ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ರಾಜ್ ಬಿ ಶೆಟ್ಟಿ ಬರೆದು ನಿರ್ದೇಶಿಸಿ, ಪ್ರಧಾನ ಪಾತ್ರದಲ್ಲಿ ನಟಿಸಿರುವ ‘ಒಂದು ಮೊಟ್ಟೆಯ ಕಥೆ’ ಸಿನೆಮಾ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದ್ದು, ಇದೇ ಶುಕ್ರವಾರ ಬಿಡುಗಡೆಯಾಗಿದೆ. ಈ ಸಿನಿಮಾದ ಟ್ರೈಲರ್ ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸಿನೆಮಾದಲ್ಲಿ “ಬೋಳು ತಲೆಗಿಂತಲೂ, ಸೌಂದರ್ಯ ಮತ್ತು ಜೀವನದ ಬಗ್ಗೆ ಹೆಚ್ಚು ಮಾತನಾಡಿದ್ದೇನೆ. ಈ ಸಿನೆಮಾ ಮಾಡುವುದಕ್ಕೂ ಮುಂಚಿತವಾಗಿ ಹಲವು ಕಿರುಚಿತ್ರಗಳನ್ನು ಮಾಡಿದ್ದಾಗಿ ನೆನಪಿಸಿಕೊಳ್ಳುವ ರಾಜ್ “‘ಒಂದು ಮೊಟ್ಟೆಯ ಕಥೆ’ ನನ್ನ ಮೊದಲ ಸಿನೆಮಾ ಆಗಲಿದೆ ಎಂದು ನಾನೆಂದಿಗೂ ಎಣಿಸಿರಲಿಲ್ಲ. ಇದಕ್ಕೂ ಮುಂಚೆ ಮೂರು ಸ್ಕ್ರಿಪ್ಟ್ ಗಳನ್ನು ಬರೆದಿದ್ದೆ. ಆದರೆ ಅವುಗಳು ಸಿನೆಮಾ ಆಗಲಿಲ್ಲ” ಎನ್ನುತ್ತಾರೆ.
ಈಗಾಗ್ಲೇ ವಿವಿಧ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಮೊಟ್ಟೆಯ ಕಥೆ ಅನಾವರಣಗೊಂಡಿದೆ. ಮೊಟ್ಟೆಯ ಕಥೆ ನವಿರಾದ ಹಾಸ್ಯದೊಂದಿಗೆ ಅವರ ಭಾವನೆಗಳು, ಸಮಾಜದ ಓರೆಕೋರೆಗಳನ್ನೆಲ್ಲಾ ತಿಳಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗಿದೆ.
ಚಿತ್ರದ ಮೂಲಕಥಾವಸ್ತು:-
ತಲೆ ಮೇಲೆ ಕೂದಲಿಲ್ಲ ಎನ್ನುವ ಒಂದೇ ಕಾರಣದಿಂದ ಮನಸಿಗೊಪ್ಪುವ ಹುಡುಗಿಯನ್ನು ಪಡೆಯುವ ಯುವಕನ ಕನಸೇ ಇಡೀ ಚಿತ್ರದ ಮೂಲಕಥಾವಸ್ತು. ರಾಜ್ ಬಿ ಶೆಟ್ಟಿ, ಅಮೃತಾ ನಾಯಕ್, ಶ್ರೇಯಾ ಅಂಚನ್, ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಾಜ್ ಶೆಟ್ಟಿಯೇ ಈ ಚಿತ್ರದ ನಿರ್ದೇಶಕರೂ ಕೂಡಾ, ಪವನ್ ಕುಮಾರ್ ಮತ್ತು ಸುಹಾನ್ ಪ್ರಸಾದ್ ಇದರ ನಿರ್ಮಾಪಕರು. ಮಿದುನ್ ಮುಕುಂದನ್ ಇದಕ್ಕೆ ಸಂಗೀತ ನೀಡಿದ್ದಾರೆ.
ಇದು ಸೂಪರ್ ಕನ್ನಡ ಸಿನೆಮಾ, ನೋಡಲು ಮರೆಯದಿರಿ, ಮರೆತು ನಿರಾಶರಾಗದಿರಿ. ಎದ್ದು ನಿಂತು ಚಪ್ಪಾಳೆ ತಟ್ಟುವ ಸಿನೆಮಾ ಇದು. ಕನ್ನಡ ಚಿತ್ರಗಳನ್ನು ನೋಡಿ, ಕನ್ನಡ ಚಿತ್ರಗಳನ್ನು ಬೆಳೆಸಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…
ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.