ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-
2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.
ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.
ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-
ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.
ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ವಾಸ್ತುಪ್ರಕಾರ ಮನೆಯ ಸಭಾಂಗಣ, ಕೋಣೆ, ಅಡುಗೆ ಮನೆ, ಶೌಚಾಲಯ ಎಲ್ಲವೂ ನಮ್ಮ ಹಣಕಾಸಿನ ಮೇಲೆ ಪರಿಣಾಮ ಬೀರುತ್ತದೆ. ವಾಸ್ತುಶಾಸ್ತ್ರದ ಪ್ರಕಾರ ಮನೆಯ ಪ್ರತಿಯೊಂದು ಕೊಠಡಿ ಹಾಗೂ ಮನೆಯಲ್ಲಿರುವ ಪ್ರತಿಯೊಂದು ವಸ್ತು ಮನೆಯ ಸುಖ-ಶಾಂತಿ, ಆರ್ಥಿಕ ಪರಿಸ್ಥಿತಿ ಮೇಲೆ ಪ್ರಭಾವ ಬೀರುತ್ತದೆ.
ಗಿರೀಶ್ ಕಾರ್ನಾಡ್ ಅವರ ಆಸೆಯಂತೆ ಅವರ ಅಂತ್ಯಸಂಸ್ಕಾರ ನಡೆಸಲು ಕುಟುಂಬದವರು ಸಿದ್ಧತೆ ನಡೆಸುತ್ತಿದ್ದಾರೆ. ನನ್ನ ಅಂತ್ಯ ಸಂಸ್ಕಾರಕ್ಕೆ ಯಾವುದೇ ರಾಜಕಾರಣಿ, ಸಾರ್ವಜನಿಕರು ಬರಬಾರದು. ಸರ್ಕಾರಿ ಗೌರವ, ಸರ್ಕಾರಿ ಜಾಗದ ಅಗತ್ಯವಿಲ್ಲ. ಕುಟುಂಬದ ಸದಸ್ಯರು ಮಾತ್ರ ಬರಬೇಕು. ಯಾವುದೇ ವಿಧಿವಿಧಾನವನ್ನು ಅನುಸರಿಸಬಾರದು. ಅಂತಿಮ ನಮನವನ್ನು ಸಲ್ಲಿಸಬಾರದು ಎಂದು ಗಿರೀಶ್ ಕಾರ್ನಾಡ್ ತಮ್ಮ ಪತ್ನಿ ಸರಸ್ವತಿ ಜೊತೆ ಹೇಳಿದ್ದರು. ಮನೆ ಬಳಿ ಯಾರೂ ಬಂದು ನಮನ ಸಲ್ಲಿಸಬಾರದು. ಯಾವುದೇ ಸಂಪ್ರದಾಯ, ವಿಧಿ ವಿಧಾನ ಇಲ್ಲದೇ ಸಂಸ್ಕಾರ ಮಾಡಬೇಕು ಎಂದು ಕೊನೆಯ…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.