ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಮಧ್ಯಮ ವರ್ಗದ ಸಾಕಷ್ಟು ಯುವಕರಿಗೆ ಬೈಕ್ ಖರೀದಿಸುವುದು ಹೆಚ್ಚು ಖುಷಿಯ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಅದರಲ್ಲಿಯೂ ಸೂಕ್ತ ಸಮಯಕ್ಕೆ ಬಜೆಟ್ ಹೊಂದಾಣಿಕೆಯಾದರಂತೂ ಸ್ವರ್ಗಕ್ಕೆ ಕಿಚ್ಚು ಹಚ್ಚೆಂದ ಸರ್ವಜ್ಞ ..! ಹಣ ಹೊಂದಾಣಿಕೆಯಾಯಿತು, ಹಾಗಾದ್ರೆ ಯಾವ ವಾಹನ ಖರೀದಿ ಮಾಡಲಿ ಎಂದು ಗೊಂದಲ ಇರುವವರು ಇದನ್ನು ಓದಿ..
ಯಮಹಾ ಎಫ್ಝೆಡ್-ಎಸ್ ಎಫ್ಐ :-

2008ರಲ್ಲಿ ಬಿಡುಗಡೆಗೊಂಡ ಯಮಹಾ FZ16 ಬೈಕ್, ನಿಜವಾಗಿಯೂ ಮಾರುಕಟ್ಟೆಯ ಆಟವನ್ನು ಬದಲಾಯಿತು ಎನ್ನಬಹುದು. ಒಂದು ಕಾಲದಲ್ಲಿ ತನ್ನ 150 ಸಿಸಿ ವಿಭಾಗದಲ್ಲಿ ಪ್ರಾಬಲ್ಯವನ್ನು ಹೊಂದಿತ್ತು. ಹೆಚ್ಚು ಬಲಿಷ್ಠವಾಗಿರುವ ಈ ಮೋಟಾರ್ ಬೈಕ್, ಅತ್ಯುತ್ತಮ ನಿರ್ವಹಣೆ ಗುಣಲಕ್ಷಣ ಮತ್ತು ನವೀನ ರೀತಿಯ ವಿನ್ಯಾಸ ಶೈಲಿಯನ್ನು ಪಡೆದುಕೊಂಡಿದೆ.
ಬಜಾಜ್ ಅವೆಂಜರ್ 220 :-
2005ರಿಂದ ಅವೆಂಜರ್ ವಾಹನದೊಂದಿಗೆ ಬಜಾಜ್ ಸಂಸ್ಥೆಯು ಕ್ರೂಸರ್ ವಿಭಾಗದಲ್ಲಿ ಹೆಚ್ಚು ಹೆಸರುಗಳಿಸಿದೆ ಎನ್ನಬಹುದು. ಪ್ರಸ್ತುತ ಈ ಬೈಕ್, 150 ಸಿಸಿ ಮತ್ತು 220 ಸಿಸಿ ಆಯ್ಕೆಯಲ್ಲಿ ಲಭ್ಯವಿದೆ. ಎವೆಂಜರ್ 220 ಬೈಕ್, ಪಲ್ಸರ್ 220ಯಲ್ಲಿರುವ ಕಾರ್ಬ್ಯುರೇಟೆಡ್ 220 ಸಿಸಿ, ಸಿಂಗಲ್ ಸಿಲಿಂಡರ್, ಏರ್ ಮತ್ತು ಆಯಿಲ್ ಕೋಲ್ಡ್, ಡಿಟಿಎಸ್-ಐ ಮೋಟರ್ ಎಂಜಿನ್ ಬಳಸುತ್ತದೆ.

ಪಲ್ಸರ್ ಬೈಕಿಗೆ ಹೋಲಿಸಿದರೆ, ಈ ಬೈಕಿನ ಪವರ್ ಮತ್ತು ಟಾರ್ಕ್ ಸ್ವಲ್ಪಮಟ್ಟಿನ ಇಳಿಮುಖವಾಗಿದೆ ಎನ್ನಬಹುದು. ಈ ಬೈಕ್ ಸ್ಟ್ರೀಟ್ ಮತ್ತು ಕ್ರೂಸ್ ಎಂಬ ಎರಡು ಟ್ರಿಮ್ ಆಯ್ಕೆಯಲ್ಲಿ ಮಾರಾಟಗೊಳುತ್ತಿದೆ. ಈ ಬೈಕ್, 19.03 ಬಿಎಚ್ಪಿ ಮತ್ತು 17.5 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ ಹಾಗು ರೂ.87,738(ದೆಹಲಿ) ಬೆಲೆ ಪಡೆದುಕೊಂಡಿದೆ.
ಬಜಾಜ್ ಪಲ್ಸರ್ 200 ಎನ್ಎಸ್ :-
ಈ ಪಟ್ಟಿಯಲ್ಲಿ ಎರಡನೇ ಸ್ತನವನ್ನು ಈ ಬೈಕ್ ತನ್ನದಾಗಿಸಿಕೊಂಡಿದೆ. ಬಿಎಸ್-IV ಮಾದರಿಯಾಗಿ ಮಾರುಕಟ್ಟೆಗೆ ಮತ್ತೆ ಲಗ್ಗೆ ಇಟ್ಟಿರುವ ಹೊಸ ಪಲ್ಸರ್ 200 ಎನ್ಎಸ್ ಬೈಕ್, ಸದ್ಯ ಓಡುವ ಕುದುರೆ ಎನ್ನಬಹುದು. 199.5 ಸಿಸಿ ಸಿಂಗಲ್ ಸಿಲಿಂಡರ್, ಲಿಕ್ವಿಡ್-ಕೋಲ್ಡ್ ಪಡೆದಿರುವ ಈ ಬೈಕ್, ಕೆಟಿಎಂನೊಂದಿಗೆ ಸ್ಪರ್ಧೆ ನೆಡೆಸಲಿದೆ.

ಹೆಚ್ಚು ಸಮರ್ಥವಾದ ನಿರ್ವಹಣೆಯನ್ನು ಪಡೆದಿರುವ ಈ ಬೈಕ್, ನಗರ, ಹೆದ್ದಾರಿ ಅಥವಾ ಟ್ವಿಸ್ಟಿ ಪರ್ವತ ರಸ್ತೆಯ ಪರಿಸ್ಥಿತಿಗಳಿಗೆ ಹೊಂದಿಕೊಳ್ಳುತ್ತದೆ. ಹೊಸದಾಗಿ ಬಿಡುಗಡೆಯಾದ ಪಲ್ಸರ್ 200 ಎನ್ಎಸ್ ಎಬಿಎಸ್ ರೂಪಾಂತರವು ರೂ.1 ಲಕ್ಷ ತಡೆಯಾಜ್ಞೆಯನ್ನು ದಾಟಿದರೂ ಸಹ ಉತ್ತಮ ಬೈಕ್ ಎನ್ನಬಹುದು.
ಸುಜುಕಿ ಜಿಕ್ಸರ್ ಎಸ್ಎಫ್ :-

ಭಾರತದಲ್ಲಿ ಅಗ್ಗದ ಕ್ರೀಡಾ ಬೈಕ್ ಗಳಲ್ಲಿ ಒಂದಾಗಿರುವ ಜಿಕ್ಸರ್ ಎಸ್ ಎಫ್ ಮಾದರಿಯು ಕಾರ್ಯಕ್ಷಮತೆ, ರೋಡ್ ಗ್ರಿಪ್ ಮತ್ತು ವಿನ್ಯಾಸದಿಂದ ಜನರ ಮೆಚ್ಚುಗೆ ಗಳಿಸಿಕೊಂಡಿದೆ.
ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ :-
ಸ್ಟ್ಯಾಂಡರ್ಡ್ ಪಿರೆಲಿ ಟೈರ್ ವ್ಯವಸ್ಥೆಯೊಂದಿಗೆ ಮಾರಾಟವಾಗುವ ಟಿವಿಎಸ್ ಅಪಾಚಿ ಆರ್ಟಿಆರ್ 200 4ವಿ ಬೈಕ್, ಹೊರ ವಿನ್ಯಾಸದಲ್ಲಿ ಸಖತ್ ಲುಕ್ ಪಡೆದುಕೊಂಡಿದೆ.

ಈ ಬೈಕ್, ಬಿಎಸ್ IV ಎಂಜಿನ್ ಹಾಗೂ AHO (ಆಟೋಮೆಟಿಕ್ ಹೆಡ್ಲ್ಯಾಂಪ್ ಆನ್) ವ್ಯವಸ್ಥೆಯನ್ನು ಕೂಡಾ ಹೊಂದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಥೈಲ್ಯಾಂಡ್ ನ ವ್ಯಕ್ತಿಯೊಬ್ಬ ತನ್ನ ಮಗಳನ್ನು ಮದುವೆಯಾಗುವ ವ್ಯಕ್ತಿಗೆ ಅನನ್ಯ ಮತ್ತು ಆಸಕ್ತಿದಾಯಕ ಷರತ್ತು ವಿಧಿಸಿದ್ದಾನೆ. ಈತನ ಮಗಳನ್ನು ಮದುವೆಯಾದ್ರೆ 2 ಕೋಟಿ ರೂಪಾಯಿ ಹಣವನ್ನು ತಂದೆ ನೀಡಲಿದ್ದಾನಂತೆ. ಥೈಲ್ಯಾಂಡ್ ನ ಶ್ರೀಮಂತ ವ್ಯಕ್ತಿ, ಮಗಳ ಸುರಕ್ಷತೆ ಜವಾಬ್ದಾರಿಯನ್ನು ಹೊತ್ತಿದ್ದಾನೆ. ಮಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಆಪರ್ ನೀಡಿದ್ದಾನೆ. ತಂದೆಯ ಪ್ರಕಟಣೆ ನಂತ್ರ ಅನೇಕ ಯುವಕರು ಮದುವೆಯಾಗಲು ಮುಂದೆ ಬಂದಿದ್ದಾರೆ. ಈವರೆಗೆ 10,000 ಹುಡುಗ್ರು ಮದುವೆಯಾಗಲು ಆಸಕ್ತಿ ತೋರಿಸಿದ್ದಾರಂತೆ. 58 ವರ್ಷದ ತಂದೆ ಮಿಸ್ಟರ್ ರಾತೊಂಗ್ ನನ್ನು…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…