ಸುದ್ದಿ

ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

690

ಭಾರತ ಸೇರಿದಂತೆ ಕೆಲವೊಂದು ದೇಶಗಳಲ್ಲಿ ಒಂದಕ್ಕಿಂತ ಹೆಚ್ಚು ಮದುವೆಯಾಗುವುದು ಕಾನೂನಿನ ಪ್ರಕಾರ ಅಪರಾಧ.ಅದ್ರಲ್ಲೂ ನಮ್ಮ ದೇಶದಲ್ಲಿ ಅಂತೂ ಏನೇ ಕಾನೂನಿದ್ರೂ ಎರಡು ಮದುವೆ ಆಗ್ತಾರೆ.ಇನ್ನೂ ಕೆಲವರು ಮೋಸದಿಂದ ಎರಡಕ್ಕಿಂತ ಹೆಚ್ಚು ಮದ್ವೆಯಾಗಿ ಜೈಲಿಗೆ ಕೂಡ ಹೋಗ್ತಾರೆ.

ಇದೆಲ್ಲಾ ಪೀಟಿಕೆ ಯಾಕಪ್ಪಾ ಅಂತೀರಾ…ಮುಂದೆ ಓದಿ ಶಾಕ್ ಆಗ್ತೀರಾ…ಜೊತೆಗೆ ತುಂಬಾ ಖುಷಿ ಪಡ್ತೀರಾ…

ನಿಮಗೇನಾದ್ರೂ ಎರಡಕ್ಕಿಂತ ಹೆಚ್ಚು ಮದುವೆ ಆಗ್ಲೇ ಬೇಕು ಅಂತ ಕಾನೂನು ಮಾಡಿದ್ರೆ, ನೀವ್ ಎಷ್ಟು ಖುಷಿ ಪಡ್ತೀರಾ ಅಲ್ವಾ.‌..

ಹೌದು,ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.ಏಕೆಂದ್ರೆ ಒಂದು ಮದುವೆಯಾಗಿರುವ ಈ ದೇಶದ ಗಂಡಸರು ಎರಡನೇ ಮದ್ವೆ ಆಗಿಲ್ಲ ಅಂದ್ರೆ ಅಂತಹವರು ಜೈಲಿಗೆ ಹೋಗಲು ರೆಡಿ ಅಗ್ಬಿರಬೇಕು.

ನಿಮ್ಗೆ ಶಾಕ್ ಜೊತೆಗೆ,ನಮ್ಮ ದೇಶದಲ್ಲಿ ಈತರ ಕಾನೂನಿಲ್ಲ ಅಂತ ಬೇಜಾರಾಗ್ಬಿರಬೇಕು ಅಲ್ವಾ.ನೀವ್ ಕೇಳಿದ್ದು ನಿಜ.

ಕನಿಷ್ಠ ಎರಡಕ್ಕಿಂತ ಹೆಚ್ಚು ಮದುವೆಯಾಗಬೇಕು ಇಲ್ಲದಿದ್ದರೆ ಜೈಲಿಗೆ ಹೋಗಬೇಕು ಎನ್ನುವ ಕಾನೂನನ್ನು ಆಫ್ರಿಕಾ ಖಂಡದ ಚಿಕ್ಕ ದೇಶ ಇರಿಟ್ರಿಯಾದಲ್ಲಿ ಕಡಿಮೆ ಅಂದ್ರು ಎರಡಕ್ಕಿಂತ ಜಾಸ್ತಿ ಮದುವೆಯಾಗಬೇಕು ಅಂತ ಕಾನೂನು ಮಾಡಿದ್ದಾರೆ.

ಏಕೆ ಈ ಕಾನೂನು…

ಇರಿಟ್ರಿಯಾ ಮತ್ತು ಇಥಿಯೋಪಿಯಾ ದೇಶಗಳ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ ಅಪಾರ ಸಂಖ್ಯೆಯ ಪುರುಷರು ಸಾವನ್ನಪ್ಪಿದ್ದರು. ಇದರಿಂದಾಗಿ ದೇಶದಲ್ಲಿ ಪುರುಷರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರಿಂದ ಸರ್ಕಾರವೇ ಕನಿಷ್ಠ ಎರಡು ಮದುವೆಯಾಗಬೇಕೆಂಬ ನಿಯಮ ಜಾರಿಗೆ ತಂದಿದೆ.

ವಿರೋಧ ಮಾಡುವ ಹೆಣ್ಣುಮಕ್ಕಳಿಗೆ ಜೀವಾವಧಿ ಶಿಕ್ಷೆ…

ಎರಡು ಮದುವೆಯನ್ನು ಆಗಲು ಇಷ್ಟಪಡದವರು  ಜೈಲು ಸೇರಬೇಕು. ತನ್ನ ಗಂಡ ಎರಡನೇ ಮದುವೆಯಾಗುವುದನ್ನು ವಿರೋಧಿಸಿದ ಹೆಣ್ಣುಮಕ್ಕಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಲಾಗಿದೆ. ಸರ್ಕಾರದ ಈ ತೀರ್ಮಾನದಿಂದ ಕೆಲವರಿಗೆ ಖುಷಿಯಾಗಿದ್ದರೆ, ಮತ್ತೆ ಕೆಲವರಿಗೆ ಬೇಸರವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಸಾಮಾನ್ಯವಾಗಿ ಬಾಳೆ ಬಾಳೆಹಣ್ಣಿನ ಬಗ್ಗೆ ಎಲ್ಲರಿಗೂ ಗೊತ್ತು..ಆದರೆ ಬಾಳೆ ಸಿಪ್ಪೆಯ ಉಪಯೋಗಗಳ ಬಗ್ಗೆ ಗೊತ್ತಾ..?

    ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ

  • ಉಪಯುಕ್ತ ಮಾಹಿತಿ

    ರೇಲ್ವೆ ಹಳಿಗಳ ಜೆಲ್ಲಿಕಲ್ಲು ಹಾಕುವುದು ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರೇಲ್ವೆ ಪ್ರಯಾಣ ಎಂದರೆ ಎಂತಹವರಿಗೂ ಒಂದು ರೀತಿ ರೋಮಾಂಚನ.ಅದರಲ್ಲೂ ಬೆಟ್ಟ ಗುಡ್ಡಗಳ ನಡುವೆ,ದಟ್ಟವಾದ ಕಾಡುಗಳ ನಡುವೆ ಹೊರಟಾಗ ರೈಲಿನ ಕಿಟಕಿಯಿಂದ,ಬಾಗಿಲಿನಲ್ಲಿ ಕುಳಿತು ಆ ಪ್ರಕೃತಿ ಸೌಂದರ್ಯವನ್ನು ನೋಡುವಾಗ ಎಂತಹವರಿಗೂ ಮೈ ಮನ ರೋಮಾಂಚನಗೊಳ್ಳುವುದರಲ್ಲಿ ಸಂದೇಹವೇ ಇಲ್ಲ.

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • inspirational

    ಈಕೆ ಹೇಗೆ IPS ಆಫೀಸರ್ ಆದಳು ಎಂದು ಗೊತ್ತಾದರೆ ನಿಂತಲ್ಲಿಯೇ ಸೆಲ್ಯೂಟ್ ಹೊಡೆಯುತ್ತೀರಾ.

    ಎಲ್ಲರ ಜೀವನ ಅವರು ಅಂದುಕೊಂಡಷ್ಟು ಸುಲಭವೂ ಸುಗಮವೂ ಆಗಿರಲ್ಲ. ಇಂದು ನೀವು ಯಾರನ್ನು ಯಶಸ್ವಿ ವ್ಯಕ್ತಿಗಳು ಎಂದು ಗುರುತಿಸುತ್ತೀರೋ ಅವರು ಹುಟ್ಟಿದಾಗಿನಿಂದ ಯಶಸ್ಸು ಪಡೆದು ಬಂದವರಲ್ಲ ಬದಲಿಗೆ ಅವಮಾನ ಸನ್ಮಾನ ಎಲ್ಲವನ್ನು ಮೆಟ್ಟಿ ನಿಂತು ಸಮಾಜದಲ್ಲಿ ತಲೆ ಎತ್ತಿ ಬದುಕಿದವರು. ನೆನಪಿರಲಿ ಬದುಕಿನ ದಾರಿಯಲ್ಲಿ ನಮ್ಮವರಿಂದಲೇ ನಮಗೆ ವಾಮನ ನಮ್ಮವರಿಂದಲೇ ಸನ್ಮಾನ. ಅದೇನೇ ಇರಲಿ ಇಲೊಬ್ಬಳು ಹೆಣ್ಣುಮಗಳಿದ್ದಾಳೆ ಆಕೆ ಹೇಗೆ ಐಪಿಎಸ್ ಅಧಿಕಾರಿ ಆದಳು ಎನ್ನುವ ಸ್ಟೋರಿಯನ್ನು ನಿಮ್ಮ ಮುಂದೆ ಬಿಚ್ಚಿಡುತ್ತಿದ್ದೇವೆ. ಈ ಸ್ಟೋರಿ ಕೇಳಿದ ನೀವು…

  • ಸುದ್ದಿ

    ಮಂಗಳಮುಖಿಯರಿಗೆ ಮನೆ ಕಟ್ಟಿಕೊಳ್ಳಲು ಅಕ್ಷಯ್ ಕುಮಾರ್ ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ.

    ಮಂಗಳಮುಖಿಯರಿಗೆ ಸೂಕ್ತ ನೆಲೆ ಕಲ್ಪಿಸಲು, ವಿಶೇಷ ಸ್ಥಾನಮಾನ ನೀಡಲು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಲೇ ಇದೆ. ಕೆಲವೊಂದು ರಾಜ್ಯಗಳಲ್ಲಿ ಈಗಾಗಲೇ ಮಂಗಳಮುಖಿಯರಿಗೆ ಹೊಟೇಲ್, ಆಸ್ಪತ್ರೆ ಹಾಗೂ ಇನ್ನಿತರ ಕಡೆಗಳಲ್ಲಿ ಕೆಲಸ ನೀಡಲಾಗಿದ್ದು, ತಮಗೆ ದೊರೆತ ಕೆಲಸವನ್ನು ಮಂಗಳಮುಖಿಯರು ಕೂಡಾ ನಿಷ್ಠೆಯಿಂದ ಮಾಡುತ್ತಿದ್ದಾರೆ. ಇನ್ನು ಎಷ್ಟೋ ಕಡೆಗಳಲ್ಲಿ ಮಂಗಳಮುಖಿಯರು ಎಂಬ ಕಾರಣಕ್ಕೆ ಕೆಲಸ ನೀಡಲು ಹಿಂಜರಿಯುತ್ತಿದ್ದಾರೆ. ಸರ್ಕಾರದಿಂದ ನೆರವು ದೊರೆಯದೆ ಮಂಗಳಮುಖಿಯರು ಕೂಡಾ ಬೇಸರಗೊಂಡಿದ್ದಾರೆ. ಇದೀಗ ಬಾಲಿವುಡ್ ನಟ ಅಕ್ಷಯ್ ಕುಮಾರ್ ಇಂತವರ ಸಹಾಯಕ್ಕೆ ಮುಂದಾಗಿದ್ದಾರೆ. ಮಂಗಳಮುಖಿಯರಿಗೆ ನೆಲೆ…

  • ಉಪಯುಕ್ತ ಮಾಹಿತಿ, ಸುದ್ದಿ

    ನೀವು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತೀರಾ, ಆಗಾದರೆ ವೈದ್ಯಲೋಕ ಕೊಟ್ಟಾ ಈ ಶಾಕಿಂಗ್ ಸುದ್ದಿ ನೀವೊಮ್ಮೆ ಓದಿ,.!

    ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…