ಉಪಯುಕ್ತ ಮಾಹಿತಿ

ಒಂದು ಲಕ್ಷದ ಒಳಗೆ ಖರೀದಿಸಬಹುದಾದ ಟಾಪ್ ಬೈಕುಗಳು ಯಾವುವು ಗೊತ್ತಾ..?ತಿಳಿಯಲು ಈ ಲೇಖನ ಓದಿ …

1249

ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..

ಯಮಹಾ ಎಫ್‌ಝೆಡ್-ಎಸ್ ಎಫ್‌ಐ :-

 

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.

ಬಜಾಜ್ ಅವೆಂಜರ್ 220 :-

2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್‌ಪಿ ಮತ್ತು 17.5 ಎನ್‌ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.

ಬಜಾಜ್ ಪಲ್ಸರ್ 200 ಎನ್ಎಸ್ :-

ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.

ಸುಜುಕಿ ಜಿಕ್ಸರ್ ಎಸ್‌ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.

ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ :-

ಸ್ಟ್ಯಾಂಡರ್ಡ್ ಪಿರೆಲಿ ಟೈರ್‌ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್‌ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್‌ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಗೊಂದಲದಲ್ಲಿ ಸಿಲುಕಿ ಈ ವ್ಯಕ್ತಿ ತನ್ನ ಲಿಂಗವನ್ನು ಎಷ್ಟು ಸಲ ಬದಲಾಯಿಸಿಕೊಂಡ ಗೊತ್ತಾ..?ತಿಳಿಯಲು ಈ ಲೇಖನ ಓದಿ

    ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    ಫೋರ್ಜರಿ ಮಾಡಿ ಆಸ್ತಿ ಕಬಳಿಸಿ. ತಂದೆ ತಾಯಿಗೆ ಗೇಟ್ ಪಾಸ್ ಕೊಟ್ಟ ಮಕ್ಕಳು.

    ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ. ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ.  ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ…

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • Histrocial, inspirational, karnataka

    ನೆಲ್ಲಿತೀರ್ಥ ಗುಹಾಲಯ ಮಂದಿರಾ – ಮಂಡೀ ಉರೀ ಶಿವನ ದರ್ಶನ

    ನೆಲ್ಲಿತೀರ್ಥ ಗುಹಾಲಯ ಮಂದಿರಾ ಇರುವುದು  ಮಂಗಳೂರು  ಕಟೀಲ್  ದುರ್ಗಾ  ಪರಮೇಶವರೀ  ದೇವಸ್ಥಾನ  ಮೂಡಬಿದ್ರಿ. ಸುಮಾರು  ೫ ಕೆ.ಮ್ ಅಷ್ಟು  ದೂರದಲೇ  ಇರುವುಧು ಈ  ಮಂದಿರ. ಇತೀಹಾಸ : ಸುಮಾರು  ೧೪೮೭ ಇತೀಹಾಸವೀರುವ  ಗುಹಾಲಯದಲೇ ಶಿವನ  ಲಿಂಗ  ಇರುವುಧು.  ೬೬೦ ಅಡೀ  ಉದ್ದಾ  ಹಾಗೂ  ೨ ಅಡೀ ಯಥರ  ಇರುವ  ಗುಹೆಯ್ಯ್ಯ ಲೀ  ಭಕತದೀಗಳು ಮಂಡೀ ಉರೀ ದರ್ಶನವನ್ನು ಪಡಯ  ಬೇಕು . ಗುಹೆಯ್ಯ್ಯ ಲೀ  ನೀರುಹರಿಯುತದೆ.ಇಲೆಯೇ ನೆಲ್ಲಿಯಾ ಗಾತ್ರಧಲೀ ಹನೀ ಹನೀಯಾಗೀ ನೀರು ಬೀಳುತದೆ. ಹಾಗಾಗೀ  ಈ …

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…