ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಿಟ್ಜರ್ಲೆಂಡ್ನಲ್ಲಿರುವ ರೈತರು ತಮ್ಮ ಕೃಷಿ ಮೂಲ ಪದ್ದತಿಯನ್ನು ಉತ್ತಮಗೊಳಿಸಲು ಒಂದು ಹೊಸ ವಿಧಾನವೊಂದನ್ನು ಕಂಡುಕೊಂಡಿದ್ದಾರೆ. ಹೌದು, ನೀವು ಈ ವಿಷಯ ಕೇಳಿದ್ರೆ ಶಾಕ್ ಆಗ್ತೀರಾ!
ಏಕೆಂದ್ರೆ ಅವರು ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.
ವಿಜ್ಞಾನಿಗಳು ಈ ಹೋಲ್’ಗಳನ್ನು ಕ್ಯಾನುಲಾಗಳೆಂದು ಕರೆಯುತ್ತಾರೆ. ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ನಡೆಸಲಾಯಿತು. ಇದು ಗೋವಿನ ಆಯುಷ್ಯ ಹೆಚ್ಚಿಸಲು ಮಾಡಲಾಗುತ್ತದೆ.
ವಿಜ್ಞಾನಿಗಳಿಗೆ ಗೋವಿನ ಒಳಭಾಗವನ್ನು ತಪಾಸಿಸಲು ಬಹಳ ಕಷ್ಟ ಆಗುತ್ತದೆ. ಅಂತಹ ವೇಳೆ ಗೊವಿನ ಶರೀರದಲ್ಲಿ ತೂತು ಮಾಡಲಾಗುತ್ತದೆ. ಗೋವಿನ ಹೊಟ್ಟೆ ಹೊರ ಜಗತ್ತಿನೊಂದಿಗೆ ಸಂಬಂಧ ಹೊಂದಿರುತ್ತದೆ. ಈ ತೂತನ್ನು ಒಂದು ಪ್ಲಾಸ್ಟಿಕ್ ರಿಂಗ್ನಿಂದ ಮುಚ್ಚಲಾಗುತ್ತದೆ. ಈ ಸರ್ಜರಿ ನಡೆದು ಒಂದು ತಿಂಗಳಲ್ಲಿ ಗೋವು ಪೂರ್ಣ ಚೇತರಿಸಿಕೊಳ್ಳುತ್ತದೆ.
ಕೆಲವು ಹಸುಗಳಿಗೆ ಈ ಕ್ಯಾನುಲಾಗಳನ್ನು ಅಳವಡಿಸಿ ಸಂಶೋಧನೆ ಮಾಡಲಾಯಿತು. ಇದನ್ನು ಮಾಡುವ ಉದ್ದೇಶ ಏನೆಂದರೆ, ಹಸುವಿನ ಪೌಷ್ಠಿಕಾಂಶದ ಮತ್ತು ಪ್ರಾಣಿಗಳಿಗೆ ಆಹಾರವನ್ನು ಹೇಗೆ ಪ್ರಕ್ರಿಯೆಗೊಳಿಸಲು ರೈತರಿಗೆ ಸಾಧ್ಯವಾಗುತ್ತದೆ.
ಈ ಕ್ಯಾನುಲಾಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಹಸುವಿನ ಹೊಟ್ಟೆಯ ಭಾಗದಲ್ಲಿ ಮಾಡಲಾಗುತ್ತದೆ. ಹಾಗೂ ಶಸ್ತ್ರ ಚಿಕಿತ್ಸೆ ನಂತರ ಹಸುಗಳಿಗೆ ಕೆಲವು ದಿನಗಳು ರೆಸ್ಟ್ ನೀಡಲಾಗುತ್ತದೆ. ರೆಸ್ಟ್ ಅವಧಿ ಮುಗಿದ ನಂತರ ಇಂತಹ ಹಸುಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.
1920 ರ ದಶಕದಲ್ಲಿ ಈ ವಿಧಾನವನ್ನು ಮೊಟ್ಟಮೊದಲ ಬಾರಿಗೆ ಪರಿಚಯಿಸಲಾಯಿತು ಮತ್ತು ಇದು ಜಾನುವಾರಗಳ ತಳಿಗಳನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಈ ದೊಡ್ಡದಾದ ರಂಧ್ರ ತೆರೆದಂತೆ ಇಡಲು ರಬ್ಬರ್ ಗ್ಯಾಸ್ಕೆಟ್ ಅನ್ನು ಉಪಯೋಗಿಸುತ್ತಾರೆ. ಇದನ್ನು ವಿಶೇಷ ಕ್ಯಾಪ್ನೊಂದಿಗೆ ಮುಚ್ಚಲಾಗುತ್ತದೆ.
ಈ ಕಾರ್ಯವಿಧಾನಗಳಿಂದ ಹಸು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ, ರೈತರು ಸುಲಭವಾಗಿ ಹಸುಗಳಿಗೆ ಯಾವ ತರವಾದ ಆಹಾರ ಕೊಡಬೇಕು, ಎಷ್ಟು ಮಟ್ಟದಲ್ಲಿ ಕೊಡಬೇಕು ಮತ್ತು ಯಾವ ಆಹಾರ ಕೊಟ್ಟರೆ ಜೀರ್ಣವಾಗುತ್ತದೆ ಎಂಬುದನ್ನು ಸುಲಭವಾಗಿ ತಿಳಿಯಬಹುದು. ಈ ಈ ರಂಧ್ರಗಳಿಂದ ಹಸುಗಳ ಆಹಾರದ ಬಗ್ಗೆ ಅರಿಯಲು ಮತ್ತು ಯಾವ ಆಹಾರ ಕೊಡಬೇಕೆಂದು ತಿಳಿಯಲು ಇದು ರೈತರಿಗೆ ತುಂಬಾ ಸಹಾವಾಗಿದೆ.
ಆದರೆ ಗೋವಿನ ಹೊಟ್ಟೆ ತೂತುಮಾಡುವ ಪ್ರಕ್ರಿಯೆಯನ್ನು PETA ವಿರೋಧಿಸುತ್ತದೆ ಕೂಡಾ. ಆದರೆ ಹೀಗೆ ತೂತು ಮಾಡುವ ಕಾರ್ಯ ಕೆಲವು ವರ್ಷಗಳಿಂದ ಪ್ರಚಲಿತದಲ್ಲಿದೆ. ಕೆಲವರು ಇಂತಹ ಸರ್ಜರಿಯಿಂದ ಗೋವಿಗೆ ಯಾವ ಹಾನಿಯಾಗುವುದಿಲ್ಲ ಎಂದು ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸರಕಾರಗಳು ಬಡವರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರ್ತಾರೆ.ಆದ್ರೆ ಅವುಗಳನ್ನು ಯತಾವತ್ತಾಗಿ ಜಾರಿಗೆ ಮಾಡುವಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಾರೆ. ಅವುಗಳಲ್ಲಿ ಒಂದು ನ್ಯಾಯ ಬೆಲೆ ಅಂಗಡಿಗಳಲ್ಲಿ ಕೊಡುವ ರೇಷನ್. ಬಡವರಿಗಾಗಿ ಮೀಸಲಿರುವ ಈ ರೇಷನ್ ನ್ಯಾಯಯುತವಾಗಿ ಎಲ್ಲರಿಗೂ ಸಿಗುತ್ತಿದೆಯೇ ಎನ್ನುವ ಪ್ರಶ್ನೆಗೆ ಹಲವರ ಬಳಿ ಉತ್ತರವಿಲ್ಲ. ಆದ್ರೆ ನಾವು ನೀವೂ ಇದರ ಬಗ್ಗೆ ತಿಳಿಯುವುದು ಅತ್ಯಾವಶ್ಯಕ.ಯಾಕೆಂದ್ರೆ ನಮಗೆ ಸರಿಯಾದ ಮಾಹಿತಿ ಗೊತ್ತಿಲ್ಲ ಅಂದ್ರೆ, ಪಡಿತರ ಅಂಗಡಿಗಳ ಮಾಲೀಕರು ಹೇಗೆಲ್ಲಾ ಮೋಸ…
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಸಹಜವಾಗಿ ಎಲ್ಲರಲ್ಲೂ ಕಾಣಿಸಿಕೊಳ್ಳುವ ಹಲವಾರು ಸೌಂದರ್ಯ ಸಮಸ್ಯೆಗಳಿಗೆ ಬೆಟ್ಟದ ನೆಲ್ಲಿಕಾಯಿ ರಾಮಬಾಣ ಎಂದರೆ ಹೇಳಿದರೆ ತಪ್ಪಾಗಲಾರದು. ವಿಟಮಿನ್ ಸಿ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ನೈಸರ್ಗಿಕ ಸೌಂದರ್ಯ ವರ್ಧಕ ಎನ್ನಬಹುದು. ಚರ್ಮ ಮತ್ತು ಕೂದಲಿನ ಸಮಸ್ಯೆಗಳಿಗೆ ನೆಲ್ಲಿಕಾಯಿ ಮನೆಮದ್ದು ಎಂದರೆ ತಪ್ಪಾಗಲಾರದು . ಹೀಗೆ ಹಲವಾರು ಗುಣಗಳಿರುವ ಬೆಟ್ಟದ ನೆಲ್ಲಿಕಾಯಿಂದ ಸಿಗುವ ಇನ್ನಷ್ಟು ಪ್ರಯೋಜನಗಳು ಯಾವುವು ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ತ್ವಚೆಯ ಸೌಂದರ್ಯವನ್ನು ಸಹ ಹೆಚ್ಚಿಸುತ್ತದೆ: ವಾರದಲ್ಲಿ ಮೂರರಿಂದ ನಾಲ್ಕು ಬಾರಿ ನೆಲ್ಲಿಕಾಯಿಯ ನೀರಿನಿಂದ ತ್ವಚೆಯನ್ನು ಆರೈಕೆ ಮಾಡಿಕೊಳ್ಳುವುದರಿಂದ ಚರ್ಮವು…