ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಇತ್ತೀಚೆಗೆ ಕ್ಯಾನ್ಸರ್ ನಿರೋಧಕ ಶಕ್ತಿ ಏಲಕ್ಕಿಗಿದೆ ಎಂಬುದು ಬೆಳಕಿಗೆ ಬರುತ್ತಲೇ ವೈದ್ಯಕೀಯ ಸಂಶೋಧನಾ ರಂಗಗಳಲ್ಲಿ ಇದರ ಬೇಡಿಕೆ ಹೆಚ್ಚಾಗಿದೆ.

ಆದರೆ ಇದಕ್ಕೂ ಮೊದಲೇ ನಮ್ಮ ಹಿರಿಯರು ಪ್ರತಿದಿನವೂ ಏಲಕ್ಕಿಯ ಉಪಯೋಗವನ್ನು ಮನೆಗಳಲ್ಲಿ ಕಡ್ಡಾಯಗೊಳಿಸಿದ್ದಿದ್ದು ಅವರ ಆರೋಗ್ಯ ಕಾಳಜಿಯನ್ನು ತೋರಿಸುವುದು ಸುಳ್ಳಲ್ಲ. ಇಂದಿಗೂ ಉಟವಾದ ತಕ್ಷಣ ವೀಳ್ಯದೆಲೆಯ ಬದಲಾಗಿ ಕೆಲವರು ನಾಲ್ಕು ಏಲಕ್ಕಿ ಕಾಳನ್ನು ಅಗಿದು ತಿನ್ನುವ ರೂಢಿ ಇಟ್ಟುಕೊಂಡಿರುವುದನ್ನು ನೋಡಿರಬಹುದು. ಅದಕ್ಕೆ ಮುಖ್ಯ ಕಾರಣ ಏಲಕ್ಕಿಯಲ್ಲಿರುವ ಕ್ಯಾನ್ಸರ್ ನಿರೋಧಕ ಶಕ್ತಿ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುವುದಷ್ಟೇ ಅಲ್ಲದೇ, ಏಲಕ್ಕಿ ಹಲವು ಔಷಧೀಯ ಗುಣಗಳನ್ನು ಹೊಂದಿದೆ.

ಇದನ್ನು ಕಾಫಿ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯಲಾಗುತ್ತದೆ. ಏಷ್ಯ ಖಂಡದ ಉಷ್ಣವಲಯವೇ ಮೂಲಸ್ಥಾನ. ಕೇರಳವನ್ನು ಪೂರ್ವಪ್ರಾಂತ್ಯದ “ಏಲಕ್ಕಿ ನಾಡು” ಎಂದು ಕರೆಯೆಲಾಗುತ್ತಿತ್ತು.
ಏಲಕ್ಕಿಯನ್ನು ಔಷಧವಾಗಿ ಉಪಯೋಗಿಸುತ್ತಾರೆ. ಹಾಗೂ ಸಾಂಬಾರ ಪದಾರ್ಥವಾಗಿಯೂ ಉಪಯೋಗಿಸುತ್ತಾರೆ. ಫ್ಲೂವಿನಂತಹ ಜ್ವರಕ್ಕೆ ಇದನ್ನು ಔಷಧವಾಗಿ ಬಳಸುತ್ತಾರೆ. ದನಗಳಲ್ಲಿ ಹೊಟ್ಟೆ ಉಬ್ಬರ ಸಮಸ್ಯೆಯು ಕಂಡುಬಂದಾಗಲು ಇದರ ಬಳಕೆಯನ್ನು
ಮಾಡಬಹುದಾಗಿದೆ. ಮಕ್ಕಳ ಬಿಕ್ಕಳುವಿಕೆಗೆ ಇದನ್ನು ಸಕ್ಕರೆಯೊಂದಿಗೆ ಉಪಯೋಗಿಸಬಹುದು. ಅಜೀರ್ಣ ಮತ್ತು ವಾಕರಿಕೆಗೂ ಔಷಧವಾಗಿ ಬಳಸುತ್ತಾರೆ. ಅನಾರೋಗ್ಯದ ಸಂದರ್ಭದಲ್ಲಿನ ಬಾಯಿಯ ವಾಸನೆಗೆ ಏಲಕ್ಕಿಯನ್ನು ಬಾಯಿಯಲ್ಲಿ ಇಟ್ಟುಕೊಳ್ಳಬಹುದು. ಕ್ಯಾನ್ಸರ್ ಚಿಕಿತ್ಸೆಯಲ್ಲಿ ಏಲಕ್ಕಿಯನ್ನು ಬಳಸುತ್ತಾರೆ.

ರೋಗ ನಿರೋಧಕ ಶಕ್ತಿ

ನಿಯಮಿತವಾಗಿ ಏಲಕ್ಕಿ ಸೇವಿಸುವುದರಿಂದ ಕೂದಲಿನ ಆರೋಗ್ಯವೂ ಚೆನ್ನಾಗಿರುತ್ತದೆ ಎಂಬುದೂ ಸಂಶೋಧನೆಯಿಂದ ಸಾಬೀತಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಹಳ್ಳಿಗಳು ಅಂದ್ರೆ ನಮ್ಮಲ್ಲಿ ಬಡತನ, ಅನಕ್ಷರತೆ, ಬಂಡವಾಳದ ಕೊರತೆ, ಹಣದ ಅಭಾವ ಎನ್ನುವ ಮಾತುಗಳು ನಮ್ಮ ಕಾಣಿಸುತ್ತವೆ.ಆದರೆ ನಮ್ಮ ಭಾರತದಲ್ಲಿರುವ ಈ ಹಳ್ಳಿ, ಏಷ್ಯಾದ ಶ್ರೀಮಂತ ಹಳ್ಳಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್ ರಸ್ತೆಯಲ್ಲಿರುವ ಕ್ಲಬ್ ಸಿಟ್ರಸ್ ಸಲೂನ್ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್ಗೆ ತೆರಳಿದ್ದರು. ಈ ವೇಳೆ…
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..