ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಎಸ್ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.
ಪ್ರಶಾಂತ 1985ರಿಂದ 1996ರವರೆಗೆ ಮುದ್ದೇಬಿ ಹಾಳದ ಎಂಜಿಎಂಕೆ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರೈಸಿ ಮೈಸೂರಿನ ಎನ್ಟಿಟಿಎಫ್ನಲ್ಲಿ ಪಿಯುಸಿಗೆ ಪ್ರವೇಶ ಪಡೆದು 3ನೇ ಸೆಮ್ನಲ್ಲಿದ್ದಾಗ ಭಾರತೀಯ ನೌಕಾ ಸೇನೆಯ ಟೆಕ್ನಿಕಲ್ ವಿಭಾಗಕ್ಕೆ 1999ರಲ್ಲಿ ಸೇರಿದರು. 15 ವರ್ಷ ಕಾಲ ನೌಕಾ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರಿಂದ ಸೇನೆಯು ಅವರಿಗೆ ಬಿಎ ಆನರ್ಸ್ ಗೌರವ ಪದವಿ ದಯಪಾಲಿಸಿತು.
ಪಿಎಸ್ಐ ಹುದ್ದೆಗೆ ನಿಗದಿಪಡಿಸಿದ್ದ ಪದವಿ ದೊರಕಿದ್ದರಿಂದ 2014ರಲ್ಲಿ ನಿವೃತ್ತಿ ನಂತರ ಒಂದು ವರ್ಷ ನಿರಂತರ ಅಧ್ಯಯನ ನಡೆಸಿ, ಸಿಂಡಿ ಕೇಟ್ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಇಸ್ರೋ, ಜೀವವಿಮಾ ಅಧಿಕಾರಿ, ಪಿಎಸ್ಐ ನೌಕರಿಗೆ ಅರ್ಹತೆ ಗಳಿಸಿದರು. ಕೊನೆಗೆ ತಮ್ಮ ಬಾಲ್ಯದ ಕನಸಿನಂತೆ ಪಿಎಸ್ಐ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು.
ಬಾಲ್ಯದಿಂದಲೂ ಪೊಲೀಸ್ ಅಧಿಕಾರಿ ಯಾಗುವ ಆಸೆ ಇತ್ತು. ಶಾಲೆಯಲ್ಲಿ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯಲ್ಲಿ ಪೊಲೀಸ್ ಅಧಿಕಾರಿ ಪಾತ್ರವನ್ನೇ ಮಾಡುತ್ತಿದ್ದೆ. 2015ರಲ್ಲಿ 7 ಪರೀಕ್ಷೆ ಎದುರಿಸಿ ಎಲ್ಲದರಲ್ಲೂ ಅರ್ಹತೆ ಗಳಿಸಿದೆ. ಆದರೆ ಕಠಿಣ ಎನ್ನಿಸಿದರೂ ಪಿಎಸ್ಐ ಹುದ್ದೆಯನ್ನೇ ಆಯ್ಕೆ ಮಾಡಿಕೊಂಡೆ. ಇದು ಹುದ್ದೆ ಅಥವಾ ನೌಕರಿ ಅಲ್ಲ, ಸೇವೆ. ಶೋಷಣೆಗೊಳಗಾದ ಬಡವರಿಗೆ ನ್ಯಾಯ ಒದಗಿಸಲು ಪಿಎಸ್ಐ ಆದೆ ಎಂದು ಹೇಳುತ್ತಾರೆ ಪ್ರಶಾಂತ ಪಾಟೀಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…