ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.
ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.
ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.
ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು
ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.
ರೋಗ ನಿರೋಧಕ ಶಕ್ತಿ
ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಖಿಲ್ ಕುಮಾರ ಸ್ವಾಮಿ ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ, ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…
ಏಪ್ರಿಲ್ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…
ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಮೂವರು ಮೃತಪಟ್ಟು, 20ಕ್ಕೂ ಅಧಿಕ ಜನರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರ ಕುಟುಂಬಗಳಿಗೆ 5ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಲುಂಬಿನಿ ಗಾರ್ಡನ್ ಸಮೀಪದ ಜೋಗಪ್ಪ ಲೇಔಟ್ನಲ್ಲಿ ನಿರ್ಮಾಣ ಹಂತದ ನೀರಿನ ಟ್ಯಾಂಕ್ ಕುಸಿದು ಬಿದ್ದಿತ್ತು. ಈ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಿಬಿಎಂಪಿ ಮೇಯರ್ ಗಂಗಾಬಿಕೆ ಮಲ್ಲಿಕಾರ್ಜುನ್, ಸಚಿವ ಕೃಷ್ಣ ಬೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು….
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…