ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.
ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.
ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.
ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ನಮ್ಮ ದೇಶದಲ್ಲಿ ಮಕ್ಕಳು 21 ವರ್ಷದವರಾದರೆ ಅವರು ಇನ್ನು ಬಹುತೇಕ ಕಾಲೇಜಿನಲ್ಲಿರುತ್ತಾರೆ. ಪ್ರಮುಖವಾಗಿ ತಮ್ಮ ಓದನ್ನು ಮುಗಿಸಿಕೊಳ್ಳುವ ಒತ್ತಡವಿರುತ್ತದೆ. ಪ್ರವಾಸವೊಂದು ಐಷಾರಾಮಿ ಬದುಕಾಗಿರುತ್ತದಷ್ಟೇ. ಆದರೆ ಅಮೆರಿಕದ ಲೆಕ್ಸಿ ಅಲ್ಫೋರ್ಡ್ ಎನ್ನುವ ಯುವತಿ 21 ವರ್ಷ ದಾಟುವಷ್ಟರಲ್ಲಿ 196 ದೇಶಗಳಲ್ಲಿ ಹೋಗಿ ಜಗತ್ತಿನ ಎಲ್ಲ ದೇಶಗಳಲ್ಲಿ ಪ್ರಯಾಣಿಸಿದ, ಅತ್ಯಂತ ಕಿರಿಯ ವ್ಯಕ್ತಿ ಎಂದು ಗಿನ್ನಿಸ್ ಬುಕ್ ಆಫ್ ರೇಕಾರ್ಡ್ಸ್ನಲ್ಲಿ ಸೇರಿದ್ದಾರೆ. ಮೇ 31ರಂದು ಉತ್ತರ ಕೊರಿಯಾ ಪ್ರವೇಶಿಸಿದ ನಂತರ ಅವರು ಈ ದಾಖಲೆಗೆ ಭಾಜನರಾಗಿದ್ದಾರೆ. ಈ ಹಿಂದೆ ಈ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…