ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಟಿ ಕಂಪೆನಿಗಳು ತಮ್ಮ ಉದ್ಯೋಗಿಗಳಿಗೆ ನೀಡುತ್ತಿರುವ ಹೊಸ ಆಫರ್ ಏನು ಗೊತ್ತಾ ! ನೀವು ಕೆಲಸ ತೊರೆಯಿರಿ ಅಥವಾ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೋ ಅವರ ಹೆಸರನ್ನು ರೆಫರ್ ಮಾಡಿ.
ಐಟಿ ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕೆಲ ಉದ್ಯೋಗಿಗಳನ್ನು ಕಿತ್ತು ಹಾಕಲು ಮುಂದಾಗುತ್ತಿದ್ದು, ಈಗ ಸಹೋದ್ಯೋಗಿಗಳ ನಡುವೆ ವೈಮನಸ್ಸು ತರುವ ಕೆಲಸಕ್ಕೆ ಹೈ ಹಾಕಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಕಂಪೆನಿಗಳು ಈಗ ತಮಗೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಅಸಮರ್ಥ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಒಂದೊಂದೆ ತಂತ್ರವನ್ನು ಅನುಸರಿಸಲು ಆರಂಭಿಸಿದೆ. ಈಗ ಉದ್ಯೋಗಿಯೊಬ್ಬ ತನ್ನ ಉದ್ಯೋಗವನ್ನು ಉಳಿಸಿಕೊಳ್ಳಲು ಬೇರೆ ಒಬ್ಬ ಉದ್ಯೋಗಿಯನ್ನು ಮನೆಗೆ ಕಳುಹಿಸಬೇಕಾದ ಸಂದರ್ಭ ಒದಗಿ ಬಂದಿದೆ, ಎಂದು ಉದ್ಯೋಗಿಗಳ ಹೇಳಿಕೆಯನ್ನು ಆಧರಿಸಿ ವರದಿಯಾಗಿದೆ.
ಕಂಪೆನಿಗೆ ವೆಚ್ಚದಾಯಕವಾಗಿರುವ ಉದ್ಯೋಗಿಗಳನ್ನು ಗುರುತಿಸಿ ಅವರನ್ನು ಕೆಲಸದಿಂದ ಕಿತ್ತು ಹಾಕುವಂತೆ ಕಂಪೆನಿಯ ಹಿರಿಯ ಅಧಿಕಾರಿಗಳು ಎಚ್ಆರ್ಗೆ ಆದೇಶಿಸಿದ್ದಾರೆ.
ಇದರಂತೆ ಕೆಲ ಕಂಪೆನಿಗಳ ಎಚ್ಆರ್ಗಳು ಕೆಲ ಉದ್ಯೋಗಿಗಳಿಗೆ ಕರೆ ಮಾಡಿ, ಕಡಿಮೆ ವೇತನ ಪಡೆದು ಕೆಲಸವನ್ನು ತೊರೆಯುವಂತೆ ಹೇಳಿದ್ದಾರೆ. ಇನ್ನು ಕೆಲ ಕಂಪೆನಿಗಳು, ನಿಮಗೆ ಇಷ್ಟೊಂದು ವೇತನ ನೀಡಲು ಕಷ್ಟವಾಗುತ್ತದೆ. ಹೀಗಾಗಿ ಒಂದೋ ನೀವು ಕಂಪೆನಿ ತೊರೆಯಿರಿ, ಇಲ್ಲವೇ ನಿಮ್ಮ ಸಹೋದ್ಯೋಗಿಗಳಲ್ಲಿ ಯಾರನ್ನು ಮನೆಗೆ ಕಳುಹಿಸಬೇಕೆಂದು ರೆಫರ್ ಮಾಡಿ ಎಂದು ಹೇಳಿದ್ದಾರೆ.
ಎಚ್ಆರ್ಗಳ ಮೂಲಕ ಈ ಆಟವನ್ನು ಆಡಿ ಕಂಪೆನಿಗಳು ಮನರಂಜನೆಯನ್ನು ತೆಗೆದುಕೊಳ್ಳುತ್ತಿದ್ದರೆ, ಉದ್ಯೋಗಿಗಳು ತಮ್ಮ ನೋವಿನ ವಿಚಾರವನ್ನು ಮಾಧ್ಯಮಗಳಲ್ಲಿ ತೋಡಿಕೊಂಡಿದ್ದಾರೆ.
ಐಟಿ ಉದ್ಯೋಗಿಯೊಬ್ಬರು ಹೇಳಿರುವ ಪ್ರಕಾರ ಕಂಪೆನಿಗಳ ಆಟ ಹೇಗಿರುತ್ತೆ ಗೊತ್ತಾ?
ಬೆಂಗಳೂರಿನ ನೊಂದ ಐಟಿ ಉದ್ಯೋಗಿಯೊಬ್ಬರು ಕಂಪೆನಿ ಹೇಗೆ ಉದ್ಯೋಗಿಗಳ ಜೊತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ವಿವರಿಸುತ್ತಾ, ಕಳೆದ ತಿಂಗಳ 23ರಂದು ಎಚ್ಆರ್ ಮ್ಯಾನೇಜರ್ ಅವರನ್ನು ಭೇಟಿಯಾಗುವಂತೆ ನನಗೆ ಕರೆ ಬಂತು. ಹೀಗಾಗಿ ನಾನು ಹೈದರಾಬಾದ್ನಲ್ಲಿರುವ ಎಚ್ಆರ್ ಮುಖ್ಯಸ್ಥರ ಜೊತೆ ವಿಡಿಯೋ ಚಾಟ್ ಮಾಡುತ್ತಿರುವಾಗ, “ನೀನು ಉದ್ಯೋಗವನ್ನು ತೊರೆಯಬೇಕು. ನಿನಗೆ 2 ವಾರ ಸಮಯವಕಾಶ ಮತ್ತು 2 ತಿಂಗಳ ಮೂಲ ವೇತನ ನೀಡುತ್ತೇವೆ” ಎಂದರು.
ಇದಾದ ಬಳಿಕ 29ರಂದು ಕರೆ ಮಾಡಿ “ಇನ್ನು ಯಾಕೆ ರಾಜೀನಾಮೆ ನೀಡಿಲ್ಲ” ಎಂದು ಪ್ರಶ್ನಿಸಿದರು. ನಾನು “ರಾಜೀನಾಮೆ ನೀಡುವುದಿಲ್ಲ” ಎಂದೆ. ಇದಕ್ಕೆ ಅವರು “ನಿಮ್ಮ ಕಾಂಟ್ರಾಕ್ಟ್ ಟರ್ಮಿನೇಟ್ ಮಾಡುತ್ತೇವೆ. ಈ ರೀತಿ ಮಾಡಿದರೆ ಮುಂದೆ ಬೇರೆ ಯಾವ ಕಂಪೆನಿಯಲ್ಲೂ ಕೆಲಸ ಸಿಗುವುದಿಲ್ಲ” ಎಂದು ಬೆದರಿಸಿದರು. 31 ರಂದು ಕರೆ ಮಾಡಿ, “ನಿನ್ನ ಬದಲಿಗೆ ಬೇರೊಬ್ಬ ಉದ್ಯೋಗಿಯನ್ನು ರೆಫರ್ ಮಾಡು, ಆತನನ್ನು ಕೆಲಸದಿಂದ ತೆಗೆದು ಹಾಕಲಾಗುವುದು” ಎನ್ನುವ ವಿಚಿತ್ರ ಆಫರ್ ನೀಡಿದರು.
ಅದೇ ದಿನ ನನಗೆ ಆಟೋಮೇಟೆಡ್ ಇಮೇಲ್ ಬಂತು. ಅದರಲ್ಲಿ “ಕಂಪನಿಯಲ್ಲಿ ಇದು ನಿನ್ನ ಕೊನೆಯ ದಿನ. ಇಂದಿನಿಂದ ನಿನಗೆ ನೀಡಿರುವ ಕಂಪನಿ ಇಮೇಲ್ ಐಡಿ ಹಾಗೂ ಇತರ ಸೇವೆಗಳನ್ನು ರದ್ದು ಮಾಡಲಾಗುತ್ತಿದೆ” ಎಂದು ತಿಳಿಸಲಾಗಿತ್ತು. ಆದರೆ ಈ ಮೇಲ್ ಬಗ್ಗೆ ಎಚ್.ಆರ್. ಕಡೆಯಿಂದ ಯಾವುದೇ ಅಧಿಕೃತ ಕರೆ ಬರಲಿಲ್ಲ ಎಂದು ಅವರು ತಮ್ಮ ನೋವನ್ನು ತೊಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಗೆ ಕೆಲವು ಸಮಯದಲ್ಲಿ ಧಿಡೀರನೆ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಕೆಲವೊಮ್ಮೆ ನಮ್ಮ ಜೀವನವನ್ನ ಬದಲಾಯಿಸಬಹುದು ಅನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಹೌದು ಕೆಲವೊಮ್ಮೆ ನಮ್ಮ ತಲೆಯಲ್ಲಿ ಬರುವ ಕೆಲವು ಯೋಚನೆಗಳು ಬೇರೆಯವರಿಗೆ ತಮಾಷೆ ಅನಿಸಿದರೂ ಅದೂ ಕೆಲವೊಮ್ಮೆ ನಮ್ಮ ಜೀವನದ ಹಾದಿಯನ್ನೇ ಬದಲಾಯಿಸಬಹುದು. ಹೌದು ಕೇರಳಕ್ಕೆ ರಾಜ್ಯದ ಒಂದು ಕುಗ್ರಾಮದಲ್ಲಿ ಹುಟ್ಟಿದ್ದ ಈ ಹುಡುಗನ ಹೆಸರು ಮುಸ್ತಫಾ, ಮುಸ್ತಫಾ ಅವರು ವಾಸವಿದ್ದ ಊರಿನಲ್ಲಿ ಸರಿಯಾದ ರಸ್ತೆ ಮತ್ತು ನೀರು ಇರಲಿಲ್ಲ ಮತ್ತು ಅವರ ಊರಿನಲ್ಲಿ ಕೇವಲ…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…
wwe ಫೈಟ್ ನೀವೂ ಎಲ್ಲರೂ ನೋಡೇ ಇರ್ತೀರಿ…ಆದರೆ ನಮ್ಮ ಹಳ್ಳಿ ಹುಡುಗರ wwe ಫೈಟ್ ನೋಡಿದ್ದೀರಾ… ನೋಡಿಲ್ಲಾ ಅಂದ್ರೆ ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…