕಿನಲ್ಲಿ ಕುಡಿಯುವ ನೀರಿಗಾಗಿ ಇಷ್ಟೊಂದು ತತ್ವಾರ ಉಂಟಾಗಿದ್ದನ್ನು ನೋಡಿಲ್ಲ. ಕುಡಿಯುವ ನೀರಿಲ್ಲ ಎಂಬ ಕಾರಣಕ್ಕೆ ಹಳ್ಳಿಯ ಜನರು ನಗರ, ಪಟ್ಟಣಗಳಿಗೆ ಗುಳೆ ಹೋಗುತ್ತಿದ್ದಾರೆ. ಕೆರೆಕಟ್ಟೆಗಳು, ಕೊಳವೆ ಬಾವಿಗಳು ಬತ್ತಿಹೋಗಿವೆ. ಕೆಆರ್ಎಸ್ನಲ್ಲಿ ಇರುವ ನೀರನ್ನೇ ಕುಡಿಯುವ ಉದ್ದೇಶಕ್ಕೆ ಉಳಿಸಿಕೊಳ್ಳಬೇಕಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡುವಂತೆ ಹೇಳಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ಎಲ್ಲರೂ ಜಯರಾಂ ಕಾರ್ತಿಕ್(ಜೆಕೆ) ಅವರಿಗೆ ‘ಬಿಗ್ ಬಾಸ್ ಪಟ್ಟ ಸಿಗಬಹುದು, ಎಂದುಕೊಂಡಿದ್ದವರಿಗೆ ಶಾಕ್ ನೀಡಿದ್ದಾನೆ ಬಿಗ್ ಬಾಸ್. ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ. ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ. ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ….
ಮಕ್ಕಳನ್ನು ಹೇಗೆ ಬೆಳೆಸಬೇಕು ಎಂದು ತಿಳಿದು ಕೊಳ್ಳಿ
ನಿಮ್ಮ ಮಗಳು ಅಥವಾ ಮಗ ಚಿಕ್ಕಪ್ಪ ಸೇರಿದಂತೆ ಯಾವುದೇ ಪರಿಸ್ಥಿತಿಯಲ್ಲಿ ಯಾರ ಮಡಿಲಲ್ಲೂ ಕುಳಿತುಕೊಳ್ಳಬೇಡಿ ಎಂದು ಎಚ್ಚರಿಸಿ
ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ. ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ…