ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ.

ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು ಹಾಕಿದರು.

ದೇಶಕ್ಕಾಗಿ ದುಡಿದು, ತೆರಿಗೆ ಕಟ್ಟಿದರೂ ಬೆಲೆ ಇಲ್ಲ ಎಂಬುದು ಅವರ ಮನಸ್ಸಿಗೆ ಬಂದಿತ್ತು. ಸಿದ್ಧಾರ್ಥ್ ಶಿಸ್ತು ಸಂಯಮದ ವ್ಯಕ್ತಿ. ಬಹಳ ತಾಳ್ಮೆಯಿಂದ ವರ್ತಿಸುತ್ತಿದ್ದರು. ಗ್ರಾಮೀಣ ಮತ್ತು ಗುಡ್ಡಗಾಡು ಜನಕ್ಕೆ ಉದ್ಯೋಗ ಕೊಟ್ಟ ಮಹಾನೀಯ. ಐಟಿ ದಾಳಿಯ ನಂತರ ಸಿದ್ಧಾರ್ಥ ಕುಗ್ಗಿದ್ದರು. ಮನಸ್ಸಿಗೆ ಬಹಳ ನೋವು ಮಾಡಿಕೊಂಡಿದ್ದರು. ಸಿದ್ಧಾರ್ಥ್ ಅವರು ನಾಪತ್ತೆಯಾದ ಸುದ್ದಿ ಆಘಾತ ತಂದಿದೆ ಎಂದು ಶಾಸಕರು ತಿಳಿಸಿದರು.

ಸಿದ್ಧಾರ್ಥ್ ಅವರು ಸೋಮವಾರ ಸಂಜೆ 7 ಗಂಟೆ ಸುಮಾರಿನಿಂದ ಮಂಗಳೂರಿನ ನೇತ್ರಾವತಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದು, ಇದೀಗ ಅವರ ಹುಡುಕಾಟ ಕಾರ್ಯ ಭರದಿಂದ ಸಾಗುತ್ತಿದೆ. ಸ್ಥಳಕ್ಕೆ ರಾಜಕೀಯ ನಾಯಕರು, ಸಾರ್ವಜನಿಕರು, ಮುಳುಗುತ್ಞರು ಹಾಗೂ ಅಗ್ನಿಶಾಮಕ ದಳದವರು ದೌಡಾಯಿಸಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಸಿದ್ಧಾರ್ಥ್ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಕೂಡ ಬರುವ ಸಾಧ್ಯತೆಗಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.
ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತದ ಪಿತಾಮಹರೆನಿಸಬಹುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಮಹಾತ್ಮಾ ಗಾಂಧೀಜಿಯವರ ಮರಿ ಮೊಮ್ಮಗ ತುಷಾರ್ ಗಾಂಧಿ, ಟ್ರಂಪ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಖಂಡಿಸಿದ್ದಾರೆ. ಭಾರತದ ಪಿತಾಮಹಾ ನರೇಂದ್ರ ಮೋದಿ ಎಂದು ಹೇಳುವ ಟ್ರಂಪ್ ಅಮೆರಿಕಾ ಅಧ್ಯಕ್ಷ ಟ್ರಂಪ್ ಅಮೆರಿಕಾ ಪಿತಾಮಹಾರಲ್ಲೊಬ್ಬರಾದ ಜಾರ್ಜ್ ವಾಷಿಂಗ್ಟನ್ ಅವರ ಸ್ಥಾನದಲ್ಲಿ ತಮ್ಮನ್ನು ಗುರುತಿಸಿಕೊಳ್ಳಲು ಸಿದ್ದರಿದ್ದಾರೆಯೇ ಎಂದು ಗಾಂಧಿ ಮರಿಮೊಮ್ಮಗ ಸಂದರ್ಶನವೊಂದರಲ್ಲಿ ಪ್ರಶ್ನಿಸಿದ್ದಾರೆ. ಸರ್ಕಾರ ಈ ವರ್ಷ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಬರಿ ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…