ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ವಯ ಭಂವರ್’ಲಾಲ್ ಬಂಗ್ ಎಂಬಾತನ ಮಗಳ ಮದುವೆ ದಿನೇಶ್ ಎಂಬಾತನ ಮಗ ವಿವೇಕ್’ನೊಂದಿಗೆ ನಿಶ್ಚಯವಾಗಿತ್ತು. ವರ ಯುವಕ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದರೆ, ಮಧುಮಗಳೂ ಎಲ್’ಎಲ್’ಬಿ ಮುಗಿಸಿದ್ದಳು. ಹೀಗಿರುವಾಗ ಇವರಿಬ್ಬರ ಮದುವೆ ದಿನದಂದು ಮದುಮಗಳ ಮನೆಗೆ ವರ ಹಾಗೂ ದಿಬ್ಬಣವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲಾಯಿತು.
ಮದುವೆಯ ಸಂಪ್ರದಾಯಗಳನ್ನು ಒಂದಾದ ಬಳಿಕ ಒಂದರಂತೆ ನಡೆಯುತ್ತಿದ್ದವು ಹೀಗಿರುವಾಗ ಮದುವೆಯ ಪ್ರಮುಖ ಭಾಗವೆಂದೇ ಪರಿಗಣಿಸುವ ಸಪ್ತಪದಿಯೂ ನಡೆದಿತ್ತು. ಆದರೆ ಅಷ್ಟರಲ್ಲೇ ವರ ಮಧುಮಗಳ ಕಿವಿಯಲ್ಲಿ ತನ್ನದೊಂದು ಬೇಡಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ಈತನ ಆ ಬೇಡಿಕೆ ಕೇಳಿ ಕೆರಳಿದ ವಧು ಬೇಡಿಕೆ ಪೂರೈಸಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ವಾಸ್ತವವಾಗಿ ವರ ತನಗೆ ಇಷ್ಟವಾಗುವಂತೆ ಫೋಟೋಗೆ ಫೋಸ್ ನೀಡಬೇಕೆಂದು ಕೇಳಿಕೊಂಡಿದ್ದಾನೆ. ಈ ವೇಳೆ ವಧು ಎಲ್ಲರೆದುರು ಅಂತಹ ಭಂಗಿಯಲ್ಲಿ ಫೋಟೋ ತೆಗೆಸುವುದು ಸರಿಯಲ್ಲ ಎಂದು ನಿರಾಕರಿಸಿದ್ದಾಳೆ.
ಮದುಮಗಳ ಈ ಪ್ರತಿಕ್ರಿಯೆ ಕೇಳಿ ಯುವಕ ಕೋಪಗೊಂಡಿದ್ದಾನೆ. ವಧು ಕೂಡಾ ತಾನೂ ಕಮ್ಮಿ ಇಲ್ಲ ಎನ್ನುವಂತೆ ತನ್ನ ನಿರ್ಧಾರದಿಂದ ಅವರು ಕೂಡ ಹಿಂದೆ ಸರಿದಿಲ್ಲ. ನಿಧಾನವಾಗಿ ಈ ವಿವಾದ ಹೆಚ್ಚಾಗಿದ್ದು, ಎರಡೂ ಕಡೆಯ ಸಂಬಂಧಿಕರ ನಡುವೆ ಜಗಳವೇರ್ಪಟ್ಟಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ವರ ವಧು ಕೂಡಾ ಹೊಡೆದಾಡಿಕೊಂಡಿದ್ದಾರೆ. ಮದುವೆ ಮಂಟಪದಲ್ಲಿ ನಡೆದ ಈ ಜಗಳದಲ್ಲಿ ವರನ ಸಹೋದರನ ತಲೆಗೆ ಗಂಭೀರ ಗಾಯವೂ ಆಗಿದೆ ಎಂದು ವರದಿಯಾಗಿದೆ. ಆದರೆ ಈ ಜಗಳ ನೋಡಿದ ವ್ಯಕ್ತಿಯೊಬ್ಬ ಆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಸೂಚನೆ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈ ಜಗಳವನ್ನು ಮಾತುಕತೆಯಲ್ಲೇ ಕೊನೆಗೊಳಿಸಲು ಯತ್ನಿಸಿದ್ದಾರೆ.
ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಗಿ ಬೇರೆ ವಿಧಿ ಇಲ್ಲದೇ ವರ ಹಾಗೂ ಕೆಲ ಸಂಬಂಧಿಗಳನ್ನು ಬಂಧಿಸಿದ ಪೊಲೀಸರು ಠಾಣೆಗೊಯ್ದಿದ್ದು, ಅಲ್ಲಿ ಅವರನ್ನು ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಷ್ಟರಲ್ಲೇ ವಧುವಿನ ತಂದೆಯೂ ಇಂತಹ ಜಗಳಕಾಯುವ ಕುಟುಂಬಕ್ಕೆ ನನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಈ ಸಂಬಂಧವನ್ನೇ ಮುರಿದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..
2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..
ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು