ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಐಸಿಸಿ ಚಾಂಪಿಯನ್ ಟ್ರೋಫಿ ವಿಜೇತ ತಂಡಕ್ಕೆ 2.2 ದಶಲಕ್ಷ ಡಾಲರ್ ಹಣ(ಅಂದಾಜು 14 ಕೋಟಿ ರೂ.) ಬಹುಮಾನ ರೂಪದಲ್ಲಿ ಸಿಗಲಿದೆ.
ಈ ಟೂರ್ನಿಗೆ ಐಸಿಸಿ ಒಟ್ಟು 4.5 ದಶಲಕ್ಷ ಡಾಲರ್(ಅಂದಾಜು 28 ಕೋಟಿ ರೂ.) ಬಹುಮಾನ ನೀಡಲಿದ್ದು, ದ್ವಿತೀಯ ಸ್ಥಾನಿ ತಂಡಕ್ಕೆ 1.1 ದಶಲಕ್ಷ ಡಾಲರ್(ಅಂದಾಜು 7ಕೋಟಿ ರೂ.)ಬಹುಮಾನ ಸಿಗಲಿದೆ.
ಸೆಮಿಫೈನಲ್ನಲ್ಲಿ ಸೋತ ಎರಡೂ ತಂಡಗಳಿಗೆ 4.50 ಲಕ್ಷ ಡಾಲರ್(ಅಂದಾಜು 2.8 ಕೋಟಿ ರೂ.) ಸಿಕ್ಕಿದರೆ, ಗುಂಪಿನಲ್ಲಿ ಮೂರನೇ ಸ್ಥಾನವನ್ನು ಪಡೆಯುವ ಎರಡು ತಂಡಕ್ಕೆ 90 ಸಾವಿರ ಡಾಲರ್(ಅಂದಾಜು 57 ಲಕ್ಷ ರೂ.), ಗುಂಪಿನಲ್ಲಿ ಕೊನೆಯ ಸ್ಥಾನವನ್ನು ಪಡೆದ ತಂಡಕ್ಕೆ 60 ಸಾವಿರ ಡಾಲರ್( ಅಂದಾಜು 38 ಲಕ್ಷ ರೂ.) ಬಹುಮಾನ ಸಿಗಲಿದೆ.
2013ರ ಟೂರ್ನಿಗೆ ಹೋಲಿಸಿದರೆ ಈ ಬಾರಿಯ ಐಸಿಸಿ ಬಹುಮಾನದ ಮೊತ್ತವನ್ನು ಹೆಚ್ಚಿಸಿದ್ದು, ಒಟ್ಟು 5 ಲಕ್ಷ ಡಾಲರ್(ಅಂದಾಜು 3 ಕೋಟಿ ರೂ.) ಹೆಚ್ಚಿನ ಅನುದಾನವನ್ನು ನೀಡಿದೆ. ಜೂನ್1 ರಿಂದ ಜೂನ್ 18ರವರೆಗೆ ಇಂಗ್ಲೆಂಡಿನಲ್ಲಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಇಲ್ಲಿ ಓದಿ :-ಹಳ್ಳಿಯ ಬಾಲ್ಯದ ಆಟಗಳ ಬಗ್ಗೆ ನಿಮಗೆಸ್ಟು ಗೊತ್ತು ???
2013ರಲ್ಲಿ ಇಂಗ್ಲೆಂಡಿನಲ್ಲಿ ನಡೆದ ಚಾಂಪಿಯನ್ಸ್ ಟ್ರೋಪಿ ಪಂದ್ಯಾಟದಲ್ಲಿ ಫೈನಲ್ ನಲ್ಲಿ ಇಂಗ್ಲೆಂಡ್ ತಂಡವನ್ನು 5 ರನ್ ಗಳಿಂದ ಸೋಲಿಸಿ ಭಾರತ ಚಾಂಪಿಯನ್ ಪಟ್ಟವನ್ನು ಆಲಂಕರಿಸಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನಸರಣಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಮುನ್ನ ಭಾರತ ಕ್ರಿಕೆಟ್ ತಂಡ& ದಕ್ಷಿಣ ಆಫ್ರಿಕಾ ತಂಡ ಪ್ರಕಟಗೊಂಡಿದೆ ಭಾರತ ಕ್ರಿಕೆಟ್ ತಂಡ(18 ಸದಸ್ಯರು) ಕೆ.ಎಲ್.ರಾಹುಲ್(ನಾಯಕ) ಜಸ್ಪ್ರೀತ್ ಬುಮ್ರಾ(ಉಪನಾಯಕ) ಶಿಖರ್ ಧವನ್ ಋತುರಾಜ್ ಗಾಯಕ್ವಾಡ್ ವಿರಾಟ್ ಕೊಹ್ಲಿ ಸೂರ್ಯ ಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ವೆಂಕಟೇಶ್ ಅಯ್ಯರ್ ರಿಷಭ್ ಪಂತ್(ವಿ.ಕೀ) ಇಷಾನ್ ಕಿಷನ್ (ವಿ.ಕೀ) ಯಜುವೇಂದ್ರ ಚಹಲ್ ರವಿಚಂದ್ರನ್ ಅಶ್ವಿನ್ ವಾಷಿಂಗ್ಟನ್ ಸುಂದರ್ ಭುವನೇಶ್ವರ ಕುಮಾರ್ ದೀಪಕ್ ಚಹರ್ ಪ್ರಸಿದ್ಧ ಕೃಷ್ಣ ಶಾರ್ದೂಲ್ ಠಾಕೂರ್…
![]()
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…