ಸುದ್ದಿ

ಎಲ್ಲಿಯಾದರು ಹಾರಾಡುವ ರೆಸ್ಟೋರೆಂಟ್ ನೋಡಿದ್ದೀರಾ..!ಈ ಜಾಗದಲ್ಲಿದೆ ನೋಡಿ.?

27

ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ.

ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ.

ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ.

ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾವನನ್ನು ಸ್ವಂತ ಮಾಡಿಕೊಳ್ಳಲು 7 ತಿಂಗಳ ಗರ್ಭಿಣಿ ಸೋದರಿಯನ್ನೇ ಕೊಂದ ತಂಗಿ …!

    19 ವರ್ಷದ ಸಹೋದರಿಯೊಬ್ಬಳು ತನ್ನ ಬಾವನನ್ನು ಮದುವೆಯಾಗಲು ಸ್ವಂತ ಅಕ್ಕನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ. ಅಭಿಲಾಷಾ ಕೊಲೆಯಾದ ಸಹೋದರಿ. ಈ ಘಟನೆ ಜಬಲ್ಪುರದ ಕೈಥಾಲಾದಲ್ಲಿ ನಡೆದಿದೆ. ಆರೋಪಿ ಸಾಕ್ಷಿ ಅಕ್ಕನ ಪತಿಯನ್ನು ವಿವಾಹವಾಗಲು 7 ತಿಂಗಳ ಗರ್ಭಿಣಿಯಾಗಿದ್ದ ತನ್ನ ಸೋದರಿಯನ್ನು ಅನೇಕ ಬಾರಿ ಚಾಕುವಿನಿಂದ ಇರಿದು ಅಮಾನವೀಯವಾಗಿ ಹತ್ಯೆ ಮಾಡಿದ್ದಾಳೆ ಎಂದು ಪೊಲಿಸರು ತಿಳಿಸಿದ್ದಾರೆ. ಬಾತ್‍ರೂಮಿನಲ್ಲಿ ಗರ್ಭಿಣಿ ಮಹಿಳೆಯ ಶವ ಪತ್ತೆಯಾಗಿದ್ದು, ಕತ್ತು, ಹೊಟ್ಟೆ ಭಾಗದಲ್ಲಿ ಇರಿದ ಗಾಯಗಳು ಕಂಡುಬಂದಿದೆ….

  • ರಾಜಕೀಯ

    ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

    ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ಮನೆ ಬಾಗಿಲಿಗೆ ʼಈರುಳ್ಳಿʼಯನ್ನು ಅತಿ ಕಡಿಮೆ ದರದಲ್ಲಿ ತಲುಪಿಸಲು ಮುಂದಾದ ಸರ್ಕಾರ….!

    ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.