ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.
ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.
ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.
ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಇದೊಂದು ಖಗೋಳ ಶಾಸ್ತ್ರಕ್ಕೆ ಸಂಬಂಧಿಸಿದ ರಚನೆಗಳ ಸಂಗ್ರಹವಾಗಿದೆ. ಪ್ರಸ್ತುತ, ರಾಜಸ್ಥಾನದ ಜೈಪುರ ಹಾಗೂ ದೇಶದ ರಾಜಧಾನಿ ದೆಹಲಿಯಲ್ಲಿ ಜಂತರ್ ಮಂತರ್ ಗಳನ್ನು ಕಾಣಬಹುದಾಗಿದ್ದು, ಜೈಪುರದಲ್ಲಿರುವ ಜಂತರ್ ಮಂತರ್ ದೊಡ್ಡ ಹಾಗೂ ಹೆಚ್ಚು ಹೆಸರುವಾಸಿಯಾಗಿದೆ. ರಜಪೂತ್ ದೊರೆ ಸವಾಯ್ ಜೈಸಿಂಗ್ ಈ ರಚನೆಗಳ ನಿರ್ಮಾಣಕಾರ. ದೇಶದ ಒಟ್ಟು ಐದು ಸ್ಥಳಗಳಲ್ಲಿ ಇಂತಹ ರಚನೆಗಳನ್ನು ಈತ ನಿರ್ಮಿಸಿದ್ದಾನೆ. ದೆಹಲಿ ಹಾಗೂ ಜೈಪುರ ಹೊರತುಪಡಿಸಿ ಮಥುರಾ, ವಾರಣಾಸಿ ಹಾಗೂ ಉಜ್ಜಯಿನಿಗಳಲ್ಲಿ ಈ ರಚನೆಗಳನ್ನು ಜೈಸಿಂಗನು ನಿರ್ಮಿಸಿದ್ದು ಸುಮಾರು 1724 ರಿಂದ 1735…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬುಧವಾರ, 18/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ಹಣಕಾಸಿನ ಹರಿವಿಗೆ ಇದ್ದ ತೊಂದರೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ವಾಕ್ ಚಾತುರ್ಯದಿಂದ ನಿಮ್ಮ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.