ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…
ಇದು ಸೆಲ್ಫಿ ಯುಗ. ಒಂದು ಸ್ಮಾರ್ಟ್ ಫೋನ್ ಕೈ ನಲ್ಲಿದ್ದರೆ ಸಾಕು ಎಲ್ಲೆಂದ ರಲ್ಲೇ ಸೆಲ್ಫಿ ತೆಗೆದುಕೊಳ್ಳುವವರೇ ಜಾಸ್ತಿ. ಒಂದು ರೀತಿ ಸೆಲ್ಫಿ ಹುಚ್ಚರ ಸಂತೆಯಾಗಿಬಿಟ್ಟಿದೆ ಈ ದುನಿಯಾ. ಸಿಕ್ಕಿದ ಕಡೆಯೆಲ್ಲಾ ಸೆಲ್ಫಿ ಫೋಟೋ ತೆಗೆದುಕೊಳ್ಳುವುದು ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಾ ತಾ ಮುಂದು ಫೋಟೋಗಳನ್ನು ಪೋಸ್ಟ್ ಮಾಡುವ ಗೀಳು ಯುವಕ ಯುವತಿಯರು ಸೇರಿದಂತೆ ವಯಸ್ಸಿನ ಅಂತರವಿಲ್ಲದಂತೆ ಎಲ್ಲಾರಲ್ಲೂ ಈ ಗೀಳು ಹೆಚ್ಚಾಗಿಬಿಟ್ಟಿದೆ. ಆದರೆ ಸೆಲ್ಫಿ ಗೀಳು ಅಂಟಿಸಿಕೊಂದವರಿಗೆ ಇಲ್ಲೊಂದು ಕಹಿ ಸುದ್ದಿ ಇದೆ… ಹೌದು,…
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.