ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ಮರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.

ಬಳ್ಳಾರಿ ಮೃಗಾಲಯದಲ್ಲಿ 7 ವರ್ಷದ ಹಿಂದೆ ಸುಂದರಿ ಎಂಬ ಜಿಂಕೆಮರಿ ಜನ್ಮ ತಾಳಿತ್ತು, ಬಳ್ಳಾರಿ ಮೃಗಾಲಯದಲ್ಲಿದ್ದ 6೦ ಬ್ಲಾಕ್ ಬಕ್ಸ್ ಪೈಕಿ ಸುಂದರಿ ಕೂಡ ಒಬ್ಬಳಾಗಿದ್ದಳು. ಈಗ ಅವುಗಳನ್ನು ಸದ್ಯ ಹಂಪಿ ಬಳಿಯಿರುವ ಬಿಳಿಕ್ಕಲ್ ಮೃಗಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ. ಬಳ್ಳಾರಿ ಮೃಗಾಲಯದಲ್ಲಿ ಬಸವರಾಜ್ ಪ್ರಾಣಿಗಳಿಗೆ ಆಹಾರ ನೀಡುವ ಹಾಗೂ ಊಟ ತಿನ್ನಿಸುವ ಮೇಲ್ವಿಚಾರಕರಾಗಿದ್ದರು. ಅರಣ್ಯ ಇಲಾಖೆಯ ವಾರ್ಷಿಕ ವರ್ಗಾವಣೆ ನಿಯಮದಂತೆ ಬಸವರಾಜ್ ಅವರನ್ನು ಕಮಲಪುರ ಪ್ರದೇಶಕ್ಕೆ ವರ್ಗಾವಣೆ ಮಾಡಲಾಯಿತು. ಸದ್ಯ ಬಸವರಾಜ್ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯದ ಪ್ರಾಣಿಗಳಿಗೆ ಆಹಾರ ತಿನ್ನಿಸುವ ಮೇಲ್ವಿಚಾರಕರಾಗಿ ವರ್ಗಾವಣೆ ಗೊಂಡಿದ್ದಾರೆ.

ನವೆಂಬರ್ 3 ರಿಂದ ಈ ಮೃಗಾಲಯ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ, ಇಲ್ಲಿಯೇ ವಾಸವಿರುವ ಸುಂದರಿ ಆಕಸ್ಮಿಕವಾಗಿ ತನ್ನ ಕೇರ್ ಟೇಕರ್ ನೋಡಿ, ಅವರನ್ನು ಗುರುತಿಸಿ ಆತನ ಹಿಂದೆ ಹಿಂದೆಯೇ ಸುತ್ತುತ್ತಿದ್ದಾಳೆ. 7 ವರ್ಷಗಳ ಹಿಂದೆ ಸುಂದರಿ ಹುಟ್ಟಿದಾಗ ತನಗೆ ಹಾಲು ಕುಡಿಸಿ ಬೆಳೆಸಿದ್ದ ಬಸವರಾಜ್ ನನ್ನು ಆಕೆ ಮರೆತಿಲ್ಲ, ಬಸವರಾಜ್ ಆಹಾರ ನೋಡಲು ಹೋದರೆ ಉಳಿದೆಲ್ಲಾ ಜಿಂಕೆಗಳು ಹೆದರಿ ದೂರ ಓಡುತ್ತಿದ್ದವು. ಆದರೆ ಸುಂದರಿ ಮಾತ್ರ ಬಸವರಾಜ್ ಹಿಂದಿಂದೆಯೇ ಸುತ್ತುತ್ತಿದ್ದಳು.

ಈ ಸುಂದರಿ ಜಿಂಕೆ ಯಾವಾಗಲು ನನ್ನ ಹಿಂದೆಯೇ ಇರುತಾ ಇತ್ತು , ನಾನು ಗೇಟ್ ಬಾಗಿಲು ಮುಚ್ಚಿದರೇ, ಸುಮಾರು ಅರ್ಧ ಗಂಟೆಗಳ ಕಾಲ ಕಾದು ನಂತರ ಬೇರೆ ಜಿಂಕೆಗಳ ಜೊತೆ ಹೋಗುತಿತ್ತು . ಪ್ರಾಣಿಗಳ ಈ ವರ್ತನೆ ನನಗೆ ತುಂಬಾ ಭಿನ್ನವೆನಿಸುತ್ತಿದೆ.ಈ ಜಿಂಕೆ ಮರಿ ನನ್ನನ್ನು ಇಷ್ಟೋಂದು ನೆನಪಿನಲ್ಲಿಟ್ಟುಕೊಂಡಿರುವುದು ನನಗೆ ಆಶ್ಚರ್ಯ ತರಿಸಿದೆ ಎಂದು ಬಸವರಾಜ್ ಹೇಳಿದ್ದಾರೆ. ಬಳ್ಳಾರಿಯ ಗುದ್ದೂರು ಮೂಲದ ಬಸವರಾಜ್ ಅರಣ್ಯ ಇಲಾಖೆಯ ನೌಕರರಾಗಿದ್ದಾರೆ, ಬಸವರಾಜ್ ಸದ್ಯ ಕಾವಲುಗಾರನಾಗಿ
ನೇಮಕಗೊಂಡಿದ್ದಾರೆ.

ಪ್ರಾಣಿಗಳನ್ನು ಪ್ರೀತಿಸುವ ಅವರು ಅವುಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ, ಈಗ ಸುಂದರಿ ಜೊತೆ ಅವರಿಗೆ ವಿಶೇಷ ಪ್ರೀತಿ ವಾತ್ಸಲ್ಯ ಬೆಳೆದಿದೆ. ಸುಂದರಿಯನ್ನು ಬಸವರಾಜ್ ಸುಂದರಿ ಎಂದು ಕರೆಯುತ್ತಾರೆ, ಸುಂದರಿ ಎಂದು ಕರೆದ ಕೂಡಲೇ ಜಿಂಕೆ ಮರಿ ಪ್ರತಿಕ್ರಿಯಿಸುತ್ತದೆ. ಸುಂದರಿ ನನ್ನ ಮಗಳಿದ್ದಂತೆ ಎಂದು ಬಸವರಾಜ್ ಹೇಳಿದ್ದಾರೆ. ಬ್ಲ್ಯಾಕ್ ಬಕ್ಸ್ ಗುಜರಾತ್, ರಾಜಸ್ತಾನ, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕದ ಒಣ ಭೂಮಿಯಲ್ಲಿ ಕಂಡುಬರುವ ಪ್ರಾಣಿಯಾಗಿದೆ ಅಳಿವಿನಂಚಿನಲ್ಲಿರುವ ಪ್ರಬೇಧದ
ಜಿಂಕೆಗಳನ್ನ ವನ್ಯ ಜೀವಿ ಕಾಯಿದೆ ಪ್ರಕಾರ ರಕ್ಷಿಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು. “ರೈತರು…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .