ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.
ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..
ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..
ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…
ಓದು ಜೀವನಕ್ಕೆ ತುಂಬಾನೇ ಮುಖ್ಯ., ವಿದ್ಯೆ ಮುಖ್ಯ ಆದ್ರೆ ವಿನಯ ಅತ್ಯಗತ್ಯ. ವಿನಯಾನ ಯಾವ ಶಾಲೇಲೂ ಹೇಳಿಕೊಡಲ್ಲ. ಯೋಗ ಎಲ್ಲರಿಗೂ ಬರಬಹುದು, ಆದ್ರೆ ಯೋಗ್ಯತೆ ಕೆಲವರಿಗೆ ಮಾತ್ರ ಇರತ್ತೆ.. ” ದೇಶ ಸುತ್ತಿ ನೋಡು, ಕೋಶ ಓದಿ ನೋಡು” ಅಂತಾರೆ ದೊಡ್ಡವರು. ಹಾಗೆ ಎಲ್ಲಾ ಜ್ಞಾನಾನೂ ಪುಸ್ತಕದಿಂದಾನೆ ಸಿಗಲ್ಲ, ಅನುಭಾವಾನೂ ಅಷ್ಟೇ ಮುಖ್ಯ. 1. ಅಕ್ಷಯ್ ಕುಮಾರ್:- ಮಾರ್ಷಲ್ ಆರ್ಟ್ಸ್ ಮುಂದುವರಿಸಬೇಕು ಅಂತ ಕಾಲೇಜನ್ನ ಬಿಟ್ರು. ಇವ್ರೊಂಥರ ಮಲ್ಟಿ ಟ್ಯಾಲೆಂಟೆಡ್. ನಟನೆ ಮಾಡ್ತಾರೆ, ಅಡಿಗೆ ಮಾಡ್ತಾರೆ, ಫೈಟ್…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಕಡಿಮೆ ಹಣ ಹೂಡಿಕೆ ಮಾಡಿ ಹೆಚ್ಚಿನ ಹಣ ವಾಪಸ್ ಪಡೆಯಲು ಯಾರು ಬಯಸುವುದಿಲ್ಲ ಹೇಳಿ. ಪ್ರತಿಯೊಬ್ಬರೂ ಕೈತುಂಬ ಸಂಪಾದನೆ ಮಾಡುವ ಬಗ್ಗೆ ಆಲೋಚನೆ ಮಾಡ್ತಾರೆ. ಕಡಿಮೆ ಹಣ ಹೂಡಿ ಹೆಚ್ಚು ಲಾಭ ಪಡೆಯಲು ಬಯಸುವವರಿಗೆ ಎಲ್ಐಸಿ ಹೊಸ ಪಾಲಿಸಿಯೊಂದನ್ನು ಶುರು ಮಾಡಿದೆ. ಎಲ್ಐಸಿ ಈ ಪ್ಲಾನ್ ನಲ್ಲಿ ಪ್ರತಿ ದಿನ 121 ರೂಪಾಯಿ ಹಣ ಹೂಡಿದ್ರೆ 25 ವರ್ಷಗಳ ನಂತ್ರ 27 ಲಕ್ಷ ರೂಪಾಯಿ ನಿಮ್ಮ ಕೈ ಸೇರುತ್ತದೆ. ಮಗಳ ಮದುವೆಗೆ ಸಹಾಯವಾಗಲಿ ಎನ್ನುವ ಕಾರಣಕ್ಕೆ ಎಲ್ಐಸಿ…
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.