Uncategorized, ಆರೋಗ್ಯ

ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

2051

ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

ಕ್ಯಾನ್ಸರ್ ನಿರೋಧಕ ಶಕ್ತಿ:

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ  ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.

ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು

ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ಏಲಕ್ಕಿಯ ಹೆಚ್ಹಿನ ಉಪಯೋಗಗಳು:

  • ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಏಲಕ್ಕಿ ಸಹಕಾರಿ
  • ಉಸಿರಾಟದಲ್ಲಿ ತಾಜಾತನ ಇರಬೇಕೆಂದರೆ ಏಲಕ್ಕಿಯನ್ನು ಅಗಿಯಬಹುದು. ಇದು ಶ್ವಾಸಕೋಶ ಸಂಬಂಧೀ ಕಾಯಿಲೆಗಳನ್ನೂ ನಿವಾರಿಸುವ ಶಕ್ತಿಯನ್ನು ಹೊಂದಿದೆ. ಮೂತ್ರಸಂಬಂಧಿಕಾಯಿಲೆಗಳನ್ನೂ ಇದು ನಿವಾರಿಸುವ ಶಕ್ತಿಯನ್ನು ಹೊಂದಿದೆ.
  • ಏಲಕ್ಕಿ ಚಹ ಸೇವಿಸುವುದರಿಂದ ಖಿನ್ನತೆ ಮಾಯವಾಗುತ್ತದೆಯಂತೆ! ಇದು ವೈಜ್ಞಾನಿಕವಾಗಿ ಸಾಬೀತಾಗದಿದ್ದರೂ ಆಯುರ್ವೇದವಂತೂ ಇದನ್ನು ಒಪ್ಪಿಕೊಂಡಿದೆ.
  • ನೆಗಡಿ ಮತ್ತು ಕೆಮ್ಮನ್ನು ನಿವಾರಿಸುವ ಶಕ್ತಿ ಇದಕ್ಕಿದೆ.
  • ಸಂಶೋಧನೆಗಳ ಪ್ರಕಾರ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಏಲಕ್ಕಿಗಿದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಳೂ ನಡೆಯುತ್ತಿವೆ.
  • ಅತೀ ರಕ್ತದೊತ್ತಡವನ್ನು ಕಡಿಮೆಗೊಳಿಸಲು ಏಲಕ್ಕಿ ಸಹಕಾರಿ
  • ಶ್ವಾಸಕೋಶದಲ್ಲಿ ನೋವುಂಟಾದರೆ ಏಲಕ್ಕಿ ಸೇವನೆಯಿಂದ ನಿವಾರಣೆಯಾಗುತ್ತದೆ.
  • ಆ್ಯಸಿಡಿಟಿಯಿಂದ ತೇಗು ಬರುತ್ತಿದ್ದರೆ ಏಲಕ್ಕಿ ಸೇವನೆಯಿಂದ ಕಡಿಮೆಯಾಗುತ್ತದೆ.
  • ರಕ್ತ ಹೆಪ್ಪುಗಟ್ಟುವ ಅಪಾಯವನ್ನು ಇದು ತಡೆಗಟ್ಟುತ್ತದೆ. ರಕ್ತ ಸಂಚಾರ ಸರಾಗವಾಗಲು ಸಹಾಯಮಾಡುತ್ತದೆ.
  • ಹೃದಯದ ಆರೋಗ್ಯವನ್ನೂ ಸಮಸ್ಥಿತಿಯಲ್ಲಿಡಲು ಇದು ಸಹಕಾರಿ.
  • ಅಸ್ತಮಾ ಸಮಸ್ಯೆಯಿಂದ ಬಳಲುವವರು ಹೆಚ್ಚು ಏಲಕ್ಕಿ ಉಪಯೋಗಿಸುವುದು ಒಳ್ಳೆಯದು.
  • ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಕಾರಿ.

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • ಸುದ್ದಿ

    ಕೋಟ್ಯಧಿಪತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ; ಗೆದ್ದ ಹಣ ಶಾಲಾ ಕಾಂಪೌಂಡ್​ಗೆ,.!

    ಪ್ರತಿ ವರ್ಷ ಶಾಲಾ ಆವರಣದಲ್ಲಿ 150 ಗಿಡ ನೆಡುತ್ತೇವೆ, ಆದರೆ ದನಗಳು ದಾಳಿನಡೆಸಿ ಎಲ್ಲವೂ ಹಾಳಾಗುತ್ತವೆ. ಹಾಗಾಗಿ,ಶಾಲೆಗೆ ಕಾಂಪೌಂಡ್ ಕಟ್ಟಿಸಲು ಮೊದಲ ಆದ್ಯತೆ ನೀಡುತ್ತೇನೆ..’ನಟ ಪುನೀತ್ ರಾಜ್​ಕುಮಾರ್ ನಡೆಸಿಕೊಡುವ ರಿಯಾಲಿಟಿ ಶೋ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಭಾಗವಹಿಸಿ 6.4 ಲಕ್ಷ ರೂ. ಗೆದ್ದ ತಾಲೂಕಿನ ಕಟ್ಟಾಯ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೆ.ಎನ್. ತೇಜಸ್ ಅವರ ಮನದಾನದ ಮಾತುಗಳಿವು. ರಿಯಾಲಿಟಿ ಶೋಗಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ನಡೆಸಿದ ಪರೀಕ್ಷೆ ಬರೆದು ಆಯ್ಕೆಯಾದ ವಿದ್ಯಾರ್ಥಿ ತೇಜಸ್ ಜಿಲ್ಲೆಗೆ ಕೀರ್ತಿತಂದಿದ್ದಾನೆ….

  • ಆಧ್ಯಾತ್ಮ

    ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

    ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

  • ಸುದ್ದಿ

    ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರ ನೂರಾರು ಎಕರೆ ಬೆಳೆ ನಾಶ…!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ ನಿಂದ 186 ಕಿ.ಮೀ ವರೆಗಿನ ನಾರಾಯಣಪುರ ಬಲದಂಡೆ ಕಾಲುವೆ ವಿಸ್ತರಣೆ ಇನ್ನೂ ನಡೆದಿದೆ. ಅಧಿಕಾರಿಗಳು ಕಾಲುವೆಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದ್ದರಿಂದ…

  • ಸುದ್ದಿ

    ಮಗು ಬಿದ್ದಿದ್ದು ಆಗುಂಬೆ ಘಾಟಿಯಲ್ಲಿ, ಗೊತ್ತಾಗಿದ್ದು ಕೊಪ್ಪದಲ್ಲಿ, ಸುರಕ್ಷಿತವಾಗಿ ಪೋಷಕರ ಮಡಿಲು ಸೇರಿದ ಕಂದಮ್ಮ.

    ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …

  • ಸುದ್ದಿ

    9ರ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ನಡು ರಸ್ತೆಯಲ್ಲೇ ಬಡಿದು ಸಾಯಿಸಿದ್ರು ಜನ…..!

    9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್‍ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…