ಸಂಬಂಧ

ಒಂದು ಫೋಟೋಗಾಗಿ ಮದುವೆಮನೆಯಲ್ಲೇ ಕಿತ್ತಾಡಿಕೊಂಡ ವಧು ವರರು!ಆಮೇಲೆ ಏನಾಯ್ತು ಗೊತ್ತಾ???

2622

ಕೆಲವಾರು ಮದುವೆ ಸಮಾರಂಭಗಳಲ್ಲಿ  ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು  ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.

ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ವಯ ಭಂವರ್’ಲಾಲ್ ಬಂಗ್ ಎಂಬಾತನ ಮಗಳ ಮದುವೆ ದಿನೇಶ್ ಎಂಬಾತನ ಮಗ ವಿವೇಕ್’ನೊಂದಿಗೆ ನಿಶ್ಚಯವಾಗಿತ್ತು. ವರ ಯುವಕ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದರೆ, ಮಧುಮಗಳೂ ಎಲ್’ಎಲ್’ಬಿ ಮುಗಿಸಿದ್ದಳು. ಹೀಗಿರುವಾಗ ಇವರಿಬ್ಬರ ಮದುವೆ ದಿನದಂದು ಮದುಮಗಳ ಮನೆಗೆ ವರ ಹಾಗೂ ದಿಬ್ಬಣವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲಾಯಿತು.

ಮದುವೆಯ ಸಂಪ್ರದಾಯಗಳನ್ನು ಒಂದಾದ ಬಳಿಕ ಒಂದರಂತೆ ನಡೆಯುತ್ತಿದ್ದವು ಹೀಗಿರುವಾಗ ಮದುವೆಯ ಪ್ರಮುಖ ಭಾಗವೆಂದೇ ಪರಿಗಣಿಸುವ ಸಪ್ತಪದಿಯೂ ನಡೆದಿತ್ತು. ಆದರೆ ಅಷ್ಟರಲ್ಲೇ ವರ ಮಧುಮಗಳ ಕಿವಿಯಲ್ಲಿ ತನ್ನದೊಂದು ಬೇಡಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ಈತನ ಆ ಬೇಡಿಕೆ ಕೇಳಿ ಕೆರಳಿದ ವಧು ಬೇಡಿಕೆ ಪೂರೈಸಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ವಾಸ್ತವವಾಗಿ ವರ ತನಗೆ ಇಷ್ಟವಾಗುವಂತೆ ಫೋಟೋಗೆ ಫೋಸ್ ನೀಡಬೇಕೆಂದು ಕೇಳಿಕೊಂಡಿದ್ದಾನೆ. ಈ ವೇಳೆ ವಧು ಎಲ್ಲರೆದುರು ಅಂತಹ ಭಂಗಿಯಲ್ಲಿ ಫೋಟೋ ತೆಗೆಸುವುದು ಸರಿಯಲ್ಲ ಎಂದು ನಿರಾಕರಿಸಿದ್ದಾಳೆ.

ಮದುಮಗಳ ಈ ಪ್ರತಿಕ್ರಿಯೆ ಕೇಳಿ ಯುವಕ ಕೋಪಗೊಂಡಿದ್ದಾನೆ. ವಧು ಕೂಡಾ ತಾನೂ ಕಮ್ಮಿ ಇಲ್ಲ ಎನ್ನುವಂತೆ ತನ್ನ ನಿರ್ಧಾರದಿಂದ ಅವರು ಕೂಡ ಹಿಂದೆ ಸರಿದಿಲ್ಲ. ನಿಧಾನವಾಗಿ ಈ ವಿವಾದ ಹೆಚ್ಚಾಗಿದ್ದು, ಎರಡೂ ಕಡೆಯ ಸಂಬಂಧಿಕರ ನಡುವೆ ಜಗಳವೇರ್ಪಟ್ಟಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ವರ ವಧು ಕೂಡಾ ಹೊಡೆದಾಡಿಕೊಂಡಿದ್ದಾರೆ. ಮದುವೆ ಮಂಟಪದಲ್ಲಿ ನಡೆದ ಈ ಜಗಳದಲ್ಲಿ ವರನ ಸಹೋದರನ ತಲೆಗೆ ಗಂಭೀರ ಗಾಯವೂ ಆಗಿದೆ ಎಂದು ವರದಿಯಾಗಿದೆ. ಆದರೆ ಈ ಜಗಳ ನೋಡಿದ ವ್ಯಕ್ತಿಯೊಬ್ಬ ಆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಸೂಚನೆ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈ ಜಗಳವನ್ನು ಮಾತುಕತೆಯಲ್ಲೇ ಕೊನೆಗೊಳಿಸಲು ಯತ್ನಿಸಿದ್ದಾರೆ.

ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಗಿ ಬೇರೆ ವಿಧಿ ಇಲ್ಲದೇ ವರ ಹಾಗೂ ಕೆಲ ಸಂಬಂಧಿಗಳನ್ನು ಬಂಧಿಸಿದ ಪೊಲೀಸರು ಠಾಣೆಗೊಯ್ದಿದ್ದು, ಅಲ್ಲಿ ಅವರನ್ನು ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಷ್ಟರಲ್ಲೇ ವಧುವಿನ ತಂದೆಯೂ ಇಂತಹ ಜಗಳಕಾಯುವ ಕುಟುಂಬಕ್ಕೆ ನನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಈ ಸಂಬಂಧವನ್ನೇ ಮುರಿದಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ತಿಮ್ಮಪ್ಪನನ್ನು ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಮಾರ್ಚ್, 2019) ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ – ಆದರೆ ಅದು ನಿಮ್ಮ ಕೈಯಿಂದ…

  • ಸುದ್ದಿ

    ಪ್ರಾಣಿಗಳು ವಾಸಿಸುವ ಗುಹೆಯೊಳಗೆ ಶಿವಲಿಂಗದ ದರ್ಶನ, ಶಿವಭಕ್ತರ ಯಾತ್ರೆ! ಕರಾವಳಿಯಲ್ಲೊಂದು ವಿಶೇಷ ಗುಹಾ ದೇವಾಲಯ…!

    ಹಿಂದೂ ಸಂಸ್ಕೃತಿ ಎಂದರೆ ಜಗತ್ಪ್ರಸಿದ್ಧ ಸಂಸ್ಕೃತಿ ಎಂಬುದರಲ್ಲಿ ಸಂಶಯವಿಲ್ಲ. ‌ಹಿಂದೂ ಧರ್ಮದ ಆಚರಣೆಗಳು ಯಾವ ರೀತಿ ಜಗತ್ತು ಒಪ್ಪಿಕೊಂಡಿವೆ ಎಂದರೆ ಮನುಷ್ಯರು ಮಾತ್ರವಲ್ಲದೆ ಇಡೀ ಪ್ರಕೃತಿಯೇ ಸನಾತನ ಧರ್ಮದ ಆಚರಣೆಗೆ ಒಳಪಡುತ್ತದೆ. ಕಣ ಕಣದಲ್ಲೂ ದೇವರನ್ನು ಕಾಣುವ ಹಿಂದೂ ಧರ್ಮ, ಕಲ್ಲು, ಮಣ್ಣು, ನೀರು, ಬೆಂಕಿ, ಪ್ರಾಣಿ ಪಕ್ಷಿ, ಗಿಡ ಮರ, ಹೀಗೆ ಎಲ್ಲಾ ಜೀವಿಗಳಲ್ಲೂ ದೇವರನ್ನು ಕಾಣುವ ಧರ್ಮ ಒಂದಿದ್ದರೆ ಅದು ಹಿಂದೂ ಧರ್ಮ ಮಾತ್ರ ಎಂಬುದು ಸ್ಪಷ್ಟ. ಭೂಮಿಯ ಯಾವುದೇ ಮೂಲೆಗೆ ಹೋದರೂ ಅಲ್ಲಿ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…

  • ಉಪಯುಕ್ತ ಮಾಹಿತಿ

    ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ

    karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…