ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಪುರಾತನ ಕಾಲದಿಂದಲೂ ಆಯುರ್ವೇದ ಪದ್ದತಿಯಲ್ಲಿ ಹೆಚ್ಚು ಉಪಯೋಗಿಸಲ್ಟಡುತ್ತಿದ್ದ ಔಷದೀಯ ಸಸ್ಯ ಅಶ್ವಗಂಧ. ಈಗಲೂ ಅನೇಕ ಔಷಧಿಗಳಲ್ಲಿ ಅಶ್ವಗಂಧವನ್ನು ಉಪಯೋಗಿಸಲಾಗುತ್ತಿದೆ.
ಅಶ್ವಗಂಧಾ ಎಂಬುದು ಒಂದು ಔಷಧಿಗಿಡ. ಹಿರಿಯರಿಂದ ‘ಹಿರೇಮದ್ದು’ ಎಂದೇ ಕರೆಸಿಕೊಳ್ಳುವ ಈ ಸಸ್ಯ, ನರಸಂಬಂಧಿ, ಕಫ ವಾತ ಸಂಬಂಧಿ ದೋಷಗಳನ್ನು ಕಿತ್ತು ಕಳೆಯಬಲ್ಲ ಗುಣವಿದೆ.
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…