ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು.

ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್ ರಿಪಬ್ಲಿಕ್ ನಿವಾಸಿ. 5 ಅಡಿ 8 ಅಂಗುಲ ಎತ್ತರವಿರುವ ಲಾರಾ ತೂಕ 60 ಕೆ.ಜಿ. ಆಂಡ್ರೆ ಜೊತೆ ಲಾರಾ ಸಾಮಾನ್ಯವಾಗಿ ಪ್ರವಾಸ ಮಾಡ್ತಾರೆ. ಐಪಿಎಲ್ 9 ಆವೃತ್ತಿಯಲ್ಲಿ ಆಂಡ್ರೆ ಜೊತೆ ಬಂದಿದ್ದರು ಲಾರಾ.

ಆಂಡ್ರೆ ರಸ್ಸೆಲ್ ಪತ್ನಿ ಹೆಸರು ಜಾಸಿಮ್ ಲಾರಾ. ಸೂಪರ್ ಮಾಡೆಲ್. ಜಾಸಿಮ್ ಇನ್ಸ್ಟ್ರಾಗ್ರಾಮ್ ಅಕೌಂಟ್ ನಲ್ಲಿ ತಮ್ಮ ಫೋಟೋಗಳನ್ನು ಅಪ್ಲೋಡ್ ಮಾಡ್ತಿರುತ್ತಾರೆ.

ಲಾರಾ ಹಾಗೂ ಆಂಡ್ರೆ ರಸ್ಸೆಲ್ ಅನೇಕ ವರ್ಷಗಳ ಕಾಲ ರಿಲೇಶನ್ಶಿಪ್ ನಲ್ಲಿದ್ದರು. ನಂತ್ರ 2014ರಲ್ಲಿ ಲಾರಾ- ಆಂಡ್ರೆ ರಸ್ಸೆಲ್ ಉಂಗುರ ಬದಲಿಸಿಕೊಂಡಿದ್ದರು. 2016ರಲ್ಲಿ ಆಂಡ್ರೆ ರಸ್ಸೆಲ್-ಲಾರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಕ್ರಿಕೆಟರ್ ಗಳ ಬಹುತೇಕ ಪತ್ನಿಯರು ಸುಂದರವಾಗಿದ್ದಾರೆ. ಆದ್ರೆ ಈ ಪಟ್ಟಿಯಲ್ಲಿ ಲಾರಾ ಮೊದಲಿದ್ದಾರೆ. ಲಾರಾ ಕಣ್ಣು ಹಾಗೂ ಕೂದಲು ಎರಡೂ ಕಂದು ಬಣ್ಣವಾಗಿದ್ದು ಮತ್ತಷ್ಟು ಆಕರ್ಷಿಸುತ್ತದೆ.




ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…