ಉಪಯುಕ್ತ ಮಾಹಿತಿ

ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1242

ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..

ಯಮಹಾ ಎಫ್‌ಝೆಡ್-ಎಸ್ ಎಫ್‌ಐ :-

 

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.

ಬಜಾಜ್ ಅವೆಂಜರ್ 220 :-

2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್‌ಪಿ ಮತ್ತು 17.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.

ಬಜಾಜ್ ಪಲ್ಸರ್ 200 ಎನ್ಎಸ್ :-

ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.

ಸುಜುಕಿ ಜಿಕ್ಸರ್ ಎಸ್‌ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.

ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ :-

ಸ್ಟ್ಯಾಂಡರ್ಡ್ ಪಿರೆಲಿ ಟೈರ್‌ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್‌ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…

  • ಕರ್ನಾಟಕದ ಸಾಧಕರು

    ನಾನು ಹಳ್ಳಿಯವಳೇ.ಆದರೆ ನೀವು ಮಾತ್ರ ಕ್ಲಾಸ್ ಮಹಿಳೆಯರಲ್ಲ…ಸುಧಾಮೂರ್ತಿ ಹೀಗೆ ಹೇಳಿದ್ದು ಯಾರಿಗೆ & ಏಕೆ ಗೊತ್ತಾ.?ಈ ಲೇಖನ ಓದಿ ಶೇರ್ ಮಾಡಿ…

    ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್‌ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.

  • ಸುದ್ದಿ

    ಅಭಿಮಾನಿಯೊಬ್ಬ ತನ್ನ ನೆಚ್ಚಿನ ನಟನನ್ನು ನೋಡಲು ಆಗಲಿಲ್ಲವೆಂದು ಡೆತ್ ನೋಟ್ ಬರೆದಿತ್ತು ಆತ್ಮಹತ್ಯ!ಆ ಡೆತ್ ನೋಟ್ ನಲ್ಲಿ ಏನಿದೆ ಗೊತ್ತಾ..?

    ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…