ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಗಳನ್ವಯ ಭಂವರ್’ಲಾಲ್ ಬಂಗ್ ಎಂಬಾತನ ಮಗಳ ಮದುವೆ ದಿನೇಶ್ ಎಂಬಾತನ ಮಗ ವಿವೇಕ್’ನೊಂದಿಗೆ ನಿಶ್ಚಯವಾಗಿತ್ತು. ವರ ಯುವಕ ವೃತ್ತಿಯಲ್ಲಿ ಚಾರ್ಟೆಡ್ ಅಕೌಂಟೆಂಟ್ ಆಗಿದ್ದರೆ, ಮಧುಮಗಳೂ ಎಲ್’ಎಲ್’ಬಿ ಮುಗಿಸಿದ್ದಳು. ಹೀಗಿರುವಾಗ ಇವರಿಬ್ಬರ ಮದುವೆ ದಿನದಂದು ಮದುಮಗಳ ಮನೆಗೆ ವರ ಹಾಗೂ ದಿಬ್ಬಣವನ್ನು ಅದ್ಧೂರಿಯಾಗಿಯೇ ಸ್ವಾಗತಿಸಲಾಯಿತು.
ಮದುವೆಯ ಸಂಪ್ರದಾಯಗಳನ್ನು ಒಂದಾದ ಬಳಿಕ ಒಂದರಂತೆ ನಡೆಯುತ್ತಿದ್ದವು ಹೀಗಿರುವಾಗ ಮದುವೆಯ ಪ್ರಮುಖ ಭಾಗವೆಂದೇ ಪರಿಗಣಿಸುವ ಸಪ್ತಪದಿಯೂ ನಡೆದಿತ್ತು. ಆದರೆ ಅಷ್ಟರಲ್ಲೇ ವರ ಮಧುಮಗಳ ಕಿವಿಯಲ್ಲಿ ತನ್ನದೊಂದು ಬೇಡಿಕೆ ಇದೆ ಎಂದು ಹೇಳಿಕೊಂಡಿದ್ದಾರೆ. ಈತನ ಆ ಬೇಡಿಕೆ ಕೇಳಿ ಕೆರಳಿದ ವಧು ಬೇಡಿಕೆ ಪೂರೈಸಲು ಸಾಧ್ಯವೇ ಇಲ್ಲ ಎಂದಿದ್ದಾಳೆ. ವಾಸ್ತವವಾಗಿ ವರ ತನಗೆ ಇಷ್ಟವಾಗುವಂತೆ ಫೋಟೋಗೆ ಫೋಸ್ ನೀಡಬೇಕೆಂದು ಕೇಳಿಕೊಂಡಿದ್ದಾನೆ. ಈ ವೇಳೆ ವಧು ಎಲ್ಲರೆದುರು ಅಂತಹ ಭಂಗಿಯಲ್ಲಿ ಫೋಟೋ ತೆಗೆಸುವುದು ಸರಿಯಲ್ಲ ಎಂದು ನಿರಾಕರಿಸಿದ್ದಾಳೆ.
ಮದುಮಗಳ ಈ ಪ್ರತಿಕ್ರಿಯೆ ಕೇಳಿ ಯುವಕ ಕೋಪಗೊಂಡಿದ್ದಾನೆ. ವಧು ಕೂಡಾ ತಾನೂ ಕಮ್ಮಿ ಇಲ್ಲ ಎನ್ನುವಂತೆ ತನ್ನ ನಿರ್ಧಾರದಿಂದ ಅವರು ಕೂಡ ಹಿಂದೆ ಸರಿದಿಲ್ಲ. ನಿಧಾನವಾಗಿ ಈ ವಿವಾದ ಹೆಚ್ಚಾಗಿದ್ದು, ಎರಡೂ ಕಡೆಯ ಸಂಬಂಧಿಕರ ನಡುವೆ ಜಗಳವೇರ್ಪಟ್ಟಿದ್ದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಈ ವೇಳೆ ವರ ವಧು ಕೂಡಾ ಹೊಡೆದಾಡಿಕೊಂಡಿದ್ದಾರೆ. ಮದುವೆ ಮಂಟಪದಲ್ಲಿ ನಡೆದ ಈ ಜಗಳದಲ್ಲಿ ವರನ ಸಹೋದರನ ತಲೆಗೆ ಗಂಭೀರ ಗಾಯವೂ ಆಗಿದೆ ಎಂದು ವರದಿಯಾಗಿದೆ. ಆದರೆ ಈ ಜಗಳ ನೋಡಿದ ವ್ಯಕ್ತಿಯೊಬ್ಬ ಆ ಕೂಡಲೇ ಪೊಲೀಸರಿಗೆ ಕರೆ ಮಾಡಿ ಸೂಚನೆ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಈ ಜಗಳವನ್ನು ಮಾತುಕತೆಯಲ್ಲೇ ಕೊನೆಗೊಳಿಸಲು ಯತ್ನಿಸಿದ್ದಾರೆ.
ಆದರೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಹೀಗಗಿ ಬೇರೆ ವಿಧಿ ಇಲ್ಲದೇ ವರ ಹಾಗೂ ಕೆಲ ಸಂಬಂಧಿಗಳನ್ನು ಬಂಧಿಸಿದ ಪೊಲೀಸರು ಠಾಣೆಗೊಯ್ದಿದ್ದು, ಅಲ್ಲಿ ಅವರನ್ನು ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಆದರೆ ಅಷ್ಟರಲ್ಲೇ ವಧುವಿನ ತಂದೆಯೂ ಇಂತಹ ಜಗಳಕಾಯುವ ಕುಟುಂಬಕ್ಕೆ ನನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲ ಎಂದು ಈ ಸಂಬಂಧವನ್ನೇ ಮುರಿದಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…
ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…