ಸುದ್ದಿ

ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

384

2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ.

ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ.

ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು ವಾದ್ಯಗಳನ್ನು ಬಳಸಬೇಕು. ಅನುಮತಿಯಿಲ್ಲದೆ ಇದನ್ನು ಬಳಸಿದ್ರೆ ಅವುಗಳನ್ನು ವಶಕ್ಕೆ ಪಡೆಯಲಾಗುವುದು. ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ 70 ಲಕ್ಷ ರೂಪಾಯಿ ಮಾತ್ರ ಖರ್ಚು ಮಾಡಬಹುದಾಗಿದೆ. 2014ರಲ್ಲಿ ಇದ್ರ ಮಿತಿ 28 ಲಕ್ಷವಿತ್ತು. ಅಭ್ಯರ್ಥಿ ತನ್ನ ಬಳಿ 10 ಸಾವಿರಕ್ಕಿಂತ ಹೆಚ್ಚಿನ ನಗದನ್ನು ಇಟ್ಟುಕೊಳ್ಳುವಂತಿಲ್ಲ. ಒಬ್ಬ ವ್ಯಕ್ತಿಗೆ 10 ಸಾವಿರಕ್ಕಿಂತ ಹೆಚ್ಚಿನ ನಗದನ್ನು ನೀಡುವಂತೆಯೂ ಇಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಸಣ್ಣ ಸಣ್ಣ ವಿಚಾರಕ್ಕೆ ಹೆಚ್ಚು ಕಣ್ಣೀರು ಹಾಕುವವರು ಇದನ್ನೊಮ್ಮೆ ಓದಿ…!

    ನಮ್ಮ ಜನರು ಅಳುವವರನ್ನ ದುರ್ಬಲರು ಕೈಲಾಗದವರು ಎಂದು ತಿಳಿಯುತ್ತಾರೆ ಅದು ತಪ್ಪು ಎಂಬುದು ಕೆಲವರಿಗೆ ಮಾತ್ರ ಗೊತ್ತು. ಇನ್ನು ಕೆಲವರು ಆಳುವವರಿಗೆ ಯಾವಾಗಲು ಬೈಯುತ್ತಾರೆ, ಸಣ್ಣ ಸಣ್ಣ ವಿಚಾರಕ್ಕೆ ಆಳುವವರಿಗೆ ಕಣ್ಣಿನ ತುದಿಯಲ್ಲೇ ಇರತ್ತೆ ನೀರು, ನಿನ್ನ ಕಣ್ಣಲ್ಲಿ ಕಾವೇರಿನೇ ಇದಾಳೆ. ಅಳುಮುಂಜಿ ನೀನು, ಹುಡುಗರು ಅತ್ತರೆ ನೀನೇನು ಹೆಂಗುಸ್ರುತರ ಅಳ್ತಿಯಲ ಅಂತ ಹೇಳುತ್ತಾರೆ ಹೀಗೆ ವಿವಿಧ ಬಗೆಯ ನಾಮಕರಣ ಮಾಡಿ ಆಳುವವರಿಗೆ ಮುಜುಗರವಾಗುವಂತೆ ಮಾಡುತ್ತಾರೆ.

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಸುದ್ದಿ

    ರಾಜಕೀಯ ಹೈಡ್ರಾಮಾಕ್ಕೆ ತಾತ್ಕಾಲಿಕವಾಗಿ ಬ್ರೇಕ್….!ಕಾಂಗ್ರೆಸ್-ಜೆಡಿಎಸ್ ಸಭೆ ವಿಫಲ….

    ಶನಿವಾರ ಆರಂಭವಾದ ರಾಜೀನಾಮೆ ಪರ್ವ ತಾತ್ಕಾಲಿಕ ಬ್ರೇಕ್ ಪಡೆದುಕೊಂಡಿದ್ದರೂ ಸೋಮವಾರ ಮತ್ತೆ ಮುಂದುವರಿಯುವ ಸಾಧ್ಯತೆ ಹೆಚ್ಚಾಗಿದೆ. ಅಮೆರಿಕ ಪ್ರವಾಸದಲ್ಲಿದ್ದ ಸಿಎಂ ಕುಮಾರಸ್ವಾಮಿ ಆಗಮಿಸಿದ್ದು ಡ್ಯಾಮೇಜ್ ಕಂಟ್ರೋಲ್ ಗೆ ಇರುವ ತಂತ್ರಗಳನ್ನು ಮೊದಲು ಹುಡುಕುತ್ತಿದ್ದಾರೆ. ಕುಮಾರಸ್ವಾಮಿ ವಿಮಾನ ನಿಲ್ದಾಣದಿಂದ ಬಂದವರೆ ತಕ್ಷಣ ಸಭೆ ಮೇಲೆ ಸಭೆ ಆರಂಭಿಸಿದರು. ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ, ಪರಮೇಶ್ವರ ಸೇರಿದಂತೆ ಎಲ್ಲ ಪ್ರಮುಖರು ಅತೃಪ್ತರ ಸವಾಲು ಮೆಟ್ಟಿ ನಿಲ್ಲಲು ಏನು ಮಾಡಬೇಕು ಎಂದು ಚರ್ಚೆ ನಡೆಸಿದರು. ಆದರೆ…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು