ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…