ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಹಾಗೆಯೇ ತನಗೆ ಸಿಗದೆ ಇದ್ದ ಸುಖ, ಸೌಲಭ್ಯಗಳು ತನ್ನ ಮಗಳಿಗೆ ಸಿಗಬೇಕು, ಮುಂದೆ ಜೀವನದಲ್ಲಿ ಅವಳಿಗೆ ಯಾವ ರೀತಿಯಲ್ಲೂ
ಕಷ್ಟಗಳೂ ಬರಬಾರದು ಎಂದು ಹೃದಯಪೂರ್ವಕವಾಗಿ ಆಸೆ ಪಡುವ ಒಂದು ಜೀವ ಇದೆ ಈ ಭೂಮಿಯ ಮೇಲೆ ಎಂದರೆ
ಅದು ನಮ್ಮ ನಿಮ್ಮನ್ನೆಲ್ಲಾ ಹೆತ್ತ ತಾಯಿಮಾತ್ರ.

ಅವಳ ಪ್ರೀತಿ, ವಾತ್ಸಲ್ಯಕ್ಕೆ ಸರಿಸಾಟಿ ಯಾರೂಇಲ್ಲ…..ತಾಯಿಯೇ ಮಕ್ಕಳಿಗೆ ಎಲ್ಲಾ…ಇದನ್ನು ನಂಬಿದವರಿಗೆ ಯಾವತ್ತೂ
ಕೆಟ್ಟದಾಗಿಲ್ಲ…ನಾವು ಕಾಣದೆ ಇರೋ ಸ್ವರ್ಗ ಹೇಗಿದೆಯೋ ಗೊತ್ತಿಲ್ಲ ಆದರೆ ನಾವು ಕಾಣುವ ಅಮ್ಮನ ಮಡಿಲೇ ಸ್ವರ್ಗಕ್ಕಿಂತ ಮಿಗಿಲು,ಅನ್ನುವುದು ಮಾತ್ರ ಸಾರ್ವಕಾಲಿಕ ಸತ್ಯ….ಇದನ್ನು ಯಾರೂ ಅಲ್ಲಗೆಳೆಯುವಂತಿಲ್ಲ..

ನಾ ಹುಟ್ಟಿದ ಮೇಲೆ ತಾನೆ ನೀ ನಿನಗಾಗಿ ಬದುಕೋದ ಮರೆತದ್ದು.. ನನ್ನಲ್ಲೆ ನಿನ್ನ ಬದುಕ ಕಾಣತೊಡಗಿದ್ದು ಎಂತಹ ಅನುಬಂದವಿದು ಸೃಷ್ಟಿಕರ್ತನ ನಿಷ್ಕಲ್ಮಶ ಸಂಬಂದವಿದು..
ನಾ ಗರ್ಭದಲ್ಲಿರುವಾಗಲೇ ನನ್ನ ಮೇಲೆ ಕಟ್ಟತೊಡಗಿದ ಕನಸುಗಳನೆಲ್ಲ ಎಲ್ಲರೊಡನೆ ವಿವರಿಸುತ್ತಿದ್ದೆ.. ಅಂದೆ ನಿನ್ನೆಲ್ಲಾ ಕನಸು ನಾನಗತೊಡಗಿದೆ..
ಅತ್ತರೆ ಹಸಿವೆಂದು ಮೊದಲು ಎದೆಹಾಲ ಉಣಿಸಿ.. ನನ್ನ ಖುಶಿಗೆಂದು ಅಪ್ಪನಿಂದ ಏನೆಲ್ಲಾ ಆಟಾಸಾಮಾನ ತರಸಿ.. ನನ್ನ ನಗುವ ನೀ ನೋಡುತ್ತಿದ್ದೆ..

ತುತ್ತು ತಿನ್ನಲು ಹಟತೊಟ್ಟರೆ ಮುತ್ತು ನೀಡುತ, ಅಪ್ಪನನ್ನೇ ಆನೆ ಮಾಡಿ ನನ್ನ ಅಂಬಾರಿಯಂತೆ ಕೂರಿಸಿ ಏನೆಲ್ಲಾ ಆಟ ಆಡಿಸಿ ಚಂದಮಾಮನ ಕೊಡಿಸೋ ಆಸೆ ತೋರಿಸಿ ನನ್ನ ಕಿಲ ಕಿಲ ನಗುವಲಿ ಆ ನಗುವ ನಡುವಲಿ ತುತ್ತು ತಿನ್ನಿಸಿ ಏನೆಲ್ಲಾ ಸಂತಸವ ಕಾಣುತ್ತಿದ್ದೆ..
ನೀನು ನಿನಗೋಸ್ಕರ ಅಂದಿನಿಂದ ಖುಷಿಪಟ್ಟ ದಿನ ನಾ ನೋಡಲೇ ಇಲ್ಲವಲ್ಲ ಕಾರಣ ನಿನಗೆ ನಾನೇ ಎಲ್ಲ ಅಲ್ಲ.. ನನ್ನ ಕಣ್ಣಲೊಂದು ಹನಿ ಬಿದ್ದರೆ ಅಂದು ಮರುಗಿದವಳು ನೀನೆ ಇಂದಿಗೂ ಎಲ್ಲಿದ್ದರು ಕನಳುವಳು ನೀನೆ.. ನಿನ್ನ ಋಣ ಹೇಗೆ ತೀರಿಸಲಿ ಮರು ಜನ್ಮದಲ್ಲಾದರೂ ನನಗೆ ಕರುಣಿಸು ನಿನ್ನ ಸ್ಥಾನವ…

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಮರಾವತಿ, ಸೆ.29-ಚುನಾವಣೆಗೂ ಮುನ್ನವೇ ರಾಜ್ಯಾದಾದ್ಯಂತ ಮದ್ಯ ನಿಷೇಧ ಮಾಡಲಾಗುವುದು ಎಂದು ಭರವಸೆ ನೀಡಿದ್ದ ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಹಂತ ಹಂತವಾಗಿ ಜಾರಿಗೆ ತರಲು ಕ್ರಮಗಳನ್ನು ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದಲೇ ಕಾರ್ಯಪ್ರವೃತ್ತವಾಗುವ ಜಗನ್ ಸರ್ಕಾರವು 3500 ಖಾಸಗಿ ಮದ್ಯದ ಅಂಗಡಿಗಳನ್ನು ಸರ್ಕಾರದ ಅಧೀನಕ್ಕೆ ಪಡೆದುಕೊಳ್ಳಲು ಕ್ರಮಕೈಗೊಂಡಿದೆ. ಆಂಧ್ರದಾದ್ಯಂತ ಕಾರ್ಯಾಚರಣೆ ನಡೆಸಿದ್ದ ರಾಜ್ಯ ಪಾನೀಯ ನಿಗಮವು ಸೆಪ್ಟೆಂಬರ್ 1 ರಂದೇ 475 ವೈನ್ಶಾಪ್ಗಳನ್ನು ಒಳಪಡಿಸಿಕೊಂಡಿತ್ತು, ಈಗ ರಾಜ್ಯಾದಾದ್ಯಂತ 4380 ಮದ್ಯದಂಗಡಿಗಳಿದ್ದು ಅ.1 ರಿಂದ ಅದರ ಸಂಖ್ಯೆಯನ್ನು…
ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ನಮ್ಮ ದೈನಂದಿನ ದಿನ ಪತ್ರಿಕೆಗಳಲ್ಲಿ ಲಕ್ಷಗಟ್ಟಲೆ ಖರ್ಚು ಮಾಡಿ ಫ್ಯಾನ್ಸಿ ನಂಬರ್ಗಳನ್ನು ಖರೀದಿಸುವ ಸುದ್ದಿಗಳನ್ನು ಓದಿರುತ್ತೇವೆ. ಆದರೇ, ಇಲ್ಲೊಬ್ಬ ಉದ್ಯಮಿ ತನ್ನ ದುಬಾರಿ ಸೂಪರ್ ಕಾರಿನ ಫ್ಯಾನ್ಸಿ ನಂಬರ್ ಪ್ಲೇಟ್ ಅನ್ನು ಮಾರಾಟ ಮಾಡಲು ನಿರ್ಧರಿಸಿದ್ದು, ಇದರ ಬೆಲೆಯು ಕೇವಲ 132 ಕೋಟಿ ಎಂದು ಹೇಳಿಕೊಂಡಿದ್ದಾನೆ.ಹೌದು, ಬ್ರಿಟನ್ನಲ್ಲಿ ಭಾರೀ ಜನಪ್ರಿಯತೆ ಗಳಿಸಿರುವ ‘ಎಫ್1’ ನಂಬರ್ ಪ್ಲೇಟ್ಗೆ ಇದೀಗ ಭಾರೀ ಬೇಡಿಕೆ ಸೃಷ್ಠಿಯಾಗಿದೆ. ಈ ಹಿಂದೆ 2008ರಲ್ಲಿ ಕೇವಲ 4.5 ಕೋಟಿ ಬೆಲೆ ಹೊಂದಿದ್ದ ಎಫ್1 ನಂಬರ್ ಪ್ಲೇಟ್ಗಳು…