News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಕ್ರೀಡೆ

ಐಪಿಎಲ್ 2018ರ ಸಂಪೂರ್ಣ ವೇಳಾಪಟ್ಟಿ ಕನ್ನಡದಲ್ಲಿ…ತಿಳಿಯಲು ಮುಂದೆ ಓದಿ ತಪ್ಪದೆ ಶೇರ್ ಮಾಡಿ…

386

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್‌ಶಿಪ್‌ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್‌ಶಿಪ್‌ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು.

ಭಾಗವಹಿಸುವ ತಂಡಗಳು:

ರಾಯಲ್ ಚಾಲೆಂಜರ್ಸ್ ಬೆಂಗಳೂರು,
ಮುಂಬೈ ಇಂಡಿಯನ್ಸ್,
ಚೆನ್ನೈ ಸೂಪರ್ ಕಿಂಗ್ಸ್,
ಕಿಂಗ್ಸ್ ಇಲೆವೆನ್ ಪಂಜಾಬ್,

ಡೆಲ್ಲಿ ಡೇರ್‌ಡೆವಿಲ್ಸ್,
ಕೋಲ್ಕತ್ತಾ ನೈಟ್ ರೈಡರ್ಸ್,
ಸನ್‌ರೈಸರ್ಸ್ ಹೈದರಾಬಾದ್,
ರಾಜಸ್ತಾನ ರಾಯಲ್ಸ್.

ಸೂಚನೆ:-

ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

    ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ. ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ. ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ. ಗಬ್ಬಾರ್ಡ್​ ಇರಾಕ್​…

  • ವಿಶೇಷ ಲೇಖನ

    ಶ್ರೀಗಳು ಸಿದ್ದಗಂಗಾ ಮಠಾಧಿಪತಿಯಾಗಿದ್ದು ಹೇಗೆ ಗೊತ್ತಾ..?ಶ್ರೀಗಳ ದಿನಚರಿ ಹೇಗಿತ್ತು ಗೊತ್ತಾ..!

    ದೇಶ ಮತ್ತು ಸಮಾಜದ ಪ್ರಗತಿಯ ಬಗ್ಗೆ ಕಳಕಳಿಯಿರುವ ಸ್ವಾಮೀಜಿಯವರು ಮುಂದಿನ ಪೀಳಿಗೆಯ ಬೆಳವಣಿಗೆಗಾಗಿ ಪಣತೊಟ್ಟಿರುವರು. ಇವರು ಸಮಾಜದ ಎಷ್ಟೋ ಗಣ್ಯರ ಬಾಲ್ಯ ಜೀವನಗಳ ಪರಿವರ್ತನೆಗೆ ಕಾರಣವಾಗಿದ್ದಾರೆ. ತಮ್ಮ ಮಠದಲ್ಲಿ ಹತ್ತು ಸಾವಿರ ವಿದ್ಯಾರ್ಥಿಗಳಿಗೆ ಆಶ್ರಯವನಿತ್ತು ತ್ರಿವಿಧ ದಾಸೋಹವನ್ನು ಸತತವಾಗಿ ನಡೆಸುತ್ತಾ ಬಂದಿದ್ದಾರೆ.

  • ಉಪಯುಕ್ತ ಮಾಹಿತಿ

    ಪುರಿ ಜಗನ್ನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು

    ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್‌ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…

  • ಸುದ್ದಿ

    ಶಾಕಿಂಗ್ ಸುದ್ದಿ..!ಪ್ರೀತಿಸಿದ ಯುವಕನೊಂದಿಗೆ ತನ್ನ ಪತ್ನಿಯನ್ನು ಮದ್ವೆ ಮಾಡಿದ್ದಲ್ಲದೇ ತನ್ನ ಮಗುವನ್ನು ಧಾರೆ ಎರೆದ ಪತಿಮಹಾರಾಯ..!

    ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ. ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು. ಈ ಸಂದರ್ಭದಲ್ಲಿ ಆತನ…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…