ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ಈ ಪಟ್ಟಿಯಲ್ಲಿ ಇರುವ ಎಲ್ಲ ಕಲಾವಿದರು ಮನೆ ಸೇರುತ್ತಾರಾ ಇಲ್ಲವೋ ಎನ್ನುವುದು ಅಧಿಕೃತವಾಗಿ ತಿಳಿದು ಬಂದಿಲ್ಲ. ಈ ಕಲಾವಿದರ ಬಗ್ಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಕನ್ನಡ 7ನೇ ಆವೃತ್ತಿ ಭಾನುವಾರ ಅಧಿಕೃತವಾಗಿ ಆರಂಭವಾಗುತ್ತಿದೆ. ಈ ಸಲ ಒಟ್ಟು 17 ಜನ ಸ್ಪರ್ಧಿಗಳು ಬಿಗ್ ಮನೆಗೆ ಪ್ರವೇಶ ಮಾಡಲಿದ್ದಾರೆ ಎಂದು ಸ್ವತಃ ವಾಹಿನಿ ಅಧಿಕೃತಪಡಿಸಿದೆ. ಯಾರೆಲ್ಲ ಹೋಗಬಹುದು, ಆದರೂ, ದೊಡ್ಮನೆಯೊಳಗೆ ಹೋಗುವ ಹದಿನೇಳು ಜನರ ಸಂಭಾವ್ಯ ಪಟ್ಟಿ ಮೂಲಗಳಿಂದ ಬಹಿರಂಗವಾಗಿದೆ….
ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ನೀವು ಇಷ್ಟಪಟ್ಟವರನ್ನು ನಿಮ್ಮಂತೆ…
ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.