News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
bank, ಬ್ಯಾಂಕ್

ಎಲ್ಲಾ ಬ್ಯಾಂಕ್​ ಗ್ರಾಹಕರಿಗೆ ಶುಭ ಸುದ್ದಿ !!! ಏನಂತೀರಾ ಈ ಲೇಖನ ನೋಡಿ…

205

ಬ್ಯಾಂಕ್​ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್​ಬಿಐ.

ಮೊಬೈಲ್ ನಂಬರ್ ವರ್ಗಾವಣೆಯಂತೆ ಈಗ ನಿಮ್ಮ  ಬ್ಯಾಂಕ್ ಖಾತೆ ವರ್ಗಾವಣೆಗೂ ಮುಂದಾಗಿದೆ. ಅಂದರೆ ತಮಗಿಷ್ಟ ಬಂದ ಬ್ಯಾಂಕ್‌ನಲ್ಲಿ ಖಾತೆ ಹೊಂದಬಹುದಾಗಿದೆ.

 

ಅಂದುಕೊಂಡಂತೆ ನಡೆದರೆ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳನ್ನು ಇನ್ನೊಂದು ಬ್ಯಾಂಕ್​ಗೆ ವರ್ಗಾಹಿಸಿಕೊಳ್ಳಬಹುದಾಗಿದೆ. ಯಾವುದೇ ಸಮಯದಲ್ಲಿ ಬ್ಯಾಂಕ್​ ಖಾತೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ತಮ್ಮ ಅನುಕೂಲತೆಗೆ ತಕ್ಕಂತೆ ಬ್ಯಾಂಕ್​ಗಳ ವರ್ಗಾವಣೆಗೆ ಅವಕಾಶ ಕಲ್ಪಿಸುವ ಯೋಜನೆ ಇದಾಗಿದೆ.

ಗ್ರಾಹಕರು ಚಾಲ್ತಿಯಲ್ಲಿರುವ ತಮ್ಮ ಖಾತೆಯನ್ನು ತಮಗೆ ಇಷ್ಟಬಂದ/ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ವರ್ಗಾಹಿಸಿಕೊಳ್ಳಬಹುದಾಗಿದೆ.

ನಿಮ್ಮ ಮೊಬೈಲ್ ಸೇವಾ ಕಂಪನಿಯಂತೆ (ಮೊಬೈಲ್ ಆಪರೇಟರ್) ನಿಮ್ಮ ಬ್ಯಾಂಕ್ ಅನ್ನು ನೀವು ಬದಲಾಯಿಸಿದರೂ ಕೂಡಾ ನಿಮ್ಮ ಹಳೆಯ ಬ್ಯಾಂಕ್ ಖಾತೆ ಸಂಖ್ಯೆಯನ್ನು ಹೊಂದಲು ಸಾಧ್ಯವಾಗುತ್ತದೆ.

ಈ ಬಗ್ಗೆ ಮಾತನಾಡಿರುವ ರಿಸರ್ವ್ ಬ್ಯಾಂಕ್ ಡೆಪ್ಯುಟಿ ಗವರ್ನರ್ ಎಸ್.ಎಸ್.ಮುಂದ್ರ, ಭಾರತದಲ್ಲಿ ಬ್ಯಾಂಕ್ ಖಾತೆಯ ಪೋರ್ಟಬಿಲಿಟಿ ಪರಿಚಯಿಸಲು ಆರ್​ಬಿಐ ಸಿದ್ದತೆ ನಡೆಸಿದೆ. ಪಾವತಿಯ ವ್ಯವಸ್ಥೆಯಲ್ಲಿನ ತಂತ್ರಜ್ಞಾನದ ಪ್ರಗತಿಗಳೊಂದಿಗೆ ಖಾತೆಯ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಬ್ಯಾಂಕ್ ಎಂಪ್ಲಾ ಯೀಸ್  ಫೆಡರೇಷನ್ ಅಧ್ಯಕ್ಷ ವಸಂತ ಪೈ, ಕೇಂದ್ರದ ಈ ನಿರ್ಧಾರ ಉತ್ತಮವಾಗಿದೆ. ಇದರಿಂದ ತಮಗಿಷ್ಟ ಬಂದ ಬ್ಯಾಂಕ್‌ನಲ್ಲಿ ಖಾತೆ ಹೊಂದಬಹುದಾಗಿದೆ. ಇದರ ಜತೆಗೆ ಕಟ್ಟುನಿಟ್ಟಿನ ಷರತ್ತು ಜಾರಿಗೊಳಿಸಬೇಕು.

ಗ್ರಾಹಕರನ್ನು ಸೆಳೆಯೋಕೆ ಬ್ಯಾಂಕ್‌ಗಳು ಆಮಿಷ ಒಡ್ಡಬಹುದು. ಇಲ್ಲವಾದರೆ ಭ್ರಷ್ಟಾಚಾರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ದರ್ಶನ್ ಅಭಿಮಾನಿಗಳಿಗೆ ಸಖತ್ ಸಿಹಿ ಸುದ್ದಿ!ಫಿಕ್ಸ್ ಆಯ್ತು ಕುರುಕ್ಷೇತ್ರ ಚಿತ್ರದ ರಿಲೀಜ್ ಡೇಟ್…ಯಾವಾಗ ಗೊತ್ತಾ?

    ಚಂದನವನದಲ್ಲಿ ಸ್ಟಾರ್ ನಟರ ಹೈ ಬಜೆಟ್ ಚಿತ್ರಗಳು ಒಂದರ ಮುಂದೆ ಒಂದು ಬಿಡುಗಡೆಯಾಗುತ್ತಿವೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ಭಾರತ ಮಾತ್ರವಲ್ಲದೆ ವಿದೇಶಗಳಲ್ಲಿ ಕೂಡ ಪಂಚ ಭಾಷೆಗಳಲ್ಲಿ ಬಿಡುಗಡೆ ಆಗಿ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿತ್ತು. ಇದೇ ತಿಂಗಳ ಫೆಬ್ರುವರಿ ೧೧ರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ನಟಸಾರ್ವಭೌಮ ತೆರೆಗೆ ಅಪ್ಪಳಿಸಲಿದ್ದು ಚಿತ್ರ ರಸಿಕರು ಈ ಚಿತ್ರವನ್ನು ಕಣ್ತುಂಬಿ ಕೊಳ್ಳಲು ತುದಿ ಗಾಲಲ್ಲಿ ನಿಂತಿದ್ದಾರೆ….

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಆರೋಗ್ಯ

    ಕಡಿಮೆ ವೆಚ್ಚದಲ್ಲಿ ಮೂತ್ರ ಪಿಂಡ ಶುದ್ದೀಕರಿಸುವ ಮನೆಮದ್ದು. ಈ ಮಾಹಿತಿ ನೋಡಿ.

    ಮನುಷ್ಯನ ದೇಹದಲ್ಲಿ ಪ್ರತಿ ಅಂಗಾಂಗಗಳು ಕೂಡ ಹೆಚ್ಚಿನ ಮಹತ್ವವನ್ನು ವಹಿಸುತ್ತವೆ. ಹಾಗಾಗಿ ಕೆಲವರಿಗೆ ಈ ಮೂತ್ರ ಪಿಂಡದ ಸಮಸ್ಯೆ ಇರುತ್ತದೆ ಇದಕ್ಕೆ ಮನೆಯಲ್ಲಿಯೇ ಮನೆಮದ್ದನ್ನು ತಯಾರಿಸಿ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ನಮ್ಮ ದೇಹಕ್ಕೆ ಮೂತ್ರಪಿಂಡಗಳು ತುಂಬಾನೇ ಮುಖ್ಯವಾದ ಭಾಗವಾಗಿದೆ ನಮ್ಮ ದೇಹದಲ್ಲಿ ಸಂಗ್ರಹಿತವಾಗುವ ಅನಪೇಕ್ಷಿತ ಲವಣಗಳನ್ನು ಹಾಗೂ ಸೂಕ್ಷ್ಮಜೀವಿಗಳನ್ನು ತನ್ನಲ್ಲಿ ತಡೆ ಹಿಡಿದು ನಮ್ಮ ಆರೋಗ್ಯರಕ್ಷಣೆ ಮಾಡುತ್ತಿರುತ್ತದೆ. ಅಂತಹ ಅತಿ ಮುಖ್ಯ ಅಂಗ ಮೂತ್ರಪಿಂಡವನ್ನು ಅತೀ ಕಡಿಮೆ ವೆಚ್ಚದಲ್ಲಿ ನಿಮ್ಮ ಮನೆಗಳಲ್ಲೇ ಶುದ್ಧೀಕರಿಸುವ ಸರಳ ವಿಧಾನ ಹೀಗಿದೆ. ಒಂದು…