ಜೀವನಶೈಲಿ

ಒಂದು ಕಾಲದಲ್ಲಿ ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ಒಡೆಯನಾಗಿದ್ದು ಹೇಗೆ ಗೋತ್ತಾ?ತಿಳಿಯಲು ಈ ಲೇಖನ ಓದಿ..

769

ಅಂದು ಸೈಕಲ್ ನಲ್ಲಿ ಹಳ್ಳಿ ಹಳ್ಳಿ ತಿರುಗಿ ರೈತರಿಂದ ಹಾಲು ಸಂಗ್ರಹಿಸುತ್ತಿದ್ದ ಇವರು, ಇಂದು 255 ಕೋಟಿ ವಹಿವಾಟಿನ ಒಡೆಯನಾಗಿದ್ದು ಹೇಗೆ ಗೋತ್ತಾ? ಓದಿ ಈ ಸ್ಪೂರ್ತಿದಾಯಕ ಸ್ಟೋರಿಯನ್ನು..!

ಒಂದು ಕಾಲದಲ್ಲಿ ಆರ್ಥಿಕ ಸಂಕಷ್ಟದಿಂದ ತಮ್ಮ ಜೀವನ ನಡೆಸಲು ಆಗದ ಪರಿಸ್ಥಿತಿಯಲ್ಲಿದ್ದ ಇವರು ತನ್ನ ಗ್ರಾಮದಲ್ಲಿ ರೈತರಿಂದ ಹಾಲು ಸಂಗ್ರಹಿಸುವ ಕೆಲಸವನ್ನು ಪ್ರಾರಂಭಿಸುತ್ತಾರೆ. ಅಂದು ಆ ಕೆಲಸವನ್ನು ಮಾಡಲು ಶುರು ಮಾಡಿದ್ದ ಇವರು ೨ದಶಕಗಳ ನಂತರ ೨೫೫ ಕೋಟಿಯ ಒಡೆಯನಾಗಿದ್ದರೆ.

ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.

ಹಾಗು ಇವರ ಕಂಪನಿಯಲ್ಲಿ 1.8 ಲಕ್ಷ ಲೀಟರ್ ಪ್ಯಾಕ್ಡ್ ಹಾಲು, 1.2 ಮೆಟ್ರಿಕ್ ಟನ್ಗಳಷ್ಟು ಪನೀರ್, 10 ಮೆಟ್ರಿಕ್ ಟನ್ಗಳಷ್ಟು ಮೊಸರು , 10-12 ಮೆಟ್ರಿಕ್ ಟನ್ಗಳಷ್ಟು ತುಪ್ಪ, 1,500 ಕ್ಯಾನ್ಗಳ ರಾಸಗುಲ್ಲಾಸ್ ಮತ್ತು 500 ಕ್ಯಾನುಗಳ ಗುಲಾಬ್ ಜಾಮೂನ್ಗಳನ್ನು ಪ್ರತಿ ದಿನವೂ ಮಾರಾಟ ಮಾಡುತ್ತಾರೆ. ಅಷ್ಟೇ ಅಲ್ಲದೆ ಮುಂದಿನ ದಿನಗಳಲ್ಲಿ 2017-18ರಲ್ಲಿ ಇವರು 300 ಕೋಟಿ ರೂಪಾಯಿ ವಹಿವಾಟಿನ ಗುರಿ ಹೊಂದಿದ್ದಾರೆ. ಪ್ರಸ್ತುತ ದಿನದಲ್ಲಿ ಆರ್ಥಿಕವಾಗಿ ಅಷ್ಟೆಲ್ಲ ಬೆಳೆದಿದ್ದರು ಸರಳವಾದ ಜೀವನವನ್ನು ನಡೆಸುತ್ತಿದ್ದಾರೆ.

ಜುಲೈ 25, 1958 ರಂದು ಪಶ್ಚಿಮ ಬಂಗಾಳದ ನಾಧಿಯ ಜಿಲ್ಲೆಯ ಫುಲಿಯಾ ಗ್ರಾಮದಲ್ಲಿ ಜನಿಸಿದ ನಾರಾಯಣ್ ಅವರು ಮೂರು ಸಹೋದರರನ್ನು ಹೊಂದಿದ್ದಾರೆ ಮತ್ತು ಇಬ್ಬರು ಸಹೋದರಿಯರಿದ್ದಾರೆ. ಅವರ ತಂದೆ, ಬಿಮಾಂಡು ಮಜುಂದಾರ್ ರೈತರಾಗಿದ್ದರು, ಅವರ ತಾಯಿ ಬಸಂತಿ ಮಜುಂದಾರ್ ಗೃಹಿಣಿಯಾಗಿದ್ದರು.ಇವರ ತಂದೆ ಹಳ್ಳಿಯಲ್ಲಿ ಒಂದು ಎಕರೆ ಭೂಮಿಯನ್ನು ಹೊಂದಿದ್ದನು ಆದರೆ ಕುಟುಂಬವನ್ನು ಚಲಾಯಿಸಲು ಅದು ಸಾಕಾಗಲಿಲ್ಲ” ಎಂದು ನಾರಾಯಣ್ ಹೇಳುತ್ತಾರೆ. ಇವರ ತಂದೆ ಕೆಲವೊಮ್ಮೆ ಚಿಕ್ಕ ಪುಟ್ಟ ಉದ್ಯೋಗವನ್ನು ಮಾಡುತ್ತಿದ್ದರು, ಆದರೆ ನಾನು ಹುಟ್ಟಿದ ಸಮಯದಲ್ಲಿ ಅವರು ತಿಂಗಳಿಗೆ ರೂ 100 ಅಥವಾ ಅದಕ್ಕೂ ಹೆಚ್ಚಿನ ಹಣ ಸಂಪಾದಿಸಲು ಸಾಧ್ಯವಾಗಲಿಲ್ಲ. ಹಣಕಾಸಿನ ಪರಿಸ್ಥಿತಿ ಒತ್ತಡದಿಂದ ಕೂಡಿತ್ತು.

ಇಷ್ಟೆಲ್ಲ ಕಷ್ಟದ ನಡುವೆಯೂ ನಾರಾಯಣ್ ಅವರು ವಿದ್ಯಾಭ್ಯಾಸವನ್ನು ಮಾಡಲು ಮುಂದಾಗುತ್ತಾರೆ. ರಣಘಾಟ್ ಕಾಲೇಜಿನಲ್ಲಿ ರಸಾಯನಶಾಸ್ತ್ರದಲ್ಲಿ ತಮ್ಮ ಪದವಿಯನ್ನು ಪ್ರಾರಂಭಿಸಿದರು ಆದರೆ ಒಂದು ವರ್ಷದಲ್ಲಿ ಆಸಕ್ತಿ ಕಳೆದುಕೊಂಡರು. ನಾನು ಉದ್ಯೋಗವನ್ನು ಮಾಡಬೇಕೆಂದು.ಇವರ ಊರಿನ ಜಾನುವಾರು ಅಧಿಕಾರಿ ಒಬ್ಬರು ರಸಾಯನಶಾಸ್ತ್ರ ಪದವಿಗೆ ಬದಲಾಗಿ ಡೈರಿ ಫಾರ್ಮ್ನಲ್ಲಿ ಕೋರ್ಸ್ ಮಾಡಿದರೆ ಬಹು ಬೇಗ ಕೆಲಸವನ್ನು ಪಡೆಯ ಬಹುದು ಎಂದು ಸಲಹೆ ನೀಡುತ್ತಾರೆ. ಅವರ ಸಲಹೆಯನ್ನು ಇಷ್ಟ ಪಟ್ಟು ಆ ಕೋರ್ಸನ್ನು ಮಾಡಲು ನಿರ್ಧರಿಸುತ್ತಾರೆ.

1975 ರಲ್ಲಿ, ಅವರು ಡೈರಿ ಟೆಕ್ನಾಲಜಿಯಲ್ಲಿ ಬಿ.ಟೆಕ್ ಅನ್ನು ಹರಿಯಾಣದ ಕರ್ನಾಲ್ನ ರಾಷ್ಟ್ರೀಯ ಡೈರಿ ಇನ್ಸ್ಟಿಟ್ಯೂಟ್ನಲ್ಲಿ ಪ್ರಾರಂಭಿಸಿದರು. ಇದು ನಾಲ್ಕು ವರ್ಷಗಳ ಕೋರ್ಸ್ ಆಗಿತ್ತು. ತಮ್ಮ ಜೀವನ ವೆಚ್ಚಗಳಿಗೆ ಹಣ ಬೇಕಾಗುವ ಸಲುವಾಗಿ 5 ರಿಂದ 7 ರವರೆಗೆ ಹಾಲಿನಡೈರಿಯಲ್ಲಿ ಸೇಲ್ಸ್ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು.

ನಾರಾಯಣ್ ಅವರು ತಮ್ಮ ಜೀವನದ ಹಾದಿಯ ಕುರಿತು ಹೇಳುವ ಮಾತುಗಳು
“ನನ್ನ ತಂದೆ ಸುಮಾರು 12,000 ರೂಪಾಯಿಗಳ ಕೋರ್ಸ್ ಶುಲ್ಕವನ್ನು ಪಾವತಿಸಲು ತನ್ನ ಭೂಮಿಯನ್ನು ಈಗಾಗಲೇ ಮಾರಾಟ ಮಾಡಿದ್ದರಿಂದ ನನ್ನ ದಿನನಿತ್ಯದ ಖರ್ಚುಗಳಿಗಾಗಿ ನಾನು ಕೆಲಸ ಮಾಡಲು ಪ್ರಾರಂಭಿಸಿದ್ದೆ.”

ಬೇರೆ ಬೇರೆ ಕಂಪೆನಿಗಳಲ್ಲಿ ಕಡಿಮೆ ಸಂಬಳಕ್ಕೆ ಕೆಲಸ ಮಾಡಿ ಅನುಬವನ್ನು ಪಡೆದರು ಕಾಲ ಕ್ರಮೇಣ ತಿಂಗಳಿಗೆ ರೂ 50,000 ರ ವೇತನದೊಂದಿಗೆ ಜನರಲ್ ಮ್ಯಾನೇಜರ್ ಆಗಿ ಮತ್ತೊಂದು ಡೈರಿ ಸಂಸ್ಥೆಯೊಂದನ್ನು ಸೇರಿಕೊಂಡರು. ಈ ಕಂಪನಿಯು ಹಾಲು ಮತ್ತು ಹಾಲು ಉತ್ಪನ್ನಗಳನ್ನು ತಯಾರಿಸಿತು, ಮತ್ತು ಅವರು 2005 ರವರೆಗೆ 10 ವರ್ಷಗಳವರೆಗೆ ಅವರೊಂದಿಗೆ ಕೆಲಸ ಮಾಡಿದರು.

ಆ ಕಂಪನಿಯ ಮಾಲೀಕರು ಇವರಿಗೆ ಸ್ವಂತ ವ್ಯವಹಾರವನ್ನು ಆರಂಭಿಸಲು ಪ್ರೋತ್ಸಾಹಿಸಿದರು. ಮುಖ್ಯವಾಗಿ ಅವರ ಪ್ರೋತ್ಸಾಹ ಮತ್ತು ಪ್ರೇರಣೆ ಇವರ ಯಶಸ್ಸಿಗೆ ಕಾರಣ ಅನ್ನುತ್ತಾರೆ. ಹಾಗೆ ತಮ್ಮ ಸ್ವಂತ ವ್ಯವಹಾರವನ್ನು ಪ್ರಾಂಭಿಸಿ ಮಾರುಕಟ್ಟೆಯಲ್ಲಿ ಇವ್ರ ಉದ್ಯಮ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿದೆ. ಕಷ್ಟ ಪಟ್ಟರೆ ಆ ಭಗವಂತ ಅದಕ್ಕೆ ಸರಿಯಾದ ಪ್ರತಿ ಫಲ ಕೊಡುತ್ತಾನೆ ಅನ್ನೋದಕ್ಕೆ ಇವರು ಉದಾಹರಣೆಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೇತುವೆ ಮೇಲಿಂದ ಬಸ್ ಪಲ್ಟಿ…..29 ಪ್ರಯಾಣಿಕರ ಮರಣ…..!

    ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಜೀವನಶೈಲಿ

    ನೀವು ಮಧ್ಯಾಹ್ನ ನಿದ್ದೆ ಮಾಡ್ತೀರಾ..!ಹಾಗಾದ್ರೆ ನಿಮ್ಗೆ ಇಲ್ಲಿದೆ ನೋಡಿ ಸಖತ್ ಸುದ್ದಿ…

    ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….