ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮಾವರ ತಾಲೂಕಿನೆಲ್ಲೆಡೆ ಕುಂಭ ದ್ರೋಣ ಮಳೆಯ ಅಬ್ಬರ ಜೋರಾಗಿದ್ದು, ಮಂಗಳವಾರ ಬೆಳಗ್ಗಿನಿಂದಲೇ ಸುರಿದ ಮಳೆಯಿಂದಾಗಿ ಹಲವೆಡೆಗಳಲ್ಲಿ ನೆರೆ ಆವರಿಸಿದೆ. ಕೆಲವೆಡೆ ಮನೆಯೊಳಗೆ ನೀರು ನುಗ್ಗಿದ್ದರೆ, ಅನೇಕ ಕಡೆಗಳಲ್ಲಿ ಗದ್ದೆ, ಅಡಿಕೆ, ತೆಂಗಿನ ತೋಟ ಸಹಿತ ಕೃಷಿ ಪ್ರದೇಶಗಳು ಜಲಾವೃತಗೊಂಡಿವೆ. ಬ್ರಹ್ಮಾವರ ಪರಿಸರದ ಮಟಪಾಡಿ, ನೀಲಾವರ, ನಂದನಕುದ್ರು, ರಾಮನಕುದ್ರು, ಬಲ್ಜಿ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು ಇದರಿಂದಾಗಿ ವಾಹನ ಸವಾರರು ಕೂಡ ಸಮಸ್ಯೆಯನ್ನು ಅನುಭವಿಸಿದರು. ಅನೇಕ ಕಡೆಗಳಲ್ಲಿ ಭತ್ತದ ಕೃಷಿ ಬೆಳೆದಿರುವ ಗದ್ದೆ ಜಲಾವೃತಗೊಂಡಿದ್ದರೆ, ಅಡಿಕೆ ತೋಟಗಳಲ್ಲಿ ನೀರು ನಿಂತಿದೆ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಶಿವಂದುಬೆಗೆ ಕೋವಿಡ್-19 ಪತ್ತೆಯಾಗಿದೆ.ವೀಡೀಯೊ ಅನಲಿಸ್ಟ್ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. ಶಿವಂದುಬೆ ಬದಲಿ ಆಟಗಾರನಾಗಿ ಸಾಯಿರಾಜ್ ಪಾಟೀಲ್ ಹೆಸರು ಘೋಷಣೆ ಮಾಡಿದ್ದಾರೆ. ಇಂದು ಮುಂಬೈ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕೋಲ್ಕತ್ತಾ ನಗರಕ್ಕೆ ತೆರಳಬೇಕಿತ್ತು. ಕೋವಿಡ್-19 ದೃಢಪಟ್ಟ ಹಿನ್ನೆಲೆಯಲ್ಲಿ ಶಿವಂದುಬೆ ತೆರಳಲಿಲ್ಲ ಕೋವಿಡ್-19 ಕಾರಣದಿಂದ ರಣಜಿ ಟ್ರೋಫಿ ಪಂದ್ಯಾವಳಿಯನ್ನು 6 ನಗರಗಳಲ್ಲಿ ಆಯೋಜಿಸಲಾಗಿದೆ. ಅವು ಯಾವುವೆಂದರೆ ಕೋಲ್ಕತ್ತಾ ಬೆಂಗಳೂರು ಚೆನ್ನೈ ಅಹಮದಾಬಾದ್ ಮುಂಬೈ ತಿರುವನಂತಪುರಂ
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಸ್ಯಾಂಡಲ್ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…