News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
Uncategorized, ಆರೋಗ್ಯ

ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

2068

ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

ಕ್ಯಾನ್ಸರ್ ನಿರೋಧಕ ಶಕ್ತಿ:

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ  ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.

ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು

ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ಏಲಕ್ಕಿಯ ಹೆಚ್ಹಿನ ಉಪಯೋಗಗಳು:

  • ದೇಹದಲ್ಲಿರುವ ಕಲ್ಮಶಗಳನ್ನು ಹೊರಹಾಕಲು ಏಲಕ್ಕಿ ಸಹಕಾರಿ
  • ಉಸಿರಾಟದಲ್ಲಿ ತಾಜಾತನ ಇರಬೇಕೆಂದರೆ ಏಲಕ್ಕಿಯನ್ನು ಅಗಿಯಬಹುದು. ಇದು ಶ್ವಾಸಕೋಶ ಸಂಬಂಧೀ ಕಾಯಿಲೆಗಳನ್ನೂ ನಿವಾರಿಸುವ ಶಕ್ತಿಯನ್ನು ಹೊಂದಿದೆ. ಮೂತ್ರಸಂಬಂಧಿಕಾಯಿಲೆಗಳನ್ನೂ ಇದು ನಿವಾರಿಸುವ ಶಕ್ತಿಯನ್ನು ಹೊಂದಿದೆ.
  • ಏಲಕ್ಕಿ ಚಹ ಸೇವಿಸುವುದರಿಂದ ಖಿನ್ನತೆ ಮಾಯವಾಗುತ್ತದೆಯಂತೆ! ಇದು ವೈಜ್ಞಾನಿಕವಾಗಿ ಸಾಬೀತಾಗದಿದ್ದರೂ ಆಯುರ್ವೇದವಂತೂ ಇದನ್ನು ಒಪ್ಪಿಕೊಂಡಿದೆ.
  • ನೆಗಡಿ ಮತ್ತು ಕೆಮ್ಮನ್ನು ನಿವಾರಿಸುವ ಶಕ್ತಿ ಇದಕ್ಕಿದೆ.
  • ಸಂಶೋಧನೆಗಳ ಪ್ರಕಾರ ಕ್ಯಾನ್ಸರ್ ಗುಣಪಡಿಸುವ ಶಕ್ತಿ ಏಲಕ್ಕಿಗಿದೆ. ಈ ಬಗ್ಗೆ ಹೆಚ್ಚಿನ ಸಂಶೋಧನೆಗಳೂ ನಡೆಯುತ್ತಿವೆ.
  • ಅತೀ ರಕ್ತದೊತ್ತಡವನ್ನು ಕಡಿಮೆಗೊಳಿಸಲು ಏಲಕ್ಕಿ ಸಹಕಾರಿ
  • ಶ್ವಾಸಕೋಶದಲ್ಲಿ ನೋವುಂಟಾದರೆ ಏಲಕ್ಕಿ ಸೇವನೆಯಿಂದ ನಿವಾರಣೆಯಾಗುತ್ತದೆ.
  • ಆ್ಯಸಿಡಿಟಿಯಿಂದ ತೇಗು ಬರುತ್ತಿದ್ದರೆ ಏಲಕ್ಕಿ ಸೇವನೆಯಿಂದ ಕಡಿಮೆಯಾಗುತ್ತದೆ.
  • ರಕ್ತ ಹೆಪ್ಪುಗಟ್ಟುವ ಅಪಾಯವನ್ನು ಇದು ತಡೆಗಟ್ಟುತ್ತದೆ. ರಕ್ತ ಸಂಚಾರ ಸರಾಗವಾಗಲು ಸಹಾಯಮಾಡುತ್ತದೆ.
  • ಹೃದಯದ ಆರೋಗ್ಯವನ್ನೂ ಸಮಸ್ಥಿತಿಯಲ್ಲಿಡಲು ಇದು ಸಹಕಾರಿ.
  • ಅಸ್ತಮಾ ಸಮಸ್ಯೆಯಿಂದ ಬಳಲುವವರು ಹೆಚ್ಚು ಏಲಕ್ಕಿ ಉಪಯೋಗಿಸುವುದು ಒಳ್ಳೆಯದು.
  • ಚರ್ಮದ ಕಾಂತಿಯನ್ನು ಹೆಚ್ಚಿಸಲು ಸಹಕಾರಿ.

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಸುದ್ದಿ

    ಗುಂಡೇಟಿಗೆ ಬಲಿಯಾದ ಟಿಕ್ ಟಾಕ್ ಖ್ಯಾತಿಯ ಮೋಹಿತ್…..!

    ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…

  • Sports

    ಪಾಕಿಸ್ತನದ ಅಭಿಮಾನಿಗೆ ಟಿಕೆಟ್ ಕೊಡಿಸಿದ ಧೋನಿ….!

    ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿ ಮೊಹಮ್ಮದ್ ಬಶೀರ್ (ಚಾಚಾ ಶಿಕಾಗೋ) ಅವರಿಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಭಾನುವಾರ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಟಿಕೆಟ್ ಕೊಡಿಸಿದ್ದಾರೆ. ಧೋನಿ ಮತ್ತು ಬಶೀರ್ ಅವರದ್ದು 9 ವರ್ಷದ ಗೆಳತನ. ಜೂನ್ 16ರಂದು ಇಂಗ್ಲೆಂಡ್‍ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕೆ ಧೋನಿ ಚಾಚಾ ಶಿಕಾಗೋ ಅವರಿಗೆ ಟಿಕೆಟ್‍ನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಅಮೆರಿಕದ…

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಸಿನಿಮಾ

    ಯಾರಿದು ಧ್ರುವ ಸರ್ಜಾ ಮದುವೆಯಾಗುತ್ತಿರುವ ಪ್ರೇರಣಾ!ಯಾವ ಲವ್ ಸ್ಟೋರಿಗೂ ಕಡಿಮೆ ಇಲ್ಲ ಇವರ 16ವರ್ಷದ ಪ್ರೇಮ್ ಕಹಾನಿ..

    ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…