ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .

22 ವರ್ಷ ವಯಸ್ಸಿನ ಯೆಲ್ಲಮ್ಮ ಅವರು 18 ವಯಸ್ಸಿನಲ್ಲಿ ಮದುವೆಯಾಗಿದ್ದರು. ಆದರೆ ಇಂದು ಅವರ ಜೊತೆ ಪತಿ ಇಲ್ಲ. ತನ್ನ ಜೀವನ ತುಂಬಾನೇ ಕಷ್ಟಕರವಾಗಿದೆ. ಜೀವನ ನಡೆಸಲು ತನ್ನ ಸಂಬಂದಿಕರ ಬೆಂಬಲ ಪಡೆಯದೇ ತಾನು ಸ್ವಾವಲಂಬಿಯಾಗಿ ಜೀವನ ನಡೆಸ ಬೇಕು ಹಾಗು ಬಡತನದಲ್ಲಿ ಎಷ್ಟೋ ಜನ ಕಷ್ಟ ಪಡುತ್ತಿದ್ದಾರೆ. ನನ್ನ ಜೀವನ ಕಥೆಗಿಂತ ಬೇರೆಯವರು ಒಂದೊತ್ತಿನ ಊಟಕ್ಕೂ ಎಷ್ಟೋ ವ್ಯಥೆ ಪಡುತ್ತಿದಾರೆ. ಅಂತಹ ನೊಂದವರ ಬಾಳಿಗೆ ನಾನು ಬೆಳಕಾಗಬೇಕು ಅನ್ನೋ ಅಸೆ ಇವರದ್ದು. ತಾನು ಕಷ್ಟ ಪಟ್ಟು ತನ್ನ ಜೀವನಕ್ಕಾಗಿ ಚಿಕ್ಕವಯಸ್ಸಿನ ಮಗನೊಂದಿಗೆ ಆಟೋ ಓಡಿಸುವ ವೃತ್ತಿಯನ್ನು ಪ್ರಾರಂಭಿಸಿದ್ದಾರೆ.

ಪ್ರತಿ ದಿನ ಬೆಳಗ್ಗೆ 6 ರಿಂದ ಸಂಜೆ 8 ರವರೆಗೆ ಆಟೋ ಓಡಿಸುತ್ತಾರೆ. ಬಿಡುವಿನ ಸಮಯದಲ್ಲಿ ನ್ಯೂಸ್ ಪೇಪರ್ ಹಾಗು ನಿಯತಕಾಲಿಕೆಗಳನ್ನು ಓದುತ್ತಾರೆ. ತಾನು ಐಎಎಸ್ ಅಧಿಕಾರಿಯಾದರೆ ತನ್ನ ರೀತಿಯಲ್ಲಿರುವ ಅದೆಷ್ಟೋ ಹೆಣ್ಣು ಮಕ್ಕಳಿಗೆ ಸಹಾಯ ಮಾಡಬಹುದು ಅನ್ನುತ್ತಾರೆ.ತಾನು ಹೆಣ್ಣು ಆಗಿರುವುದರಿಂದ ತನಗೆ ಬಾಡಿಗೆಗೆ ಆಟೋ ಕೊಡಲು ಯಾರು ಮುಂದೆ ಬರುವುದಿಲ್ಲ. ಆದರೂ ಹೇಗೋ ಮಾಡಿ ದಿನದ ಲೆಕ್ಕಕ್ಕೆ 130 ಬಾಡಿಗೆಯ ರೀತಿಯಲ್ಲಿ ಆಟೋ ಪಡೆಯುತ್ತಾರೆ.

ತಾನು ಮಾಡುವ ವೃತ್ತಿ ಯಲ್ಲಿ ಎಷ್ಟೋ ಕಷ್ಟ ಬಂದರು ಕುಗ್ಗದೆ, ಪ್ರತಿದಿನ ತನ್ನ ಕೆಲಸವನ್ನು ನಿಭಾಯಿಸುತ್ತಿದ್ದಾರೆ. ತಾನು ಹೆಣ್ಣಾಗಿರುವ ಕಾರಣಕ್ಕೆ ಕೆಲ ಜನ ಇವರನ್ನು ಬೇರೆಯ ರೀತಿಯಲ್ಲಿ ನೋಡುತ್ತಾರೆ ಅಲ್ಲದೆ ಕೆಲವರು ಇವರು ಮಾಡುವ ಕೆಲಸಕ್ಕೆ ಗೌರವಿಸುತ್ತಾರೆ. ಇವೆಲ್ಲವುಗಳ ನಡುವೆ ತನ್ನ ಗುರಿಯನ್ನು ಮುಟ್ಟುವ ಪ್ರಯತ್ನ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇರುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…
ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…
ಈ ಅಜ್ಜಿಗೆ ಬರೋಬ್ಬರಿ 80 ವರ್ಷ ವಯಸ್ಸು ಆದ್ರೂ ಇವರು ಛಲ ಬಿಡದೆ ಕೃಷಿಯಲ್ಲಿ ಸಾಧನೆಯನ್ನು ಮಾಡಿದ್ದಾರೆ. ಇವರ ಒಂದು ಸಾಧನೆಯು ಪ್ರತಿಯೊಬ್ಬ ರೈತನಿಗೆ ಸ್ಫೂರ್ತಿ ಅನ್ನಬಹುದು .ಈ ಅಜ್ಜಿಯ ಹೆಸರು ಲಕ್ಷ್ಮೀಬಾಯಿ ಮಲ್ಲಪ್ಪ ಜುಲ್ಪಿ ಎಂಬುದಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹುಲ್ಯಾಳ ಗ್ರಾಮದವರು ಇವರಿಗೆ 80 ವರ್ಷ ವಯಸ್ಸು. ಮತ್ತೆ ಇವರಿಗೆ ಹೆಣ್ಣು ಮಕ್ಕಳು ಸೇರಿದಂತೆ ಮೊಮ್ಮಕ್ಕಳಿದ್ದಾರೆ. ಈ ವಯಸ್ಸಿನಲ್ಲೂ ಕೂಡ ಇವರ ಕಾರ್ಯ ವೈಖರಿಯನ್ನು ನೋಡಿದರೆ ಎಂತವರಿಗೂ ಕೂಡ ಅಚ್ಚರಿ ಮೂಡಿಸುತ್ತದೆ. ಆ…
ಅನೇಕ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು ಜೀವನ ಅಸ್ತವ್ಯಸ್ತವಾಗಿದೆ. ಇನ್ನೊಂದೆಡೆ ಪ್ರಳಯ ಮಳೆ, ಡ್ಯಾಂಗಳಿಂದ ಮುನ್ನುಗ್ಗಿ ಬರುತ್ತಿರುವ ಜಲರಾಶಿಯ ನಡುವೆ ತೇವಾಂಶದಿಂದ ಮಣ್ಣು ಸಡಿಲುಗೊಂಡು ಬಹುತೇಕ ಕಡೆಗಳಲ್ಲಿ ಭೂಕುಸಿತವಾಗುತ್ತಿದೆ. ಅತಿಯಾದ ಮಳೆಯಿಂದಾಗಿ ಉತ್ತರ ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಫೋಷಣೆ ಮಾಡಲಾಗಿದೆ. ಮನೆ, ಕಟ್ಟಡಗಳು ನೋಡನೋಡುತ್ತಿದ್ದಂತೆ ನೆಲಕ್ಕುರುಳುತ್ತಿವೆ. ರಸ್ತೆಗಳು ಬಿರುಕು ಬಿಡುತ್ತಿದ್ದು, ಗುಡ್ಡಗಳು ಹೊರಳಿ ಬೀಳುತ್ತಿವೆ. ಕಣ್ಣ ಮುಂದೆಯೇ ಎಲ್ಲವನ್ನೂ ಕಳೆದುಕೊಂಡು ಸಂತ್ರಸ್ತರಾಗಿರುವವರ ಕಣ್ಣೀರು, ಗೋಳಾಟ ಕೇಳಿದರೆ ಹೊಟ್ಟೆ ಉರಿಯುತ್ತದೆ. ಪ್ರವಾಹದ ಎದುರು ಈಜಲಾಗದು,…