ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ನಿಮ್ಮ ಮನೆಗೆ ಧಿಡೀರ್ ಅಂತ ಅತಿಥಿಗಳು ಬಂದರೆ ಇಲ್ಲಿದೆ ನೋಡಿ ಬಿಸಿ ಬಿಸಿ ತುಪ್ಪಾನ್ನ ಮಾಡುವ ವಿಧಾನ
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.