ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಳನೀರು ಹಾಲಿಗಿಂತ ಕಡಿಮೆ ಕೊಬ್ಬಿನಾಂಶ ಹೊಂದಿದೆ, ಕೊಲೆಸ್ಟ್ರಾಲ್ ಅಂಶದಿಂದ ಸಂಪೂರ್ಣ ಮುಕ್ತವಾಗಿದ್ದು, ಶರೀರಕ್ಕೆ ಅಗತ್ಯವಿರುವ ಎಂಬ ಒಳ್ಳೆಯ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿಸಲು ಸಹಾಯಕವಾಗಿದೆ. ಎಳನೀರಿನಲ್ಲಿ ಯಾವುದೇ ಹೊರಗಿನ ಅಂಶಗಳು ಸೇರ್ಪಡೆಯಾಗಲು ಅವಕಾಶವಿಲ್ಲದ ಕಾರಣ ನಿಸರ್ಗದತ್ತವಾಗಿ ಶೇಖರವಾಗಿದ್ದುದರಿಂದ ಇದು ನಿಶ್ಕಲ್ಮಷ. ನಮ್ಮ ದೇಹಕ್ಕೆ ಅತ್ಯಗತ್ಯವಾದ ವಿಟಾಮಿನ್, ಇತರೆ ಖನಿಜಾಂಶಗಳನ್ನು ಹೊಂದಿರುವುದರಿಂದ ಆರೋಗ್ಯದಾಯಕ ಟಾನಿಕ್ ಇದಾಗಿದೆ.

ಬೇಸಿಗೆಯ ಬಿಸಿಲಿನ ಝಳದಿಂದ ತತ್ತರಿಸಿ ಹೋದವರ ಶರೀರಕ್ಕೆ ತಂಪು ನೀಡಿ ದೇಹದ ಸಮತೋಲನವನ್ನು ಕಾಪಾಡುತ್ತದೆ.ಯಾರೇ ಕುಡಿದರೂ ಯಾವುದೇ ಅಡ್ಡಪರಿಣಾಮಗಳಿಲ್ಲ. ದ್ವಿತೀಯ ಮಹಾಯುದ್ಧದ ಸಮಯದಲ್ಲಿ ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ, ಗಾಯಗೊಂಡ ಯೋಧರಿಗೆ ತುರ್ತು ಪ್ಲಾಸ್ಮಾ ನೀಡಿಕೆಗಾಗಿ ನೇರವಾಗಿ ಎಳನೀರನ್ನು ಸೇರಿಸುತ್ತಿದ್ದರೆಂಬುದು ಆಶ್ಚರ್ಯಕರವಾದರೂ ಸತ್ಯವಾಗಿದೆ.

ಆದ್ದರಿಂದ ಶಿಶುಗಳಲ್ಲಿ ಪಚನಕ್ರಿಯೆಗೆ ಯಾ ಕರುಳಿನ ಸಮಸ್ಯೆಗೆ ತುಂಬಾ ಪರಿಣಾಮಕಾರಿಯಾಗಿದೆ. ಎಳನೀರು ದಿಢೀರ್ ಚೇತೋಹಾರಿ ಮತ್ತು ಅತ್ಯಂತ ಶಕ್ತಿದಾಯಕವಾದ್ದರಿಂದ ಅಶಕ್ತರಿಗೆ ಹೊಸ ಚೈತನ್ಯವನ್ನು ತುಂಬುತ್ತದೆ ಮತ್ತು ಹಣ್ಣಿನ ರಸಗಳಿಗಿಂತಲೂ ಹೆಚ್ಚು ಆರೋಗ್ಯಕರವಾಗಿದೆ.ದಿನಪೂರ್ತಿ ಲವಲವಿಕೆಯಿಂದ ಕಾರ್ಯಮಗ್ನವಾಗಿರಲು ಉಪಯುಕ್ತ.ಸಂಪೂರ್ಣವಾಗಿ ಔಷಧೀಯ ಗುಣಧರ್ಮಗಳನ್ನು ಒಳಗೊಂಡಿರುವುದರಿಂದ ಎಳನೀರನ್ನು ನಿಯಮಿತವಾಗಿ ಬಳಸಬಹುದು.

ದೂರಪ್ರಯಾಣಿಸುವಾಗ ಎಳನೀರು ಕೆಡುವ ಭಯವಿಲ್ಲ, ಆದರೂ ಗೊಂಚಲಿನಿಂದ ಬೇರ್ಪಡಿಸಿದ 24 ರಿಂದ 48 ಗಂಟೆಗಳವರೆಗೆ ಮಾತ್ರ
ಅದರ ತಾಜಾತನವಿರುತ್ತದೆ. ನಂತರ ಫ್ರಿಜ್ನಲ್ಲಿ ಇರಿಸಿದರೂ ತಾಜಾತನ ನಾಶವಾಗುತ್ತದೆ. ಎಳನೀರು ಆಹ್ಲಾದಕರ ಪಾನೀಯ ಮತ್ತು ಒಂದು ಬಾಳೆ ಹಣ್ಣಿನಲ್ಲಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಪೊಟಾಷಿಯಂ ಒಳಗೊಂಡಿದೆ. ಎಳನೀರು ಕರುಳಿನ ಕಾರ್ಯವನ್ನು ಮತ್ತು ಪಚನಶಕ್ತಿಯನ್ನು
ಹೆಚ್ಚಿಸುತ್ತದೆ.

ಹೊಟ್ಟೆಯಲ್ಲಿರುವ ಕ್ರಿಮಿಗಳನ್ನು ನಾಶಮಾಡುತ್ತದೆ.ಎಳನೀರಿನಲ್ಲಿರುವ ಸಲೈನ್ ಮತ್ತು ಅಲ್ಬುಮಿನ್ ಕಾಲರಾ ರೋಗಕ್ಕೆ ಅತ್ಯುಪಯುಕ್ತ ಔಷಧಿ.ಖನಿಜ ವಿಷವನ್ನು ದೇಹದಿಂದ ಹೊರದಬ್ಬುತ್ತದೆ. ಎಳನೀರಿನ ಔಷಧೀಯ ಗುಣಗಳು-ಮೂತ್ರಮಲ ಮತ್ತು ಮೂತ್ರದಸೋಂಕನ್ನು ತಡೆಗಟ್ಟುವ ಗುಣ ಹೊಂದಿರುವ ಕಾರಣ ಕಿಡ್ನಿಕಲ್ಲುಗಳ ಸಂಭವವನ್ನು ಕಡಿಮೆ ಮಾಡುತ್ತದೆ. ಆಹ್ಲಾದ, ಶಕ್ತಿನೀಡವ ಪಾನೀಯಗಳಿಗಿಂತ ಕಡಿಮೆ ಸೋಡಿಯಂ ಹೊಂದಿದೆ. ಹೃದಯಕ್ಕೆ ಸಂಬಂಧಿಸಿದ ತೊಂದರೆಗಳು ಮತ್ತು ದೇಹದ ಜಲಾಂಶ ನಷ್ಟವಾಗುವಿಕೆಯನ್ನು ಕಡಿಮೆ ಮಾಡುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನು ಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ. ಪ್ರಣಯಕ್ಕೆ ಒಳ್ಳೆಯ ದಿನ. ಒಬ್ಬ ಆಧ್ಯಾತ್ಮಿಕ ನಾಯಕರು…
ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…
ಪುಲ್ವಾಮ ಉಗ್ರ ದಾಳಿಯಾದ ಕೇವಲ 100 ಗಂಟೆಯೊಳಗೆ ಕಾಶ್ಮೀರದಲ್ಲಿ ಜೈಶ್ ಇ ಮೊಹಮದ್ ಉಗ್ರ ಸಂಘಟನೆಯ ನಾಯಕತ್ವವನ್ನೇ ನಿರ್ನಾಮ ಮಾಡಿದ್ದೇವೆ ಎಂದು ಭಾರತೀಯ ಸೇನೆ ಹೇಳಿದೆ. ಜೊತೆಗೆ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಹೇಳುವ ಮೂಲಕ ಕಾಶ್ಮೀರದ ಉಗ್ರರಿಗೆ ಭಾರತೀಯ ಸೇನೆ ಖಡಕ್ ಸಂದೇಶವನ್ನು ರವಾನಿಸಿದೆ. ಸೇನಾಧಿಕಾರಿ ಕನ್ವಾಲ್ ಜೀತ್ ಸಿಂಗ್ ಧಿಲ್ಲಾನ್ ಅವರು, ಕಣಿವೆ ರಾಜ್ಯದಲ್ಲಿ ಯಾರೇ ಆದಾರೂ ಬಂದೂಕು ಮುಟ್ಟುವ ಮುನ್ನ ನೂರು ಬಾರಿ ಯೋಚಿಸಿ, ಏಕೆಂದರೆ ಬಂದೂಕು ಕೈಗೆತ್ತಿಕೊಂಡರೆ ನಾವು ನಿಮ್ಮನ್ನು…
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…